
ಕೇಳೋರು ಯಾರು ಮಕ್ಕಳು ಗೋಳು !?
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹೆಡ್ ಪೋಸ್ಟ್ ಆಫೀಸಿನಲ್ಲಿ ಆಧಾರ್ ಕಾರ್ಡ್ ಗೋಸ್ಕರ ಪರದಾಡುತ್ತಿರುವ ಶಾಲಾ ಮಕ್ಕಳು. ಚಳಿಯಲ್ಲಿ ಬೆಳಗಿನ ಜಾವ ನಾಲ್ಕು ಗಂಟೆಗೆ ಬಂದರೂ ನೂರಾರು ಮಂದಿ ಪಾಳೆ ಹಚ್ಚಿರುತ್ತಾರೆ. ದಿನ ಒಂದಕ್ಕೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹೆಡ್ ಪೋಸ್ಟ್ ಆಫೀಸಿನಲ್ಲಿ ಆಧಾರ್ ಕಾರ್ಡ್ ಗೋಸ್ಕರ ಪರದಾಡುತ್ತಿರುವ ಶಾಲಾ ಮಕ್ಕಳು. ಚಳಿಯಲ್ಲಿ ಬೆಳಗಿನ ಜಾವ ನಾಲ್ಕು ಗಂಟೆಗೆ ಬಂದರೂ ನೂರಾರು ಮಂದಿ ಪಾಳೆ ಹಚ್ಚಿರುತ್ತಾರೆ. ದಿನ ಒಂದಕ್ಕೆ

ಮೈಸೂರು: ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ , ಗ್ರಂಥಾಲಯಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಸಾಹಿತ್ಯಕ್ಕೆ ಜ್ಞಾನಪೀಠ ಪ್ರಶಸ್ತಿಯ ಗೌರವ ತಂದುಕೊಟ್ಟ ಕುವೆಂಪು, ದ. ರಾ .ಬೇಂದ್ರೆ , ಶಿವರಾಮ ಕಾರಂತ , ಮಾಸ್ತಿ

ಕಲಬುರಗಿ: ಬಡತನ ನಿರ್ಮೂಲನೆ, ಆರೋಗ್ಯ, ಗ್ರಾಮೀಣ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ತೆರಿಗೆ ಸ್ಕ್ಯಾಬ್ ಬದಲಾವಣೆ ಮಾಡಿ ದರ ಕಡಿಮೆ ಮಾಡಲಾಗಿದೆ. ವಿತ್ತೀಯ ಕೊರತೆಯನ್ನು ಶೇ 4.4 ಕಾಯ್ದುಕೊಂಡು ಸಮತೋಲನದ

ರಾಯಚೂರು ಜಿಲ್ಲೆಯಾದ್ಯಂತ ಪರಿಸರ ಚಟುವಟಿಕೆಗಳನ್ನು ಕೈಗೊಂಡು ಶಾಲಾ ಆವರಣ, ಸಂಘ ಸಂಸ್ಥೆಗಳು ಮತ್ತು ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಹೆಚ್ಚಿನ ಗಿಡಗಳನ್ನು ನೆಟ್ಟು ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಿ ಪರಿಸರ ಸಮತೋಲನ ಕಾಪಾಡುವಲ್ಲಿ ಹೆಚ್ಚಿನ ಶ್ರಮವಹಿಸಿರುವುದು

ಶಿವಮೊಗ್ಗ: ಪುರಾತನ ಶೈಲಿಯ ನೈಸರ್ಗಿಕ ತೈಲವರ್ಣ ಕಲಾಕೃತಿಯ ರಚನೆಯಲ್ಲಿ ನಾಡಿನಾದ್ಯಂತ ಪ್ರಸಿದ್ದಿ ಪಡೆದಿರುವ ಬೆಳಗಾವಿ ಜಿಲ್ಲೆಯ ಗಿರಿಯಾಲ ಕೆಬಿ ಗ್ರಾಮದ ಸಿದ್ದು ಇಟಗಿಯವರು ಬೊರವೆಲ್ ರಾಮಯ್ಯ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ಕರ್ನಾಟಕ ಸರಕಾರದ ಮಾಜಿ

ಭಾರತದ ಅಂಗವಿಕಲರ ಬಗ್ಗೆ ಮೋದಿ ಸರ್ಕಾರವು ತೋರಿಸುತ್ತಿರುವ ನಿರಂತರ ತಿರಸ್ಕಾರದ ವಿರುದ್ಧ ಅಂಗವಿಕಲರ ಹಕ್ಕುಗಳ ರಾಷ್ಟ್ರೀಯ ವೇದಿಕೆ (NPRD) ತನ್ನ ಬಲವಾದ ಪ್ರತಿಭಟನೆಯನ್ನು ದಾಖಲಿಸುತ್ತದೆ ಎಂದು ಸಂಘಟನೆಯ ಪ್ರಧಾನ ಕಾರ್ಯಧರ್ಶಿ ಶ್ರೀ ಮುರಳೀಧರನ್ ತಮ್ಮ

ಶಿವಮೊಗ್ಗ : ಶಿವಮೊಗ್ಗದ ಪ್ರತಿಷ್ಟಿತ ನೃತ್ಯ ಸಂಸ್ಥೆಯಾದ ಸ್ಟೈಲ್ ಡಾನ್ಸ್ ಕ್ರಿವ್ ಸ್ಟುಡಿಯೋ ಸಂಸ್ಥಾಪಕ ಶಶಿಕುಮಾರ್ ಎನ್ ಅವರ ನೃತ್ಯ, ಸಿನಿಮಾ ಆಸಕ್ತಿ ಜೊತೆಗೆ ಇವರ ಸಮಾಜಮುಖಿ ಕೆಲಸವನ್ನು ಮೆಚ್ಚಿ ಶ್ರೀಮತಿ ಅಶ್ವಿನಿ ಪುನೀತ್

ಶಿವಮೊಗ್ಗ : ಮಡಿವಾಳ ಮಾಚಿದೇವ 12 ನೇ ಶತಮಾನದಲ್ಲಿ ಜಾತಿ ಪದ್ದತಿಯ ವಿರುದ್ಧ ಹೋರಾಡಿದರು. ಆ ಮೂಲಕ ಸರ್ವರಿಗೂ ಸಮಪಾಲು, ಸಮಬಾಳು ಎಂಬ ಆದರ್ಶದ ಮಾರ್ಗವನ್ನು ಹಾಕಿಕೊಟ್ಟವರು. ಪ್ರಸ್ತುತ ನಾವೆಲ್ಲರೂ ಅವರ ಜೀವನಾದರ್ಶಗಳನ್ನು ಅನುಸರಿಸಬೇಕು

ಕೊಪ್ಪಳ/ಯಲಬುರ್ಗಾ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಕಲಬುರಗಿ ಹಾಗೂ ಕಲಿಕೆ ಟಾಟಾ ಟ್ರಸ್ಟ್ ಸಹಯೋಗದಲ್ಲಿ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮದಡಿಯಲ್ಲಿಅಂಗನವಾಡಿ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ದಿನಾಂಕ : 22.02.2025 ರಂದು ಜರುಗಲಿರುವ ಶ್ರೀ ಗುರು ಬಸವೇಶ್ವರ ಸ್ವಾಮಿ ರಥೋತ್ಸವ ಮತ್ತು ಜಾತ್ರಾ ಪ್ರಯುಕ್ತ ಪಟ್ಟಣ ಪಂಚಾಯಿತಿ ಮಖ್ಯಾಧಿಕಾರಿಗಳು ಎ.ನಸರುಲ್ಲಾ, ಅಧ್ಯಕ್ಷರಾದ ಬಿ, ರೇಖಾ ರಮೇಶ್
Website Design and Development By ❤ Serverhug Web Solutions