
“ಮಾತಿನ ಮನೆ” ಯ ನೂರರ ಸಂಭ್ರಮ
ಬೆಂಗಳೂರು : ಮಾತಿನ ಮನೆಯ ನೂರರ ಸಂಭ್ರಮ ನೂರು, ಮೆಚ್ಚುಗೆ ನೂರಾರುಮಾತಿನ ಮನೆಯ ಕಾರ್ಯಕ್ರಮಗಳು ನಿಜಕ್ಕೂ ಉತ್ತಮ, ಮಾತಿನ ಮನೆಯ ನೂರನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನನಗೆ ಹೆಮ್ಮೆ ಎನ್ನಿಸುತ್ತಿದೆ ಈ ಸಂದರ್ಭದಲ್ಲಿ ಐವರು ಉತ್ಕೃಷ್ಠ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು : ಮಾತಿನ ಮನೆಯ ನೂರರ ಸಂಭ್ರಮ ನೂರು, ಮೆಚ್ಚುಗೆ ನೂರಾರುಮಾತಿನ ಮನೆಯ ಕಾರ್ಯಕ್ರಮಗಳು ನಿಜಕ್ಕೂ ಉತ್ತಮ, ಮಾತಿನ ಮನೆಯ ನೂರನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನನಗೆ ಹೆಮ್ಮೆ ಎನ್ನಿಸುತ್ತಿದೆ ಈ ಸಂದರ್ಭದಲ್ಲಿ ಐವರು ಉತ್ಕೃಷ್ಠ

ಚಾಮರಾಜನಗರ/ ಹನೂರು:ದಿನಾಂಕ 12.03.2025 ರಂದು ಬುಧವಾರ ಬೆಳಿಗ್ಗೆ 11:00 ಗಂಟೆಯಿಂದ 12:00 ಗಂಟೆಯವರೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಹನೂರು ಉಪವಿಭಾಗದ, ಕಛೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್(ವಿ). ಚಾವಿಸನಿನಿ, ವಿಭಾಗ ಕಛೇರಿ, ಕೊಳ್ಳೇಗಾಲ

ಬಾಗಲಕೋಟೆ/ ಹುನಗುಂದ: ಹಬ್ಬ ಜಾತ್ರೆ ಉತ್ಸವಗಳು ಏಕತೆಯ ಸಂಕೇತ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅನಕ್ಷರಸ್ಥ ಕವಿ ಸಿದ್ದಪ್ಪ ಬಿದರಿ ಅಭಿಪ್ರಾಯಪಟ್ಟರು. ಅವರು ಹುನಗುಂದ ತಾಲೂಕಿನ ಹಿರೇಮಾಗಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ

ಬೀದರ್ : ಡೆಲ್ ಟೆಕ್ನೋಲಾಜೀಸ್ ಮತ್ತು ಲರ್ನಿಂಗ್ ಲಿಂಕ್ಸ್ ಫೌಂಡೇಷನ್ ಸಹಯೋಗದಲ್ಲಿ ಶ್ರೀ ಕುಮಾರೇಶ್ವರ ಗುರುಕುಲ ಹೈಯರ್ ಮತ್ತು ಪ್ರಾಥಮಿಕ ಶಾಲೆ, ಬೀದರ್ ನಲ್ಲಿ ಸೈಬರ್ ಸುರಕ್ಷತಾ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮೆಣಸಗೇರಾ ಗ್ರಾಮದ ಮಾನಸ ಗಂಗೋತ್ರಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ 2024 – 2025 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ

ಬಳ್ಳಾರಿ/ ಕಂಪ್ಲಿ : ಪಕ್ಕದಲ್ಲಿ ತುಂಗಾಭದ್ರ ಹೊಳೆ ಹರಿದರೂ ಕುಡಿಯಲು ಒಂದು ಹನಿ ಶುದ್ಧ ನೀರಿಲ್ಲ ಅನ್ನುವ ಹಾಗೆ ಆಗಿದೆ ಕೋಟೆ ಜನರ ಸ್ಥಿತಿ.ಹೌದು ಇಲ್ಲಿನ ಕೋಟೆಯ ಶುದ್ಧ ನೀರಿನ ಘಟಕವು ದುರಸ್ತಿ ಹಂತಕ್ಕೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್. ಎಚ್. ಕಾಲೋನಿ 4 ರ ನ್ಯೂ ಮಾ ಶಾರದಾ ಶಾಲೆಯಲ್ಲಿ ಗ್ರ್ಯಾಂಡ್ ಓಪನ್ ಹೌಸ್ ಪ್ರದರ್ಶನದೊಂದಿಗೆ 16 ವರ್ಷಗಳ ಶೈಕ್ಷಣಿಕ ಶ್ರೇಷ್ಠತೆಯೊಂದಿಗೆ 2025 ರ ಅತೀ ದೊಡ್ಡ

ಬೀದರ/ ಬಸವಕಲ್ಯಾಣ: ಶ್ರೀ ಘನಲಿಂಗ ರುದ್ರಮನಿ ಶಿವಾಚಾರ್ಯ ಗವಿಮಠದಿಂದ ಕೊಡಮಾಡುವ ಅಭಿನವ ರೇಣುಕ ಶ್ರೀ ಪ್ರಶಸ್ತಿಗೆ ನಿವೃತ್ತ ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಆಗಿರುವ ಪಂಚಾಕ್ಷರಿ ಜಿ. ಹಿರೇಮಠ ಬಸವಕಲ್ಯಾಣ ಅವರಿಗೆ ಹಾಗೂ ನಿವೃತ್ತ ಪ್ರಥಮ ದರ್ಜೆ

ಮೈಸೂರು: ಕಳೆದ ಕೆಲವು ದಿನಗಳಿಂದ ಸುದ್ದಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಮೈಸೂರು ಅರಮನೆಯಲ್ಲಿನ ಅಂಬಾರಿ ಕಾಣೆಯಾಗಿದೆ ಎಂಬ ಸುದ್ದಿ ಹರಡಿ ಆತಂಕ ಸೃಷ್ಟಿ ಯಾಗಿದ್ದು ಸ್ಪಷ್ಟನೆ ನೀಡುವಂತೆ ತೇಜಸ್ವಿ ಒತ್ತಾಯಿಸಿದ್ದಾರೆ. ಕಳೆದ ಕೆಲವು

ಬೀದರ/ ಬಸವಕಲ್ಯಾಣ: ಜಗದೊಡೆಯ ಪರಮಾತ್ಮನ ಅಪರಾವತಾರಿಯಾದ ಶ್ರೀ ಜಗದ್ಗುರು ರೇಣುಕಾಚಾರ್ಯರು ಯುಗ ಯುಗಗಳಲ್ಲಿ ವಿವಿಧ ನಾಮಗಳಿಂದ ಅವತರಿಸಿದ ಯುಗಪುರುಷರಾಗಿದ್ದು ಸಕಲ ಸದ್ಭಕ್ತರಿಗೆ ಮಾನವ ಧರ್ಮ ಬೋಧಿಸಿ ಉದ್ದರಿಸಿದವರಾಗಿದ್ದಾರೆ. ಎಲ್ಲೆಡೆಯಂತೆ ಅನೇಕ ವರ್ಷಗಳಿಂದ ಸುಕ್ಷೇತ್ರ ಬಸವಕಲ್ಯಾಣದಲ್ಲಿ
Website Design and Development By ❤ Serverhug Web Solutions