
ಮುಖ್ಯಮಂತ್ರಿ ಪ್ರಶಸ್ತಿಗೆ ದೇಶಟ್ಟಿ ಆಯ್ಕೆ
ಕಲಬುರಗಿ: ನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೇದೆ ಪ್ರಶಾಂತ ದೇಶಟ್ಟಿ ಅವರು 2023 ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೇದೆ ಪ್ರಶಾಂತ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೇದೆ ಪ್ರಶಾಂತ ದೇಶಟ್ಟಿ ಅವರು 2023 ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೇದೆ ಪ್ರಶಾಂತ

ಕಲಬುರಗಿ: ಚುನಾವಣೆಗೂ ಮುನ್ನ ಎಲ್ಲಾ ಗ್ಯಾರಂಟಿ ಫ್ರೀ ಎಂದಿದ್ದ ಕಾಂಗ್ರೆಸ್ ಈಗ, ಎಲ್ಲದರಲ್ಲೂ ದರ ಹೆಚ್ಚಳ ಮಾಡಿ ಜನರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಆರೋಪಿಸಿದರು.“ರಾಜ್ಯ ಸರಕಾರ ಯುಗಾದಿ

ಬೀದರ್/ ಚಿಟಗುಪ್ಪ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಕಾರ್ಯಗಳು ಜನಪ್ರಸಿದ್ಧಿ ಪಡೆದಿವೆ. ಶ್ರೀ ವೀರೇಂದ್ರ ಹೆಗ್ಗಡೆ ರವರ ಸಾಮಾಜಿಕ ಕಳಕಳಿಯ ಫಲಶ್ರುತಿಯಿಂದ ನಾಡಿನ ತುಂಬೆಲ್ಲಾ ಅಭಿವೃದ್ಧಿಯ ಕಾರ್ಯಗಳು ಸಮರೋಪಾದಿಯಲ್ಲಿ ಸಾಗುತ್ತಿವೆ.

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಾಲೂಕು ಕಛೇರಿಯ ಮಹಾತ್ಮಾ ಗಾಂಧೀಜಿ ಸಭಾಂಗಣದಲ್ಲಿ ಆದ್ಯ ವಚನಕಾರರಾದ ದೇವರ ದಾಸಿಮಯ್ಯ ಜಯಂತಿಯನ್ನು ಆಚರಿಸಲಾಯಿತು. ದಾಸಿಮಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಜೇಡರ ದಾಸಿಮಯ್ಯ

ಬೆಂಗಳೂರು: ಬೆಂಗಳೂರು ನಾಗರಿಕರಿಗೆ ಬಿಬಿಎಂಪಿ ಶಾಕ್ ನೀಡಲು ಮುಂದಾಗಿದ್ದು, ಇದೀಗ ಮನೆ ಪಾರ್ಕಿಂಗ್ ಸ್ಥಳಕ್ಕೆ ಚದರಡಿ ಲೆಕ್ಕದಲ್ಲಿ ತೆರಿಗೆ ವಿಧಿಸಲು BBMP ನಿರ್ಧರಿಸಿದೆ. ವಸತಿ ಸ್ವತ್ತುಗಳಿಗೆ ಚದರ ಅಡಿಗೆ 2ರೂ. ಕಮರ್ಷಿಯಲ್ ಸಂಸ್ಥೆಗೆ ಚದರ

ಗ್ರಾಮೀಣ ಅಭಿವೃದ್ಧಿಯ ರಸ್ತೆಗಳಿಗೆ ಮಾನ್ಯತೆ ತುಂಬಾ ಮುಖ್ಯವಾದದ್ದು ಹಾಗೂ ರಸ್ತೆ ಕಾಮಗಾರಿ ಕಲ್ಯಾಣ ಪಥ ಯೋಜನೆಯಲ್ಲಿ 489.30 ಲಕ್ಷ ರೂ.ಗಳಲ್ಲಿ ಬಬ್ಬಲಾಪುರ ಸೇರಿದಂತೆ ಇನ್ನೂ ಹಲವು ಗ್ರಾಮಗಳ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ರಸ್ತೆಗಳ

ಗುರುಮಠಕಲ್/ ಬೋರಾಬಂಡಾ: ಪ್ರತಿ ವರ್ಷದಂತೆ ಈ ವರ್ಷವೂ ಸ್ವಸ್ತಿ ಶ್ರೀಮನೃಪ ಶ್ರೀ ಶಾಲಿವಾಹನ ಶಕೆ-1947 ವಿಶ್ವಾವಸು ನಾಮ ಸಂವತ್ಸರ, ಚೈತ್ರಮಾಸ ಶುಕ್ಲ ಪಕ್ಷ, ನವಮಿ, ಭಾನುವಾರ ದಿನಾಂಕ: 06-04-2025 ರಾಮನವಮಿ ಹಿನ್ನೆಲೆಯಲ್ಲಿ ಶ್ರೀ ಲಕ್ಷ್ಮೀತಿಮ್ಮಪ್ಪ

ಬಳ್ಳಾರಿ :ಸರ್ಕಾರಿ ಆದೇಶದಂತೆ 2025 ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಹಿನ್ನೆಲೆಯಲ್ಲಿ ಬೆಳಗಾವಿ ಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲ್ಬುರ್ಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಪ್ರಸ್ತುತ

ಬಳ್ಳಾರಿ / ಕಂಪ್ಲಿ : ತುಂತುರು ಮಳೆ ಭೂಮಿಗೆ ಮುತ್ತಿಕ್ಕಿತರಲು ಮಣ್ಣಿನ ಸುವಾಸನೆ ಮೂಗಿಗೆಬಡಿಯುತ್ತಿರಲು ಮೊದಮೊದಲ ಮಳೆ ಕಾಣಲೆಷ್ಟು ಸುಂದರ ಶುಭವಾಗಲಿ ನಿಮಗೆ ಇವತ್ತಿನ ಗುರುವಾರ ಹೌದು ಈ ಕವನದಂತೆ ಕಂಪ್ಲಿ ನಗರ ಸೇರಿದಂತೆ

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸೋಮವಾರ ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ರಂಜಾನ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು. ಸಿಂದಗಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ
Website Design and Development By ❤ Serverhug Web Solutions