
ಶ್ರೀ ಮುತ್ತು ವಡ್ಡರ ಕರುನಾಡ ಕಿರೀಟ ರಾಜ್ಯ ಪ್ರಶಸ್ತಿಗೆ ಆಯ್ಕೆ
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ನಿವಾಸಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಮಳಗಾವಿಯ ಶಿಕ್ಷಕರು ಆಗಿರುವ ಶ್ರೀ ಮುತ್ತು ವಾಯ್ ವಡ್ಡರ ಇವರು 2025 ನೇ ಸಾಲಿನ ಕರುನಾಡ ಕಿರೀಟ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ನಿವಾಸಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಮಳಗಾವಿಯ ಶಿಕ್ಷಕರು ಆಗಿರುವ ಶ್ರೀ ಮುತ್ತು ವಾಯ್ ವಡ್ಡರ ಇವರು 2025 ನೇ ಸಾಲಿನ ಕರುನಾಡ ಕಿರೀಟ

ಮಂಡ್ಯ : ಸರ್ಕಾರಿ ಪ್ರೌಢಶಾಲೆ ಚಿಕ್ಕ ಮಂಡ್ಯದಲ್ಲಿ ಎಲ್ಲರೊಳಗೊಂದಾಗ ಮಂಕುತಿಮ್ಮ ಟ್ರಸ್ಟ್ , ಅಮೃತ ಅಲಯನ್ಸ್ ಸಂಸ್ಥೆ ,ಅಖಿಲ ಕರ್ನಾಟಕ ಸಿರಿಗನ್ನಡ ಪ್ರತಿಷ್ಠಾನ (ರಿ.) ನಿವೃತ್ತ ಶಿಕ್ಷಕ ಕೆ. ಮಾಯಿಗಯ ಸೇವಾ ಸಮಿತಿ, ಸರ್ಕಾರಿ

ರಾಯಚೂರು/ ಸಿಂಧನೂರು: ಎಡಿಎಲ್ಆರ್ 2 ಎ4 ಶೀಟ್ ಕೇಳಿದ್ದಾರೆಂಬ ಆರೋಪ, ಭಾಜಾ-ಭಜಂತ್ರಿಯೊಂದಿಗೆ ಮೆರವಣಿಗೆಯಲ್ಲಿ ತಹಶೀಲ್ದಾರರ ಕಾರ್ಯಾಲಯಕ್ಕೆ ತಂದ ಕೆಆರ್ಎಸ್ ಕಾರ್ಯಕರ್ತರು !ಇದೇನಿದು ಎಂದು ಕಣ್ ಕಣ್ ಬಿಟ್ಟು ನೋಡಿದ ಸಾರ್ವಜನಿಕರು !! ಇಂಥದ್ದೊಂದು ಘಟನೆ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಬೇಲೂರು ಗ್ರಾಮದಲ್ಲಿ ಮುಚಿಗೇರ ಸಮುದಾಯದವರಿಂದ ಶ್ರೀ ಭರಮಲಿಂಗೇಶ್ವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಶ್ರೀ ಹುಲಿಗೆಮ್ಮ ದೇವಿ ಸಮುದಾಯ ಭವನದ ಉದ್ಘಾಟನಾ ಕಾರ್ಯಕ್ರಮ ಜರುಗಿತು. ದಿ. 30/1/2025 ಗುರುವಾರ ಮುಂಜಾನೆ

ಬಳ್ಳಾರಿ/ ಕಂಪ್ಲಿ : ದ. ರಾ.ಬೇಂದ್ರೆಯವರ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದರು ಎಂದು ಶಿಕ್ಷಕಿ ಕೆ . ಶ್ವೇತಾ ತಿಳಿಸಿದರು.ಪಟ್ಟಣದ ಕೋಟೆಯಲ್ಲಿ ಸ್ವಾಮಿ ವಿವೇಕಾನಂದ ಶಾಲೆಯಿಂದ ಹಮ್ಮಿಕೊಂಡ ಕನ್ನಡದ ವರ ಕವಿ

ವಿಜಯನಗರ/ ಕೊಟ್ಟೂರು :ಶ್ರೀ ಹರಿಬಾಬು ಐ ಪಿ ಎಸ್ ಪೋಲಿಸ್ ಅಧೀಕ್ಷಕರು ವಿಜಯನಗರ ಜಿಲ್ಲೆ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸಲೀಂ ಭಾಷಾ ಹಾಗೂ ಶ್ರೀ ವೆಂಕಟಪ್ಪ ನಾಯಕ ಡಿ ವೈ ಎಸ್

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಸಾರ್ವಜನಿಕ ಗ್ರಂಥಾಲಯ ವತಿಯಿಂದ ಗ್ರಂಥಾಲಯ ಸದಸ್ಯರು ,ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳುಓದಗರು ಗ್ರಂಥಾಲಯ ಸಿಬ್ಬಂದಿಗಳು ಎಲ್ಲರೂ ಸೇರಿ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ವೀರ ಮರಣವನ್ನಪ್ಪಿದ ಹುತಾತ್ಮರ ಸ್ಮರಣಾರ್ಥವಾಗಿ ಮೌನಾಚರಣೆ ಆಚರಿಸಲಾಯಿತು. ಮಲ್ಲಪ್ಪ

ಶಿವಮೊಗ್ಗ : ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡ ಕುಟುಂಬಗಳ ಸಹಕಾರಕ್ಕೆ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.ಸಾಗರ ತಾಲೂಕು ಕಾನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಲೆ ಗ್ರಾಮದಲ್ಲಿನ

ಶಿವಮೊಗ್ಗ : ಕುಷ್ಠರೋಗ ಅಂಟು ರೋಗವಲ್ಲ, ಈ ರೋಗದ ಬಗ್ಗೆ ತಾರತಮ್ಯ, ಬೇಧ-ಭಾವ ಬೇಡ ಆದರೆ ಕುಷ್ಠರೋಗ ಇರುವ ವ್ಯಕ್ತಿ ಕೆಮ್ಮುವಾಗ ಅಥವಾ ಸೀನಿದಾಗ ಇನ್ನೊಬ್ಬರಿಗೆ ಹರಡಬಹುದಾದ್ದರಿಂದ ಎಚ್ಚರಿಕೆಯಿಂದ ಇರಬೇಕು ಎಂದು ರಾಷ್ಟ್ರೀಯ ಆರೋಗ್ಯ

ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಚಾಲನೆ ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಗೋನಾಳ ಎಸ್ ಟಿ ಗ್ರಾಮದಲ್ಲಿ ಫೆಬ್ರವರಿ 3ನೇ ತಾರೀಕಿಗೆ ಲೋಕಾರ್ಪಣೆಗೊಳ್ಳಲಿರುವ ಮಹಾಸಾಧ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಮೂರ್ತಿ ಮೆರವಣಿಗೆ ಇಲಕಲ್
Website Design and Development By ❤ Serverhug Web Solutions