
ರಾಜ್ಯದಲ್ಲಿ ಆನ್ಲೈನ್ ಲೋನ್ ಆಪ್ ಸಾಲದಿಂದ ಯುವಕರ ಆತ್ಮಹತ್ಯೆ ಸಂಖ್ಯೆ ಏರಿಕೆ
ರಾಜ್ಯದಲ್ಲಿ ಆನ್ಲೈನ್ ಲೋನ್ ಆಪ್ ಸಾಲದಿಂದ ಯುವಕರ ಆತ್ಮಹತ್ಯೆ ಸಂಖ್ಯೆ ಏರಿಕೆ, ಚೀನಾ ಲೋನ್ ಆಪ್ ಗಳ ಬಗ್ಗೆ ಧ್ವನಿ ಎತ್ತಿದ ಹಾಸನ ಜಿಲ್ಲೆ ಯುವಕ ವರುಣ್ ಚಕ್ರವರ್ತಿ ಇವರಿಬ್ಬರು ರಾಜ್ಯ ಮತ್ತು ಕೇಂದ್ರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಜ್ಯದಲ್ಲಿ ಆನ್ಲೈನ್ ಲೋನ್ ಆಪ್ ಸಾಲದಿಂದ ಯುವಕರ ಆತ್ಮಹತ್ಯೆ ಸಂಖ್ಯೆ ಏರಿಕೆ, ಚೀನಾ ಲೋನ್ ಆಪ್ ಗಳ ಬಗ್ಗೆ ಧ್ವನಿ ಎತ್ತಿದ ಹಾಸನ ಜಿಲ್ಲೆ ಯುವಕ ವರುಣ್ ಚಕ್ರವರ್ತಿ ಇವರಿಬ್ಬರು ರಾಜ್ಯ ಮತ್ತು ಕೇಂದ್ರ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ದಿನ ನಿತ್ಯದ ಕರ್ತವ್ಯ ಹಾಗೂ ಕೆಲಸದ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಉತ್ತಮ ಆರೋಗ್ಯವಂತಿಕೆಯ ಜೀವನ ಸಾಗಿಸಲು ಮುಂದಾಗಬೇಕೆಂದು ಮತ್ತು ಪಂದ್ಯಾವಳಿ ನಡೆಸಲು ಕ್ರೀಡಾಪಟುಗಳ ಸಹಾಯ ಬಹಳ ಮುಖ್ಯ ಕೆ.ಕೊಟ್ರೇಶ್

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಕೊಪ್ಪಳ ಇವರ ಸಹಯೋಗದೊಂದಿಗೆ ಆಯುರ್ವೇದ ಅರಿವು,ಆರೋಗ್ಯ ತಪಾಸಣೆ ಕಾರ್ಯಕ್ರಮ ಜರುಗಿತು. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ನಂದಿಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಯೋಗಕ್ಷೇಮದಲ್ಲಿ

ವಿಜಯನಗರ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೆಕೋಟೆ ಹೋಬಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನವನ್ನು ಆಯ್ಕೆಯನ್ನು ಇಂದು ಚುನಾವಣೆ ಅಧಿಕಾರಿಗಳಾದ ಆರ್ ವೆಂಕಟೇಶ್ ಮತ್ತು ಕಾರ್ಯದರ್ಶಿ ಬಸವರಾಜ್ ಹಾಗೂ

ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ತುಮಕೂರು ಇವರ ವತಿಯಿಂದ ಚೊಚ್ಚಲ ಬಾರಿಗೆ ಕಲ್ಪತರು ನಗರಿ ತುಮಕೂರಿನಲ್ಲಿ ರಾಜ್ಯಮಟ್ಟದ ೩೯ನೇ ಪತ್ರಕರ್ತರ ಸಮ್ಮೇಳನವನ್ನು ನಡೆಸಲು ನಿಶ್ಚಯಿಸಿದ್ದು ಈಗಾಗಲೇ ನಿರೀಕ್ಷೆಗೂ ಮೀರಿದ ಸಿದ್ಧತೆಗಳನ್ನು

ವಿಜಯನಗರ : ಜಿಲ್ಲೆಯ ಕೊಟ್ಟೂರು ತಾಲೂಕಿನ ಮಂಗಾಪುರ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಜಿಲ್ಲಾ ಸಂಚಾಲಕರಾದ ದುರ್ಗೇಶ್ ರವರು ಈ ಸಂಘಟನೆ ನೇತೃತ್ವವನ್ನು ವಹಿಸಿಕೊಂಡು ಮಾತನಾಡುತ್ತಾ ಈ ಸಂಘಟನೆ

ಶಿವಮೊಗ್ಗ : ಮಂಗನ ಕಾಯಿಲೆ (ಕೆಎಫ್ಡಿ) ಕುರಿತು ಎಲ್ಲಾ ಪಂಚಾಯತ್ಗಳಲ್ಲಿ ಅರಿವು ಮೂಡಿಸಬೇಕು. ಹಾಗೂ ಮಲೆನಾಡಿನ ಭಾಗದಲ್ಲಿ ಜನರು ಕಾಡಿಗೆ ಹೋಗುವ ವೇಳೆ ಉಣ್ಣೆಗಳಿಂದ ರಕ್ಷಣೆ ಪಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ

ಶಿವಮೊಗ್ಗ :ಆಶ್ರಯ ಯೋಜನೆಯಡಿ ಗೋವಿಂದಾಪುರದಲ್ಲಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯಗಳಿಗೆ ಅಗತ್ಯವಿರುವ ವಿದ್ಯುತ್ ಮತ್ತು ನೀರಿನ ಸಂಪರ್ಕ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಪೂರ್ಣಗೊಳಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಂಚಲಾಗುವುದು ಎಂದು ವಿಧಾನಪರಿಷತ್ ಶಾಸಕರಾದ ಶ್ರೀಮತಿ ಬಲ್ಕೀಶ್ ಬಾನು

ಕಲಬುರಗಿ: ಸಂಗೀತಕ್ಕೆ ಔಷಧದ ಶಕ್ತಿ ಇದ್ದು, ಮಾನಸಿಕ ನೆಮ್ಮದಿ ಜತೆಗೆ ದೈಹಿಕ ರೋಗಗಳನ್ನು ನೀಗಿಸುತ್ತದೆ ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ಹೇಳಿದರು. ನಗರದ ಕನ್ನಡ ಭವನದ ಸುವರ್ಣ ಸಭಾಭವನದಲ್ಲಿ ಕರ್ನಾಟಕ ಕಲಾ ಸಾಹಿತ್ಯ ಸಂಸ್ಕೃತಿ

ಬೆಂಗಳೂರಿನ ಚೈತನ್ಯ ಅಂತರ್ ರಾಷ್ಟ್ರೀಯ ಆಕಾಡೆಮಿ ವತಿಯಿಂದ ಕೆಂಪೇಗೌಡನಗರದ ಉದಯಬಾನು ಕಲಾಸಂಘದಲ್ಲಿ ನಡೆದ ರಾಜ್ಯ ಸಾಂಸ್ಕೃತಿಕ ಸಮ್ಮೇಳನದಲ್ಲಿ ಲೇಖಕಿ ಹಾಗೂ ಸಮಾಜ ಸೇವಕಿ ಡಾ.ಸೌಜನ್ಯ ಶರತ್ ಚಂದ್ರ ಅವರಿಗೆ ಜನರಲ್ ಕಾರ್ಯಪ್ಪ ರಾಜ್ಯ ಪ್ರಶಸ್ತಿ
Website Design and Development By ❤ Serverhug Web Solutions