
ಶಾಂಕರಸರಸ್ವತೀ ವಿಶಿಷ್ಟ ಕಾರ್ಯಕ್ರಮ ಪ್ರಾರಂಭ
ಉತ್ತರ ಕನ್ನಡ/ ಶಿರಸಿ : ಪರಮ ಪೂಜ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಹಾಗೂ ಅವರ ಕರಮಕಮಲಸಂಜಾತ ಶ್ರೀ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನ ಹಾಗೂ ಉಪಸ್ಥಿತಿಯಲ್ಲಿ ಏಳು ದಿನಗಳ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಉತ್ತರ ಕನ್ನಡ/ ಶಿರಸಿ : ಪರಮ ಪೂಜ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಹಾಗೂ ಅವರ ಕರಮಕಮಲಸಂಜಾತ ಶ್ರೀ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನ ಹಾಗೂ ಉಪಸ್ಥಿತಿಯಲ್ಲಿ ಏಳು ದಿನಗಳ

ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ದೋರನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ೨೦೨೪ ನೇ ಸಾಲಿನಲ್ಲಿ ವಿವಿಧ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಮನೆಗಳನ್ನು ಹಂಚಿಕೆ ಮಾಡುವಲ್ಲಿ ಭಾರೀ ಪ್ರಮಾಣದ ಅವ್ಯವಹಾರ ನಡೆಯುತ್ತಿರುವ ಬಗ್ಗೆ ಹಾಗೂ

ಕೊಪ್ಪಳ: ವಚನಕಾರ ಅಂಬಿಗರ ಚೌಡಯ್ಯನವರು ಜಾತಿ ರಹಿತ ಮತ್ತು ವರ್ಗ ರಹಿತ ಸಮಾಜ ನಿರ್ಮಾಣ ಮಾಡುವ ಗುರಿ ಹೊಂದಿದ್ದರು ಎಂದು ಪ್ರಾಚಾರ್ಯರಾದ ಡಾ. ಗಣಪತಿ ಲಮಾಣಿ ಯಾವರು ಹೇಳಿದರು.ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ

ಬೀದರ್: ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದಿಂದ ಜನವರಿ 23ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಪ್ರತಿಭಟನೆಯಲ್ಲಿ ಹೆಚ್ಚಿನ

ಶಿವಮೊಗ್ಗ : ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಕಚೇರಿಯ ಜಂಟಿ ಸಾರಿಗೆ ಆಯುಕ್ತಾರಾದ ಭೀಮನಗೌಡ ಪಾಟೀಲ್ ಅವರು ಆರ್ಟಿಓ ಕಚೇರಿ ಜ್ಯೋತಿ ಬೆಳಗುವ ಮೂಲಕ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಇತ್ತೀಚೆಗೆ ಉದ್ಘಾಟಿಸಿದರು.ಅವರು ಈ

ಕಲಬುರಗಿ: ಜಿಲ್ಲೆಯ ಕನ್ನಡ ಭವನದಲ್ಲಿ ಜಿಲ್ಲಾ ಮಹಿಳಾ ಘಟಕ ಉದ್ಘಾಟನೆ ಹಾಗೂ ತಾಲೂಕು,ಗ್ರಾಮ ಘಟಕದ ಅಧ್ಯಕ್ಷರನ್ನು ಕ.ರಾ.ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಶ್ರೀ ವಾಸುದೇವ ಮೇಟಿಯವರ ನೇತೃತ್ವದಲ್ಲಿ ನೇಮಕ ಮಾಡಿ ಆದೇಶ

ಕಲಬುರಗಿ/ ಜೇವರ್ಗಿ: ತಾಲೂಕಿನ ನರಿಬೋಳ ಗ್ರಾಮದಲ್ಲಿನ ತೋಟದ ಆವರಣದಲ್ಲಿ ನಿನ್ನೆ ಮತ್ತು ಇಂದು ಹುಟ್ಟು ಹೋರಾಟಗಾರಾದ ದಿ: ಶಿವಲಿಂಗಪ್ಪಗೌಡ ಪಾಟೀಲ ನರಿಬೋಳ ಅವರ 20ನೇ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗೂ

ಕಲಬುರಗಿ/ಜೇವರ್ಗಿ:ಕರ್ನಾಟಕ ರಾಜ್ಯ ಬರಹಗಾರರ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀ ಮಹಾಂತೇಶ ಮಾಲಿ ಪಾಟೀಲ್ ರವರು ಮೂವರು ಶಿಕ್ಷಕರಿಗೆ ತಾಲೂಕು ಶಿಕ್ಷಕರ ರತ್ನ ಪ್ರಶಸ್ತಿಗೆ ಆಹ್ವಾನಿಸಿದ್ದಾರೆ.ತಾಲೂಕಿನ ನೆಲೋಗಿ ಗ್ರಾಮದಲ್ಲಿ ಹಮ್ಮಿಕೊಂಡ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ

ಹಾಸ್ಟೆಲ್ ಹಾಗೂ ವಸತಿ ಶಾಲೆ-ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಕೊಪ್ಪಳ ಜಿಲ್ಲಾಡಳಿತ ಕಛೇರಿ ಮುಂದೆ ಅನಿರ್ಧಿಷ್ಟ ಹಗಲು-ರಾತ್ರಿ ಧರಣಿ ಸತ್ಯಾಗ್ರಹ. ಕೊಪ್ಪಳ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ,

ಕೊಪ್ಪಳ/ಗಂಗಾವತಿ:ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಗಂಗಾವತಿಯಿಂದ ಪ್ರಯಾಣಿಸಿದ ಕೆ ಎಸ್ ರಾಜು ಹಾಗೂ ತಂಡಕ್ಕೆ ಸಾಂಕೇತಿಕವಾಗಿ ಕಡ್ಲೆಹಿಟ್ಟಿನ ಪಾಕೆಟ್ ವಿತರಿಸಿ, ವಿಷಮುಕ್ತ ಪುಣ್ಯಸ್ನಾನ ಅಭಿಯಾನ ಹಾಗೂ ನದಿಗಳ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಯಿತು.ಈ
Website Design and Development By ❤ Serverhug Web Solutions