
ದೆಹಲಿ ಬಿಜೆಪಿ ಮಡಿಲಿಗೆ
ಕಲಬುರಗಿ/ ಜೇವರ್ಗಿ: ಭಾರತೀಯ ಜನತಾ ಪಾರ್ಟಿ ಜೇವರ್ಗಿ ಮಂಡಲ ವತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ವಿಜಯೋತ್ಸವ ಆಚರಣೆ ಮಾಡಿದರು. ರಾಷ್ಟ್ರದ ರಾಜ್ಯಧಾನಿ ರಾಜಕಾರಣದ ಕೇಂದ್ರ ಬಿಂದು ದೇಶದ ಚಿತ್ತ ದೆಹಲಿಯತ್ತ ಎನ್ನುವಂತೆ ಇಡೀ ದೇಶದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ/ ಜೇವರ್ಗಿ: ಭಾರತೀಯ ಜನತಾ ಪಾರ್ಟಿ ಜೇವರ್ಗಿ ಮಂಡಲ ವತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ವಿಜಯೋತ್ಸವ ಆಚರಣೆ ಮಾಡಿದರು. ರಾಷ್ಟ್ರದ ರಾಜ್ಯಧಾನಿ ರಾಜಕಾರಣದ ಕೇಂದ್ರ ಬಿಂದು ದೇಶದ ಚಿತ್ತ ದೆಹಲಿಯತ್ತ ಎನ್ನುವಂತೆ ಇಡೀ ದೇಶದ

ಬೀದರ: ಕರ್ತವ್ಯ ಲೋಪ ಎಸಗಿದ ಹಿನ್ನೆಲೆ ಬಸವಕಲ್ಯಾಣ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸಂತೋಷ್ ಚೌಹಾಣ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧೀನ ಕಾರ್ಯದರ್ಶಿ, ಎ ಶ್ರೀನಿಧಿ

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ ವತಿಯಿಂದ ಹಳೆಯ ಪಿಂಚಣಿ ಯೋಜನೆ (OPS ಹಕ್ಕೊತ್ತಾಯ) ಜಾರಿಗೊಳಿಸುವಂತೆ ಒತ್ತಾಯಿಸಿ ಧರಣಿ -ಉಪವಾಸ ಸತ್ಯಾಗ್ರಹ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಪ್ರತಿಭಟನಾ ಸ್ಥಳಕ್ಕೆ

ವಿಜಯನಗರ : ದಿ. 07.02.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು, ಶಾಲಾ ಕಾಲೇಜುಗಳಲ್ಲಿ ಅವಶ್ಯವಿರುವ ಮೂಲಭೂತ ಸೌಕರ್ಯಗಳಾದ ಶಾಲಾ ಕಟ್ಟಡಗಳ ದುರಸ್ಥಿ, ಮೇಲ್ಚಾವಣೆ ದುರಸ್ಥಿ, ವಿದ್ಯಾರ್ಥಿಗಳಿಗೆ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಳಿಗೆ ಹಾಗೂ ಇತರೆ

ಶಿವಮೊಗ್ಗ : ಪರೀಕ್ಷಾ ತರಬೇತಿ ಸೇವೆಗಳಲ್ಲಿ ರಾಷ್ಟ್ರದ ಮುಂಚೂಣಿಯ ವಿದ್ಯಾಸಂಸ್ಥೆಯಾದ ಆಕಾಶ್ ಎಜುಕೇಶನಲ್ ಸರ್ವಿಸಸ್ ಲಿಮಿಟೆಡ್ (AESL) ಕರ್ನಾಟಕದ XI & XII ತರಗತಿಯ ವಿದ್ಯಾರ್ಥಿಗಳಿಗೆ KCET (Karnataka Common Entrance Test) ಕೋರ್ಸುಗಳನ್ನು

ಮೈಸೂರು/ ಪಿರಿಯಾಪಟ್ಟಣ : ರಾಜ್ಯದ ತಂಬಾಕು ಬೆಳೆಗಾರರು ಸಂಕಷ್ಟದಲ್ಲಿದ್ದು ಅನಧಿಕೃತ ಬೆಳಗಾರರಿಗೆ ಹೆಚ್ಚುವರಿಯಾಗಿ ವಿಧಿಸಿರುವ ದಂಡವನ್ನು ತಕ್ಷಣ ಹಿಂಪಡೆಯಬೇಕೆಂದು ಕೇಂದ್ರ ವಾಣಿಜ್ಯ ಸಚಿವ ಪಿಯುಷ್ ಗೋಯಲ್ ರವರನ್ನು ಭೇಟಿ ಮಾಡಿ ಸಂಸದರಾದ ಯದುವೀರ ಕೃಷ್ಣ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾಕ್ಟರ್ ಎನ್ ಟಿ ಶ್ರೀನಿವಾಸ್ ಅವರು ಕೊಟ್ಟ ಮಾತಿನಂತೆ ಪ್ರತಿಯೊಂದು ಹಳ್ಳಿಗೂ ಡಾಂಬರೀಕರಣ ರಸ್ತೆ ಹಾಗೂ ಸಿಸಿ ರಸ್ತೆ ಮೂಲಭೂತ ಸೌಕರ್ಯಗಳನ್ನು ಆ ಕ್ಷೇತ್ರದ

ಕಲ್ಬುರ್ಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕಾಚಾಪುರ ಗ್ರಾಮದಲ್ಲಿ ಶ್ರೀ ಗುರು ವೀರಗಂಟಿ ಮಡಿವಾಳೇಶ್ವರರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಶ್ರೀ ವೀರಗಂಟಿ ಮಡಿವಾಳೇಶ್ವರ ಸಂಘದ ಪದಾಧಿಕಾರಿಗಳಾದ ಮುರುಗೇಂದ್ರ ಹಿರೇಮಠ, ರವಿ ಹಿರೇಮಠ, ಶರಣಗೌಡ ಎಸ್ ಮಾಲಿಪಾಟೀಲ್, ಸಂಗಣ್ಣ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದಲ್ಲಿ ಶ್ರೀ ಮೈಲಾರಲಿಂಗೇಶ್ವರ ಪತ್ತಿನ ಸಹಕಾರ ನಿಯಮಿತ ಬಾದಾಮಿ ಉದ್ಘಾಟನೆಯ ಸಮಾರಂಭಕ್ಕೆ ಆಗಮಿಸಿದ ಪರಮ ಪೂಜ್ಯರಾದ ಶ್ರೀ ಶಿವಕುಮಾರ ಸ್ವಾಮಿಗಳು ಕೆರೂರ ಶ್ರೀ ಮಳಿರಾಜೇಂದ್ರ ಮಹಾಸ್ವಾಮಿಗಳು ಗದ್ದನಕೇರಿ,

ಶಿವಮೊಗ್ಗ: ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಶಿವಮೊಗ್ಗದ ಸೈಕಲ್ ಕ್ಲಬ್ ಸಹಯೋಗದಲ್ಲಿ, ಫೆಬ್ರವರಿ 9, ಭಾನುವಾರ ಬೆಳಿಗ್ಗೆ 6:30ಕ್ಕೆ ಸಾರ್ವಜನಿಕರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಸೈಕ್ಲೋಥಾನ್ ಆಯೋಜಿಸಿದೆ.ಪ್ರತಿ ವರ್ಷ, ಫೆಬ್ರವರಿ 4ರಂದು ವಿಶ್ವ
Website Design and Development By ❤ Serverhug Web Solutions