
ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆ
ವರ್ಷದೊಳಗೆ ಓಪಿಸಿ ಜಾರಿಗೆ ಪ್ರಯತ್ನ : ನೌಕರ ಸದೃಢ ಆರೋಗ್ಯಕ್ಕೆ ಕ್ರೀಡೆಯೂ ಅಗತ್ಯ: ಶಾಸಕ ಎನ್. ಎಚ್. ಕೋನರಡ್ಡಿ ಧಾರವಾಡ : ರಾಜ್ಯ ಸರ್ಕಾರಿ ನೌಕರರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಸರಕಾರದ ಸಮಾಜಮುಖಿ ಯೋಜನೆಗಳನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವರ್ಷದೊಳಗೆ ಓಪಿಸಿ ಜಾರಿಗೆ ಪ್ರಯತ್ನ : ನೌಕರ ಸದೃಢ ಆರೋಗ್ಯಕ್ಕೆ ಕ್ರೀಡೆಯೂ ಅಗತ್ಯ: ಶಾಸಕ ಎನ್. ಎಚ್. ಕೋನರಡ್ಡಿ ಧಾರವಾಡ : ರಾಜ್ಯ ಸರ್ಕಾರಿ ನೌಕರರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಸರಕಾರದ ಸಮಾಜಮುಖಿ ಯೋಜನೆಗಳನ್ನು

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೋರಟಗಿ ಗ್ರಾಮದಲ್ಲಿ ಬಿಜೆಪಿ ಸ್ಥಾಪನೆ ದಿನದ ಅಂಗವಾಗಿ ಸಿಂದಗಿ ಮಂಡಲ ವತಿಯಿಂದ ಮೋರಟಗಿ ಮಹಾಶಕ್ತಿ ಕೇಂದ್ರ ಧ್ವಜಾರೋಹಣ ನೆರವೇರಿಸಿ ಪಕ್ಷದ ಕಾರ್ಯಕ್ರಮವನ್ನು ಉದ್ದೇಶಿಸಿ ಸಿಂದಗಿ ಮತಕ್ಷೇತ್ರದ ಮಾಜಿ ಶಾಸಕರಾದ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಅನಧಿಕೃತ ಕೋಚಿಂಗ್ ಸೆಂಟರ್ ಹಾವಳಿ ಎಗ್ಗಿಲ್ಲದೇ ನಡೆಯುತ್ತಿದ್ದರೂ ಶಿಕ್ಷಣ ಇಲಾಖೆ ಕಣ್ಣು ಮುಚ್ಚಿ ಕುಳಿತುಕೊಂಡಿದ್ದನ್ನು ನೋಡಿದರೆ ಇಲಾಖೆಯ ಅಧಿಕಾರಿಗಳು ನೇರವಾಗಿ ಇದರಲ್ಲಿ ಪಾಲುದಾರರು ಎಂಬ ಅನುಮಾನ ಕಾಡುತ್ತಿದೆ ಎಂದು

ಯಾದಗಿರಿ/ಗುರುಮಠಕಲ್: ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀರಾಮ, ಸೀತಾ ಮಾತೆ, ಲಕ್ಷ್ಮಣ ಮತ್ತು ರಾಮ ಭಂಟ ಹನುಮಂತನ ಉತ್ಸವ ಮೂರ್ತಿಗಳಿಗೆ ಪೂಜೆ ಸಲ್ಲಿಸುವುದರೊಂದಿಗೆ ರಾಮ ನವಮಿಯನ್ನು ನಿನ್ನೆ ಸಾಯಂಕಾಲ ಶ್ರೀ ವೀರಭದ್ರೇಶ್ವರ ಸ್ವಾಮಿ

ಕಲಬುರಗಿ: ನಗರದ ಖಾದ್ರಿ ಚೌಕ್ ನಲ್ಲಿ ಅಲ್ಲಮ ಪ್ರಭು ಪಾಟೀಲ ಅಭಿಮಾನಿಗಳ ಬಳಗ ವತಿಯಿಂದ ರಾಮನವಮಿ ಜಯಂತಿ ನಿಮಿತ್ಯ ಅನ್ನ ಸಂತರ್ಪಣೆ ಕಾರ್ಯಕ್ರಮವು ಓಂಕಾರ ವಠಾರ ನೇತೃರ್ವದಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ

ಗದಗ ಜಿಲ್ಲೆಯ ರೋಣ ತಾಲೂಕು ನರೇಗಲ್ಲ ಸಮೀಪದ ಜಕ್ಕಲಿ ಗ್ರಾಮದಲ್ಲಿ ಉಗ್ರ ಸ್ವರೂಪಿನಿಯರಾದ ಶ್ರೀ ಕೆಂಚಮ್ಮದೇವಿ ಮತ್ತು ಶ್ರೀ ಮರಿಯಮ್ಮ ದೇವಿಯವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ. ಇದೆ ಸೋಮವಾರದಿಂದ ಗುರುವಾರದವರೆಗೆ ವಿವಿಧ ಧಾರ್ಮಿಕ

ಯಾದಗಿರಿ/ ಗುರುಮಠಕಲ್: ನಗರದ ಮುಖ್ಯ ರಸ್ತೆ ಕಾಮಗಾರಿ ಹಾಗೂ ಉಳಿದ ಕಾಮಗಾರಿಗಳ ಕಾರ್ಯಗಳಿಗೆ ಸಾರ್ವಜನಿಕರ ಹಾಗೂ ಎಲ್ಲಾ ಸಂಘಟನೆಗಳ ಸಹಕಾರ ಮಾಡಲು ಪುರಸಭೆ ಸರ್ವ ಸದಸ್ಯರು ಪಕ್ಷ ಬೇಧ ಮರೆತು ಅಭಿವೃದ್ದಿಗೆ ಸಹಕರಿಸಲು ತಿಳಿಸಿದ್ದಾರೆ.KRDL

ಶಿವಮೊಗ್ಗ :ತಾಲ್ಲೂಕಿನ ಹೊಳಲೂರು ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ಅನಧಿಕೃತವಾಗಿ ತುಂಗಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಾರಿಕೆ ಮೇಲೆ ಇಂದು ಉಪವಿಭಾಧಿಕಾರಿ ಸತ್ಯನಾರಾಯಣ್. ತಹಶೀಲ್ದಾರ್ ವಿ.ಎಸ್.ರಾಜೀವ್ ನೇತೃತ್ವದಲ್ಲಿ ಮತ್ತು ಗಣಿ ಭೂ ವಿಜ್ಞಾನ ಇಲಾಖೆ

ಕಲಬುರಗಿ: ಮಾದಿಗ ಸಮುದಾಯದ ಮನೆ ಮನೆಗೆ ಜಾತಿ ಸಮೀಕ್ಷೆ ಅಧಿಕಾರಿಗಳು ಭೇಟಿ ನೀಡಿದಾಗ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ “ಮಾದಿಗ” ಎಂದು ಬರೆಯಿಸಬೇಕೆಂದು ಮಾದಿಗ ಸಮಾಜದ ಮುಖಂಡ ರವಿ ಸಿಂಗೆ ಅರಣಕಲ್ ಮನವಿ ಮಾಡಿದ್ದಾರೆ.ಈ ಕುರಿತು

ಬಳ್ಳಾರಿ / ಕಂಪ್ಲಿ : ರಾಜ್ಯ ಮಟ್ಟದ ದಿಶಾ ಸಮಿತಿ ಸದಸ್ಯರಾದ ಎ. ಸಿ. ದಾನಪ್ಪರವರಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ನಂತರ ಟ್ರಸ್ಟ್ ಅಧ್ಯಕ್ಷ ಯು. ಜಿಲಾನ (ಅಕ್ಕಿ
Website Design and Development By ❤ Serverhug Web Solutions