
ಅಜ್ಜಿಕುಟ್ಟಿರ ಪೊನ್ನಣ್ಣ ನಮ್ಮ ಆಸ್ತಿ, ಅವರು ನಮಗೆ ಬೇಕು :ಯುನೈಟೆಡ್ ಕೊಡವ ಆರ್ಗನೈಸೇಷನ್
ಯುಕೊ ನಿಯೋಗದಿಂದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರೊಂದಿಗೆ ಸುಧೀರ್ಘ ಚರ್ಚೆ ವಿರಾಜಪೇಟೆ : ಪೊನ್ನಣ್ಣ ನಮ್ಮ ಆಸ್ತಿ, ಅವರು ನಮಗೆ ಬೇಕು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ತಮ್ಮನ್ನು ಭೇಟಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯುಕೊ ನಿಯೋಗದಿಂದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರೊಂದಿಗೆ ಸುಧೀರ್ಘ ಚರ್ಚೆ ವಿರಾಜಪೇಟೆ : ಪೊನ್ನಣ್ಣ ನಮ್ಮ ಆಸ್ತಿ, ಅವರು ನಮಗೆ ಬೇಕು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ತಮ್ಮನ್ನು ಭೇಟಿ

ಕಲಬುರಗಿ: ನಗರದ ಜಗತ್ ಸರ್ಕಲ್ನಲ್ಲಿರುವ ಬಸವೇಶ್ವರ ಮೂರ್ತಿಯ ಪಕ್ಕದಲ್ಲಿ ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣನವರ ೮೯೨ನೇ ಜಯಂತಿ, ಹಡಪದ ಲಿಂಗಮ್ಮನವರ ದತ್ತಿ ಉಪನ್ಯಾಸ ಕಾರ್ಯಕ್ರಮ ಹಾಗೂ ಎಸ್.ಐ.ಆರ್

ಬಳ್ಳಾರಿ / ಕಂಪ್ಲಿ : ವಿದ್ಯಾರ್ಥಿ ಜೀವನ ಭವಿಷ್ಯ ರೂಪಿಸಿಕೊಳ್ಳುವ ಮಹತ್ವದ ಘಟ್ಟವಾಗಿದೆ. ಈ ಹಂತದಲ್ಲಿ ಮಾದಕ ವಸ್ತು ಸೇರಿದಂತೆ ಆರೋಗ್ಯಕ್ಕೆ ಮಾರಕವಾಗುವಂತಹ ಯಾವುದೇ ಚಟಗಳ ಆಕರ್ಷಣೆಗೆ ಒಳಗಾಗದೆ ದೂರವಿರಬೇಕು ಎಂದು ಎಎಸ್ಐ ಬಸವರಾಜ

ರಣಬಿಸಿಲಿನಲ್ಲಿ ರೋಡಿಗಿಳಿದ ರೈತರು ಆರ್.ಎಸ್.ಎಸ್.ಬಿಟ್ಟು, ರೈತರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರದ ವಿರುದ್ಧ ಸಿಡಿದೆದ್ದ ಅನ್ನದಾತರು ಕಾಳಗಿ: ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಅಗತ್ಯ ಪರಿಹಾರ ಹಾಗೂ

ಕೊಪ್ಪಳ : ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಕಾಚಾಪುರ ಗ್ರಾಮದ ವಿಶೇಷಚೇತನ ಚೇತನ ಈರಣ್ಣ ಕುಂಬಾರ ಅವರಿಗೆ ಅಭಿನಂದನೆಗಳು. ಕೊಪ್ಪಳ ಜಿಲ್ಲೆಯ ಆನೆಗುಂದಿ ಸಮೀಪವಿರುವ, ಹನುಮಂತನ ಜನ್ಮಸ್ಥಳ ಆಂಜನಾದ್ರಿ ಬೆಟ್ಟವನ್ನು ಹತ್ತುವುದು ಸಾಮಾನ್ಯ ಜನರಿಗೇ

ವೀರಶೈವ ಜಂಗಮ ಕ್ಷೇಮಾಭಿವೃದ್ಧಿ ಸಮಾಜ ಒಳ್ಳೆಯ ಸಂಸ್ಕೃತಿ ಹೊಂದಿದೆ. ಕರ್ನಾಟಕದಲ್ಲಿ ವೀರಶೈವ ಜಂಗಮ ಸಮಾಜದ ಅಭಿವೃದ್ಧಿಗಾಗಿ ಹಲವು ಸಮಿತಿಗಳು ಮತ್ತು ಸಂಘಗಳು ಕಾರ್ಯನಿರ್ವಹಿಸುತ್ತಿವೆ. ವೀರಶೈವ ಜಂಗಮ ಕ್ಷೇಮಾಭಿವೃದ್ಧಿ ಸಮಿತಿ’ಯ ಒಂದು ಸಮಾಜಕ್ಕೆ ಸೀಮಿತವಲ್ಲ ಎಲ್ಲಾ

ಹುಬ್ಬಳ್ಳಿ : ಕಳೆದ ಒಂದು ದಶಕದಿಂದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನದೇ ಆದಂತಹ ವಿಭಿನ್ನ, ವಿನೂತನವಾಗಿ ರಾಜ್ಯದ 31 ಜಿಲ್ಲೆಗಳಲ್ಲಿ ಹಾಗೂ ವಿವಿಧ ರಾಜ್ಯಗಳಲ್ಲಿಯೂ ಕಾರ್ಯಕ್ರಮಗಳನ್ನು ಮಾಡುತ್ತಾ ಎಲೆಮರೆಕಾಯಿಯಂತಿರುವ ಪ್ರತಿಭೆಗಳನ್ನು ಬೆಳೆಸಲು, ಸಾಹಿತ್ಯಿಕವಾಗಿ,

ಇಂದು ಬೀದರ ಜಿಲ್ಲೆಯ ವಿಮಾನ ನಿಲ್ದಾಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕುರುಬ ಸಮಾಜದ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಕುರುಬ ಸಮಾಜದ ಮುಖಂಡರಾದ ಬಾಲಾಜಿ ಜಬಾಡೆ ಅವರ ನೇತೃತ್ವದಲ್ಲಿ ಸಮಾಜದ ಮುಖಂಡರು

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಸಾಲಬಾವಿ ಗ್ರಾಮದ ನಿರುಪಾದಿ ಹನುಮಂತಪ್ಪ ಮದಲಗಟ್ಟಿ ಇವರು ಐಐಟಿ ದೆಹಲಿ ನೇಮಕಗೊಂಡಿರುವುದಕ್ಕೆ ಇಂದು ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ರಾಮಣ್ಣ ಸಾಲಬಾವಿ, ಎಂಎಫ್ ನದಾಫ್,

ಬಳ್ಳಾರಿ / ಕಂಪ್ಲಿ : ನಿವೃತ್ತ ನೌಕರರು ವೃತ್ತಿಯಿಂದ ನಿವೃತ್ತಿಯಾಗಿದ್ದೇವೆಂದು ಜೀವನದಲ್ಲಿ ಕೀಳಿರಿಮೆ ಬೆಳೆಸಿಕೊಳ್ಳದೇ ಕುಟುಂಬದೊಂದಿಗೆ ಉತ್ತಮ ಜೀವನ ನಡೆಸಬೇಕು ಎಂದು ಕಂಪ್ಲಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟಾರ್ ನಾಗರತ್ನ ಅಭಿಪ್ರಾಯಪಟ್ಟರು.ಅವರು ಪಟ್ಟಣದ ಐತಿಹಾಸಿಕ
Website Design and Development By ❤ Serverhug Web Solutions