
ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರು,ಉಪಾಧ್ಯಕ್ಷರ ಆಯ್ಕೆ
ಬೀದರ ಜಿಲ್ಲೆ ಔರಾದ ತಾಲೂಕಿನ ಕೌಠಾ (ಬಿ.) ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರು, ಉಪಾಧ್ಯಕ್ಷರು ಆಯ್ಕೆಯಾಗಿ ಚಂದ್ರಶೇಖರ್ ಬಿರಾದಾರ ಬಸವರಾಜ್ ಇಂದ್ರ ಬಾಲಾದೇ, ಮಲ್ಲಿಕಾರ್ಜುನ್ ಬಿರಾದಾರ್, ಮಾರುತಿ ಪೂಜಾರಿ, ಮಾರಶೆಟ್ಟೆ, ಚುನಾವಣೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ ಜಿಲ್ಲೆ ಔರಾದ ತಾಲೂಕಿನ ಕೌಠಾ (ಬಿ.) ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರು, ಉಪಾಧ್ಯಕ್ಷರು ಆಯ್ಕೆಯಾಗಿ ಚಂದ್ರಶೇಖರ್ ಬಿರಾದಾರ ಬಸವರಾಜ್ ಇಂದ್ರ ಬಾಲಾದೇ, ಮಲ್ಲಿಕಾರ್ಜುನ್ ಬಿರಾದಾರ್, ಮಾರುತಿ ಪೂಜಾರಿ, ಮಾರಶೆಟ್ಟೆ, ಚುನಾವಣೆ

ಶಿವಮೊಗ್ಗ/ ಸಾಗರ : ನಿನ್ನೆ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಿದ್ದ ಕೇಂದ್ರ ಕೃಷಿ ಮಂತ್ರಿಗಳಾದ ಸನ್ಮಾನ್ಯ ಶಿವರಾಜ್ ಸಿಂಗ್ ಚೌಹಾಣ್ ರವರು ರೈತರು ಮತ್ತು ವರ್ತಕರೊಂದಿಗೆ ನಡೆಸಿದ ಸಮಾಲೋಚನಾ ಸಭೆಯಲ್ಲಿ ಸಾಗರದ ಶ್ರೀ ಶೃಂಗೇರಿ

ಕಲಬುರ್ಗಿ : ಮಾನ್ಯ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ., ಐಪಿಎಸ್ ರವರು ಕಲಬುರಗಿ ನಗರದ ಎಲ್ಲಾ ಬ್ಯಾಂಕ್ ಗಳ ವ್ಯವಸ್ಥಾಪಕರ ಸಭೆಯನ್ನು ಕೈಗೊಂಡರು.ಈ ಸಂದರ್ಭದಲ್ಲಿ ಬ್ಯಾಂಕ್ ಗಳ ಹಾಗೂ ಎ.ಟಿ.ಎಂ ಗಳ

ಯಾದಗಿರಿ: ಎಚ್ ಆಂಜನೇಯವರನ್ನು ಎಂ ಎಲ್ ಸಿ ಮತ್ತು ಸಚಿವರನ್ನಾಗಿ ಮಾಡಲು ವಡಗೇರಾ ತಾಲ್ಲೂಕಿನ ಗೋನಾಲದ ಶ್ರೀ ಗಡೇ ದುರ್ಗಾದೇವಿ ಮೊರೆಹೋದ ಅಭಿಮಾನಿಗಳು ಶನಿವಾರ ಪೂಜೆ ಸಲ್ಲಿಸಿ ಹರಕೆ (ಕೋರಿಕೆ) ಪತ್ರವನ್ನು ತಾಯಿಯ ಉಡಿಯಲ್ಲಿಟ್ಟು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪುರ ಕಾರ್ಯ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು . ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಲಯ ಮೇಲ್ವಿಚಾರಕರಾದ ಶಿವನಾಯ್ಕ ಅವರಿಂದಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಾದ

ವಿಜಯನಗರ: ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆ ಅಡಿಯಲ್ಲಿ ಬರುವ ಚಿಕಿತ್ಸೆಗಳ ದರ ಪರಿಷ್ಕರಿಸಲು ತಜ್ಞರ ಸಮಿತಿಯನ್ನು ರಚಿಸಿದ್ದು,ಈ ಸಮಿತಿಯ ಅಧ್ಯಕ್ಷರಾದ ಕೂಡ್ಲಿಗಿ ಜನಪ್ರಿಯ ಶಾಸಕರಾದ ಡಾ. ಎನ್ ಟಿ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ

ಶಿವಮೊಗ್ಗ : ಮಾನ್ಯ ರಾಜ್ಯ ಸರ್ಕಾರದ ಕೈಗಾರಿಕಾ ಸಚಿವ ಶ್ರೀ ಎಂ.ಬಿ ಪಾಟೀಲ್ ಅವರನ್ನು ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶ್ರೀ ಆರ್. ಎಂ. ಮಂಜುನಾಥ ಗೌಡ ಅವರು

ಹಿರಿಯ ಪತ್ರಕರ್ತ ಶಿವಾನಂದ ತಗಡೂರ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿ ಪತ್ರಕರ್ತರ ಸಮಸ್ಯೆ ಹಾಗೂ ಬೇಡಿಕೆಗಳಿಗೆ ಸದಾ ಸ್ಪಂದಿಸುತ್ತಾ ಯಶಸ್ವಿಯಾಗಿ ಸಂಘದ ಕಾರ್ಯಚಟುವಟಿಕೆಗಳನ್ನು ನಡೆಸುವ ಮೂಲಕ ಸಂಘದ ಘನತೆ ಹೆಚ್ಚಿಸಿದ್ದಾರೆ ಎಂದರೆ

ಹುನಗುಂದ: ಇಂದಿನ ಯುವ ಜನಾಂಗ ತೋರಿಕೆಯ ಮೋಹದ ಬಲೆಯಲ್ಲಿ ಸಿಲುಕಿದೆ. ಅವರು ನೈತಿಕ ಮತ್ತು ಮಾನವೀಯ ಮೌಲ್ಯಗಳಿಂದ ವಿಮುಖರಾಗುತ್ತಿದ್ದಾರೆ. ಇದು ತುಂಬಾ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಪಿ.ಬಿ.ಧುತ್ತರಗಿ ಟ್ರಸ್ಟ್ ಅಧ್ಯಕ್ಷ ಎಸ್ಕೆ ಕೊನೆಸಾಗರ ಹೇಳಿದರು.ಅವರು

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ದಾಡಗಿ ಕ್ರಾಸ್ ಹತ್ತಿರ ಬಸವಣ್ಣನವರ ಮೂರ್ತಿಗೆ ಅಪಮಾನ ಮಾಡಲಾಗಿರುವುದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದು ಪ್ರಗತಿಪರ ಚಿಂತಕರಾದ ಸಂಗಮೇಶ ಎನ್ ಜವಾದಿ ನುಡಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಮಾನತೆಯ ಹರಿಕಾರ
Website Design and Development By ❤ Serverhug Web Solutions