
ಚಿರಂಜೀವಿ ರೋಡಕರ್ ದಲಿತ ಸಾಹಿತ್ಯ ಪರಿಷತ್ ಕಾರ್ಯದರ್ಶಿಯಾಗಿ ನೇಮಕ
ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯ ಸದಾಶಿವ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಸಾಹಿತಿಗಳಾದ ಶ್ರೀ ಚಿರಂಜೀವಿ ರೋಡಕರ್ ಅವರನ್ನು ದಲಿತ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರಾದ ಡಾ. ಅರ್ಜುನ ಗೋಳಸಂಗಿ ಮತ್ತು ರಾಜ್ಯ ಪ್ರಧಾನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯ ಸದಾಶಿವ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಸಾಹಿತಿಗಳಾದ ಶ್ರೀ ಚಿರಂಜೀವಿ ರೋಡಕರ್ ಅವರನ್ನು ದಲಿತ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರಾದ ಡಾ. ಅರ್ಜುನ ಗೋಳಸಂಗಿ ಮತ್ತು ರಾಜ್ಯ ಪ್ರಧಾನ

ಕಲಬುರಗಿ ಜಿಲ್ಲೆಯ ಕಮಲಾಪೂರ ತಾಲೂಕಿನ ಡೊಂಗರಗಾಂವ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅನೀಲಕುಮಾರ ಪಿ.ಬೆಳಕೇರಿ ಉಪಾಧ್ಯಕ್ಷೆಯಾಗಿ ಸಂಗೀತ ಉಮೇಶ ರಾಠೋಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಹಶೀಲ್ದಾರರಾದ ಮೊಹಮ್ಮದ ಮೊಶೀನ ಅಹಮದ್ ಅವರು ತಿಳಿಸಿದ್ದಾರೆ.ಒಟ್ಟು

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಸಂಚಾರಿ ಪೊಲೀಸ್ ಠಾಣೆಯ ಆವರಣದಲ್ಲಿ ವನಸಿರಿ ಫೌಂಡೇಷನ್ ವತಿಯಿಂದ ನಡೆದಾಡುವ ದೇವರು, ಶತಮಾನದ ಸಂತರು ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ 2ನೇ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ಶ್ರೀ ಅಜಾತ ನಾಗಲಿಂಗ ಸ್ವಾಮಿ ಮೂಲ ಮಠದ ದೇವಸ್ಥಾನದಲ್ಲಿ ವನಸಿರಿ ಫೌಂಡೇಷನ್ ಹಾಗೂ ಸಿಂಧನೂರು ತಾಲೂಕ ವಿಶ್ವಕರ್ಮ ಸಮಾಜದ ವತಿಯಿಂದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಮಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ಶಾಸಕರಾದ ಶ್ರೀ ಯು.ಟಿ. ಖಾದರ್ ಇವರ ಸಾರಥ್ಯದಲ್ಲಿ ಇದೇ ಬರುವ ತಾ. 11-01-2025ನೇ ಶನಿವಾರ ಬೆಳಿಗ್ಗೆ ಗಂಟೆ 9.00ರಿಂದ ಮಂಗಳೂರು ಸಮೀಪದ ನರಿಂಗಾನ ಗ್ರಾಮದ

ಬೆಂಗಳೂರು : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ. ವರದಿ : ಕೊಡಕ್ಕಲ್ ಶಿವಪ್ರಸಾದ್,

ಶಿವಮೊಗ್ಗ : ವಿದ್ಯಾರ್ಥಿಯ ಸಂಪೂರ್ಣ ವಿವರವುಳ್ಳ ‘ಅಪಾರ್’ ಯುನಿಕ್ ಗುರುತಿನ ಚೀಟಿ ಪಡೆಯಲು ಹಾಗೂ ಇತರೆ ಸೇವೆ-ಸೌಲಭ್ಯ ಪಡೆಯಲು ವಿದ್ಯಾರ್ಥಿಗಳ ಆಧಾರ್ ಏಕರೂಪತೆ ಅತಿ ಅವಶ್ಯಕವಾಗಿರುವುದರಿಂದ ವಿದ್ಯಾರ್ಥಿಗಳ ಬೃಹತ್ ಆಧಾರ್ ತಿದ್ದುಪಡಿ ಆಂದೋಲನವನ್ನು ಜಿಲ್ಲೆಯಾದ್ಯಂತ

ಶಿವಮೊಗ್ಗ : ರಾಷ್ಟ್ರೀಯ ಪರೀಕ್ಷೆ ಸಮಿತಿ ವತಿಯಿಂದ ಜ.03 ರಿಂದ 16 ರವರೆಗೆ ಯುಜಿಸಿ ನೆಟ್ ಮತ್ತು ಜೆಇಇ ಪರೀಕ್ಷೆಗಳು ಐಓಎನ್ ಡಿಜಿಟಲ್ ಝೋನರ್, ಐಡಿಝಡ್, ಮಾಚೇನಹಳ್ಳಿ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆಗಳನ್ನು

ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರ ಅವಧಿಯು 2023 ನವಂಬರ್ ನಲ್ಲಿ ಮುಕ್ತಾಯಗೊಂಡಿದ್ದು, ಒಂದು ವರ್ಷದಿಂದ ಚುನಾಯಿತ ಆಡಳಿತ ಮಂಡಳಿ ಇಲ್ಲದ ಕಾರಣ ಹಾಗೂ ಜನರ ಸಮಸ್ಯೆಗಳನ್ನು ಪಾಲಿಕೆಯಲ್ಲಿ ಆಲಿಸಿ ಪರಿಹಾರ ಕಂಡುಕೊಳ್ಳಲು ಹಾಗೂ ನಗರದ

ಸಿಂಧನೂರು : ನಗರದ ಗಂಗಾವತಿ ರಸ್ತೆಯಲ್ಲಿರುವ ಶ್ರೀ ಬಸವಶ್ರೀ ನೌಕರರ ಪತ್ತಿನ ಸಹಕಾರ ಸಂಘದ 2025 ವರ್ಷದ ನೂತನ ಕ್ಯಾಲೆಂಡರನ್ನು ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ವೆಂಕಟೇಶ ಚೌಹಾಣ್ ಅನಾವರಣ ಮಾಡಿದರು.ಮಾನ್ವಿಯಲ್ಲಿ ಮುಖ್ಯ ಕಚೇರಿಯನ್ನು
Website Design and Development By ❤ Serverhug Web Solutions