
ಅಂಬೇಡ್ಕರ್ ವಿರೋಧಿ ಶಾ ವಜಾಕ್ಕೆ ಒತ್ತಾಯ
ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಂತೆ ಸಂಸತ್ತಿನಲ್ಲಿ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವನನ್ನು ಸಂಪುಟದಿಂದ ವಜಾಗೊಳಿಸಿ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಕಲಬುರಗಿ ಜಿಲ್ಲಾಧ್ಯಕ್ಷ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಂತೆ ಸಂಸತ್ತಿನಲ್ಲಿ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವನನ್ನು ಸಂಪುಟದಿಂದ ವಜಾಗೊಳಿಸಿ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಕಲಬುರಗಿ ಜಿಲ್ಲಾಧ್ಯಕ್ಷ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲ್ಲೂಕು ಛಲವಾದಿ ಮಹಾಸಭಾದ ಅಧ್ಯಕ್ಷರಾದ ಹ್ಯಾಳ್ಯ ಗ್ರಾಮದ ಮಂಜುನಾಥ .ಡಿ ಇವರಿಗೆ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಡಿ.25 ರಂದು ಬೆಂಗಳೂರಿನ ರವೀಂದ್ರಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಫಿಲಂ ಚೇಂಬರ್(ರಿ.)

ಕೊರತೆಗಳು ನೆಪವಾಗದೇ ಜೀವನ ಪಥವಾಗಬೇಕು-ಸಿದ್ದಲಿಂಗಪ್ಪ ಬೀಳಗಿ ಬಾಗಲಕೋಟೆ/ಹುನಗುಂದ: ಜೀವನದಲ್ಲಿ ಎದುರಾಗುವ ಸಮಸ್ಯೆ ಮತ್ತು ಕೊರತೆಗಳನ್ನು ಸವಾಲಿನಂತೆ ಎದುರಿಸುವವರು ಮಾತ್ರ ಸಾಧಕರೆನಿಸಿಕೊಳ್ಳಲು ಸಾಧ್ಯ ಎಂದು ನಿವೃತ್ತ ಉಪನ್ಯಾಸಕ, ಹಿರಿಯ ಲೇಖಕರಾದ ಸಿದ್ದಲಿಂಗಪ್ಪ ಬೀಳಗಿ ಅಭಿಪ್ರಾಯ ಪಟ್ಟಿದ್ದಾರೆ.ಇಲ್ಲಿನ

ಬಾಗಲಕೋಟೆ / ಹುನಗುಂದ : ನಗರದ ಜಾನ್ ಡಿಯರ್ ಅಧಿಕೃತ ಮಾರಾಟಗಾರರಾದ ಶ್ರೀ ಸಾಯಿ ಅಗ್ರಿಕಲ್ಚರಲ್ ಟ್ರೇಡರ್ಸ ಇವರಿಂದ ಜಾನ್ ಡಿಯರ ನೂತನ್ ಶೋರೂಂ ಮತ್ತು ಸೇವಾ ಕೇಂದ್ರವನ್ನು ಎನ್.ಎಚ್ ೫೦ ಸರ್ವಿಸ್ ರಸ್ತೆ

ಬಾಗಲಕೋಟೆ : ಹೊಸ ಅಲೆಯ ನಾಟಕಗಳಿಂದ ಸಮಾಜ ತಿದ್ದುವ ಕಾರ್ಯವಾಗಬೇಕಾಗಿದೆ ಎಂದು ಮಾಜಿ ಶಾಸಕ ಎಸ್.ಜಿ ನಂಜಯ್ಯನಮಠ ಹೇಳಿದರು.ಕ.ಸಾ.ಪ ಹುನಗುಂದ ತಾಲೂಕು ಘಟಕ ,ಮನುಜಮತ ಫೌಂಡೇಶನ್ ಸಹಯೋಗದಲ್ಲಿ ನಿರ್ದಿಂಗತ ತಂಡ ಪ್ರಚುರ ಪಡಿಸಿದ ಜರ್ಮನ್

ಹುನಗುಂದ: ನಗರದ ಹಿರಿಯ ರಂಗಕರ್ಮಿ ಹಾಗೂ ಲೇಖಕ ಎಸ್ಕೆ ಕೊನೆಸಾಗರ ಸೂಳೇಭಾವಿಯ ಪಿ.ಬಿ.ಧುತ್ತರಗಿ ಟ್ರಸ್ಟ್ ನ ನೂತನ ಅಧ್ಯಕ್ಷರಾಗಿ ಸರ್ಕಾರದಿಂದ ನೇಮಕಗೊಂಡಿದ್ದಾರೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಮೂರು ವರ್ಷಗಳ ಅವಧಿಗೆ ಇವರನ್ನು

ಬಾಗಲಕೋಟೆ/ ಹುನಗುಂದ: ಪಿ.ಬಿ.ಧುತ್ತರಗಿ ಟ್ರಸ್ಟ್ ನೂತನ ಅಧ್ಯಕ್ಷರಾದ ಎಸ್ ಕೆ ಕೊನೆಸಾಗರ ಅವರನ್ನು ತಹಶೀಲ್ದಾರ್ ನಿಂಗಪ್ಪ ಬಿರಾದಾರ ತಮ್ಮ ಕಚೇರಿಯಲ್ಲಿ ಶನಿವಾರ ಅಭಿನಂದಿಸಿ ಸನ್ಮಾನಿಸಿದರು.ಹಿರಿಯ ಲೇಖಕ ಸಿದ್ದಲಿಂಗಪ್ಪ ಬೀಳಗಿ, ಶಿರಸ್ತೇದಾರ್ ರಾದ ಶ್ರವಣಕುಮಾರ ಮುಂಡೆವಾಡಿ

ವಿಜಯನಗರ ಜಿಲ್ಲೆ ಕೊಟ್ಟೂರು ಹೊಸಹಳ್ಳಿ ಸರ್ಕಲ್ ಪೋಲಿಸ್ ಠಾಣೆ ವ್ಯಾಪ್ತಿಯ ಐಗುಳ ಮಲ್ಲಾಪುರ ಗ್ರಾಮದ ಶ್ರೀ ಗರುಡ ಆಂಜನೇಯ ಸ್ವಾಮಿಯ ಮುಳ್ಳು ಪವಾಡಕ್ಕೆ ಸಾವಿರಾರು ಭಕ್ತಾದಿಗಳು ಸಾಕ್ಷಿಯಾದರು. ಶನಿವಾರ ಸಂಜೆ 21 -12 -2024ರ

ಕಲಬುರಗಿ:ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಸರಕಾರಿ ಪ್ರೌಢ ಶಾಲೆಯಲ್ಲಿ 1 ನೇ ಅಂತರಾಷ್ಟ್ರೀಯ ಧ್ಯಾನ ದಿನಾಚರಣೆಯನ್ನು ಆಚರಿಸಲಾಯಿತು.ಬೆಳಿಗ್ಗೆ ಎಂಟು ಗಂಟೆಯಿಂದ ಶಾಲೆಯ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸುವ ಮೂಲಕ ದ್ಯಾನದ ಮಹತ್ವವನ್ನು ಕಾರ್ಯಕ್ರಮದಲ್ಲಿ
Website Design and Development By ❤ Serverhug Web Solutions