
ಮಕ್ಕಳ ಗ್ರಾಮ ಸಭೆ
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾವನೂರು ಗ್ರಾಮಾಂತರ ಫ್ರೌಡ ಶಾಲೆ ಆವರಣದಲ್ಲಿ ಕರ್ನಾಟಕ ಸರ್ಕಾರ ಆದೇಶದ ಮೇರೆಗೆ ವಿಶೇಷ ಮಕ್ಕಳ ಗ್ರಾಮ ಸಭೆ ಕಾರ್ಯಕ್ರಮ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ಮದಲೂರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾವನೂರು ಗ್ರಾಮಾಂತರ ಫ್ರೌಡ ಶಾಲೆ ಆವರಣದಲ್ಲಿ ಕರ್ನಾಟಕ ಸರ್ಕಾರ ಆದೇಶದ ಮೇರೆಗೆ ವಿಶೇಷ ಮಕ್ಕಳ ಗ್ರಾಮ ಸಭೆ ಕಾರ್ಯಕ್ರಮ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ಮದಲೂರು

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ನಾಗಾವಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಭವನ ಕಟ್ಟಡ ಕಾಮಗಾರಿ ಬರುವ ಮೂರು ತಿಂಗಳಿನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐಟಿಬಿಟಿ ಸಚಿವ

ಕಲಬುರಗಿ/ ಚಿತ್ತಾಪುರ: ಬಿಜೆಪಿ ಮುಖಂಡರ ಲಾರಿ ನಂಬರ ಕೆ.ಎ-32, ಎಬಿ-2200 ವಾಹನವನ್ನು ಓರಿಯಂಟ್ ಸಿಮೆಂಟ್ ಕಂಪನಿಯವರು ಲೋಡಿಂಗ್ ಮಾಡದೆ ವಿನಾ ಕಾರಣ ಕಿರುಕುಳ ನೀಡುತ್ತಿರುವ ಅಧಿಕಾರಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ

ಶಿವಮೊಗ್ಗ ತಾಲ್ಲೂಕಿನ ಬಿ.ಬೀರನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಮತದಿಂದ ಆಯ್ಕೆಯಾದ ಕೆ.ಎನ್.ಜಯಶೇಖರ್ (ಅಜಯ್),ರವರಿಗೆ ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರರವರು ಸಿಹಿ ತಿನಿಸಿ ಅಭಿನಂದಿಸಿದರು.ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು

ಗದಗ: ಇತ್ತೀಚೆಗೆ ಶಾಯಿರಿ ಸಾಹಿತ್ಯ ಪ್ರಕಾರ , ಕನ್ನಡ ದಲ್ಲಿ ಜನಪ್ರಿಯ ವಾಗುತ್ತಿದೆ, ಇದು ಸಾಹಿತ್ಯ ಪ್ರಿಯರಿಗೆಲ್ಲಾ ಖುಷಿ ಕೊಡುವ ಸಂಗತಿ ಮತ್ತು ಹೆಮ್ಮೆಯ ವಿಷಯ.ಈ ಹಿನ್ನೆಲೆಯಲ್ಲಿ ಇದೇ ಭಾನುವಾರ ಗದಗ ನಗರದಲ್ಲಿ,ಕಬ್ಬಿಗರ ಕೂಟ,

ಬೆಂಗಳೂರು: ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಬಿ.ವೈ.ವಿಜಯೇಂದ್ರ ರವರನ್ನು ಆಹ್ವಾನಿಸಿದ ದೇವದುರ್ಗ ಮತ್ತು ಮಾನ್ವಿ, ಸಿರವಾರ ಬಿಜೆಪಿ ಮುಖಂಡರ ನಿಯೋಗ. ಇಂದು ರಾಜ್ಯ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಬಿ.ವೈ ವಿಜಯೇಂದ್ರ ಯಡಿಯೂರಪ್ಪ

ಶಿವಮೊಗ್ಗ: ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಭಾರತೀಯ ವೈದ್ಯಕೀಯ ಸಂಘದ ಸಹಯೋಗದಲ್ಲಿ `ಥಟ್ ಅಂತ ಹೇಳಿ’ ಖ್ಯಾತಿಯ ಡಾ.ನಾ.ಸೋಮೇಶ್ವರ ಅವರಿಂದ ನಗರದಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜನವರಿ 18ರಂದು

ವಿಜಯನಗರ/ ಕೊಟ್ಟೂರು : ತಾಲೂಕು ಕಛೇರಿಗಳ ಭೂ-ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪಕ್ಕೆ ಪರಿವರ್ತಿಸಿ ಶಾಶ್ವತವಾಗಿ ಸಂಗ್ರಹಿಸಿ ಸಾರ್ವಜನಿಕರಿಗೆ ಸುಲಭ ಮತ್ತು ಶೀಘ್ರವಾಗಿ ಲಭ್ಯವಾಗುವಂತೆ ಮಾಡಲು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ತಾಲೂಕು ಕಛೇರಿಗಳ

ರಾಯಚೂರು ಜಿಲ್ಲೆಯ ರಾಯಚೂರು ತಾಲ್ಲೂಕಿನ ದೇವಸೂಗೂರಿನ ಶ್ರೀ ಸೂಗೂರೇಶ್ವರ ಸ್ವಾಮಿಯ ಹಾಗೂ ಶ್ರೀಮಾತಾ ನಾಗರ ಎಲ್ಲಮ್ಮ ದೇವಿಯ ಪ್ರಧಾನ ಅರ್ಚಕರ ಸಾನಿಧ್ಯದಲ್ಲಿ ದಿ: 7-1-2025 ರಂದು 17 ಅರ್ಚಕ ಮನೆತನದ ವೃಂದದವರ ಸಮಕ್ಷಮದಲ್ಲಿ ಶ್ರೀ

ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ತೆವರಮೆಳ್ಳಿಹಳ್ಳಿ ಗ್ರಾಮದ ಶ್ರೀ ಚನ್ನಬಸವಣ್ಣ ಇಂಗ್ಲೀಷ್ ಮಿಡಿಯಂ ಶಾಲೆಯಲ್ಲಿ 2024-2025ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಜನೆವರಿ 11 (ಶನಿವಾರ) ರಂದು ಸಂಜೆ 5 ಘಂಟೆಗೆ ಶಾಲೆಯ ಆವರಣದಲ್ಲಿ
Website Design and Development By ❤ Serverhug Web Solutions