
ಬಸವ ಜಯಂತಿ ನಿಮಿತ್ತ ಪೂರ್ವ ಭಾವಿ ಸಭೆ
ಯಾದಗಿರಿ/ಶಹಾಪುರ: ಅಖಿಲ ಭಾರತ ವೀರಶೈವ ಮಹಾಸಭೆಯ ವತಿಯಿಂದ ನಾಳೆ ದಿನಾಂಕ 05.04.2025 ಶನಿವಾರದಂದು ಮುಂಬರುವ ಬಸವ ಜಯಂತಿ ಪ್ರಯುಕ್ತ ಅದರ ಪೂರ್ವ ಭಾವಿಸಭೆಯನ್ನು ಶ್ರೀ ಫಕೀರೇಶ್ವರ ಮಠದಲ್ಲಿ ತಾಲೂಕು ಘಟಕ ಹಾಗೂ ತಾಲೂಕು ಯುವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ/ಶಹಾಪುರ: ಅಖಿಲ ಭಾರತ ವೀರಶೈವ ಮಹಾಸಭೆಯ ವತಿಯಿಂದ ನಾಳೆ ದಿನಾಂಕ 05.04.2025 ಶನಿವಾರದಂದು ಮುಂಬರುವ ಬಸವ ಜಯಂತಿ ಪ್ರಯುಕ್ತ ಅದರ ಪೂರ್ವ ಭಾವಿಸಭೆಯನ್ನು ಶ್ರೀ ಫಕೀರೇಶ್ವರ ಮಠದಲ್ಲಿ ತಾಲೂಕು ಘಟಕ ಹಾಗೂ ತಾಲೂಕು ಯುವ

ಬಳ್ಳಾರಿ : ಅಂಬ್ಲಿ ದೊಡ್ಡ ಭರಮಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳು ಮತ್ತು ಪಾಲಕ ಪೋಷಕರ ಸಭೆ ದಿ. 4- 4- 2025 ರಂದು ನಡೆಯಿತು. ಹಳೆ ವಿದ್ಯಾರ್ಥಿಗಳು ಮತ್ತು ಪಾಲಕ ಪೋಷಕರು

ಕೊಪ್ಪಳ/ ಗಂಗಾವತಿ : ಪೋಷಕರು ಅಪ್ರಾಪ್ತ ಮಕ್ಕಳಿಗೆ ಬೈಕ್ ನೀಡುವ ಮುನ್ನ ಎಚ್ಚರ ವಹಿಸಬೇಕು. ಅಪ್ರಾಪ್ತ ಮಗನಿಗೆ ಬೈಕ್ ಚಾಲನೆ ಮಾಡಲು ಕೊಟ್ಟ ತಂದೆಗೆ ಕೋರ್ಟ್ 25 ಸಾವಿರ ರೂ. ದಂಡ ವಿಧಿಸಿದೆ. ಗಂಗಾವತಿ

ಬಳ್ಳಾರಿ / ಕಂಪ್ಲಿ : ಕೇಂದ್ರ ಪುರಸ್ಕೃತ ಯೋಜನೆಗಳ ಪರಿಶೀಲನೆ ಮತ್ತು ಮೇಲುಸ್ತುವಾರಿಗಾಗಿ ರಚಿಸಿರುವ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ರಾಜ್ಯ ಮಟ್ಟದ ದಿಶಾ ಸಮಿತಿಗೆ ರಾಜ್ಯ ಸದಸ್ಯರಾಗಿ

ಬಳ್ಳಾರಿ/ ಕಂಪ್ಲಿ : ನಂ.10 ಮುದ್ದಾಪುರ ಗ್ರಾ.ಪಂ. ಯ ಯಲ್ಲಮ್ಮಕ್ಯಾಂಪ್ ಬಳಿಯಲ್ಲಿರುವ ಮುಖ್ಯರಸ್ತೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರಿಗಾಗಿ ಸಾರಿಗೆ ಬಸ್ ನಿಲ್ಲಿಸುವಂತೆ ಆಗ್ರಹಿಸಿ, ಭೀಮ್ ಆರ್ಮಿ ತಾಲೂಕು ಘಟಕದಿಂದ ಪಟ್ಟಣದ ಹೊಸ ಬಸ್

ಬಳ್ಳಾರಿ / ಕಂಪ್ಲಿ : ಸಂಸತ್ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ, ಅಂಜುಮನ್-ಎ-ಖಿದ್ಮಾತೆ ಇಸ್ಲಾಂ ಕಮಿಟಿಯಿಂದ ಧರ್ಮಗುರು ಸೈಯದ್ ಷಾ ಅಬುಲ್ ಹಸನ್ ಖಾದ್ರಿ ನೇತೃತ್ವದಲ್ಲಿ ಮುಸ್ಲಿಂ ಸಮಾಜದವರು ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ “ವಿಶೇಷ ಚೇತನರಿಗೆ ವಿಶೇಷ ಜಾಬ್ ಕಾರ್ಡ್ ವಿತರಣಾ ಅಭಿಯಾನ” ಕಾರ್ಯಕ್ರಮದ ಪ್ರಯುಕ್ತ ದೇಶನೂರ ಗ್ರಾಮ ಪಂಚಾಯತ ವ್ಯಾಪ್ತಿಯ ಉದ್ಯೋಗ ಖಾತ್ರಿ ಕೆಲಸದ

ಬೆಂಗಳೂರು: ಆರೋಗ್ಯ ಸೌಧದಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಹಾಗೂ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳೊಂದಿಗೆ ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ಸುರಕ್ಷತೆಗಳ ಕುರಿತು ಸಭೆ ನಡೆಸಿದರು. ಅಗ್ನಿಶಾಮಕ ಇಲಾಖೆಯಿಂದ ಸುಲಭವಾಗಿ ಆಸ್ಪತ್ರೆಗಳಿಗೆ NOC ಲಭ್ಯವಾಗುವಂತೆ ಕ್ರಮ ತೆಗೆದುಕೊಳ್ಳುವಂತೆ

ಬಳ್ಳಾರಿ :ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ವಿಭಾ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ.ವಿವಿಯ ಭೌತಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ತಿಪ್ಪೇರುದ್ರಪ್ಪ. ಜೆ ಅವರ ಮಾರ್ಗದರ್ಶನದಲ್ಲಿ ಸಿದ್ದಪಡಿಸಿದ್ದ ಶುದ್ಧ

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡಬೇಕು – ಶ್ರೀ ಮೋಹನ್ ಗೌಡ ಮಂಗಳೂರು : ಕರ್ನಾಟಕ
Website Design and Development By ❤ Serverhug Web Solutions