
ಪ್ರಸಿದ್ಧ ಶ್ರೀ ರಾಮೇಶ್ವರ ಜಾತ್ರೆಯ ತಯಾರಿ
ಶಿವಮೊಗ್ಗ/ ತೀರ್ಥಹಳ್ಳಿ : ಪ್ರಸಿದ್ಧ ಶ್ರೀ ರಾಮೇಶ್ವರ ಜಾತ್ರೆಯ ತಯಾರಿಯ ಬಗ್ಗೆ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಿವಮೊಗ್ಗ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ಶ್ರೀ ಆರ್ ಎಂ ಮಂಜುನಾಥ ಗೌಡ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ/ ತೀರ್ಥಹಳ್ಳಿ : ಪ್ರಸಿದ್ಧ ಶ್ರೀ ರಾಮೇಶ್ವರ ಜಾತ್ರೆಯ ತಯಾರಿಯ ಬಗ್ಗೆ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಿವಮೊಗ್ಗ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ಶ್ರೀ ಆರ್ ಎಂ ಮಂಜುನಾಥ ಗೌಡ

ಬೀದರ/ ಚಿಟಗುಪ್ಪಾ: ಮಂಡ್ಯದಲ್ಲಿ ಜರುಗತ್ತಿರುವ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಶ್ವ ಗುರು ಬಸವಣ್ಣನವರನ್ನು ಕಡೆಗಣಿಸುತ್ತಿರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ನಡೆ ಖಂಡನೀಯವಾಗಿದೆ ಎಂದು ಸಾಹಿತಿ, ಪ್ರಗತಿಪರ ಚಿಂತಕರು, ಹೋರಾಟಗಾರರಾದ ಸಂಗಮೇಶ ಎನ್

ಬೆಂಗಳೂರು : ಕರ್ನಾಟಕದ ಚಾಲಕ ಸಮೂಹದ ಹಲವು ದಶಕಗಳ ಕನಸು ನನಸಾಗಿದೆ. ಖಾಸಗಿ ಚಾಲಕರಿಗಾಗಿ ಅಭಿವೃದ್ಧಿ ನಿಗಮ ಮಂಡಳಿ ಬೇಕು ಎನ್ನುವ ಬೇಡಿಕೆ ಈಡೇರಿದೆ.ಹೌದು.. ಖಾಸಗಿ ಚಾಲಕರ ಅಭಿವೃದ್ಧಿ ನಿಗಮ ಮಂಡಳಿಯ ಮೂಲಕ ಕರ್ನಾಟಕ

ಕಲಬುರಗಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ದಲಿತ ಜನಜಾಗೃತಿ ಸಂಘರ್ಷ ಸಮಿತಿ

ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಹಿರೇಹೆಗ್ಡಾಳ್ ಗ್ರಾಮದ ಕಲಾಭಾರತಿ ಕಲಾ ಸಂಘ (ರಿ.) ಕೊಡಮಾಡುವ 2024 ನೇ ಸಾಲಿನ ಆದರ್ಶ ದಂಪತಿ ಗೌರವ ಪ್ರಶಸ್ತಿಗೆ ನಾಡು ನುಡಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗದಗ ಜಿಲ್ಲೆಯ ಮುಂಡರಗಿ

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದ ಸಾಯಿ ಮಂದಿರದಲ್ಲಿ ಹುಲಿಗುಡ್ಡ ಗ್ರಾಮದ ಪರಿಸರ ಪ್ರೇಮಿಗಳಾದ ಗಣೇಶ ಮಾಲಿ ಪಾಟೀಲ್ ಅವರ ಮದುವೆ ಸಮಾರಂಭದಲ್ಲಿ ಮಾಲಿ ಪಾಟೀಲ್ ಬಂಧುಗಳ ಮತ್ತು ವನಸಿರಿ ಫೌಂಡೇಶನ್ ತಾಲೂಕು ಘಟಕ ಲಿಂಗಸುಗೂರು

ಬೀದರ್: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಚಳಿ ಹಿನ್ನೆಲೆಯಲ್ಲಿ ಸ್ವಾಭಿಮಾನಿ ಗೆಳೆಯರ ಬಳಗದಿಂದ ಬಸವಕಲ್ಯಾಣ ನಗರದಲ್ಲಿ ನಿರ್ಗತಿಕರಿಗೆ ಬೆಚ್ಚನೆ ರಗ್ಗು ವಿತರಿಸಲಾಯಿತು.ಬಳಗದ ಪ್ರಮುಖರಾದ ಬಸವರಾಜ ಸ್ವಾಮಿ, ಮಹಾದೇವ ಭಂಡಾರಿ, ಚಂದ್ರಶೇಖರ ಮಠಪತಿ, ಮಲ್ಲಿಕಾರ್ಜುನ ಬಿರಾದಾರ, ಕಾಶಿಲಿಂಗ ಮಠಪತಿ,

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಉಪವಿಭಾಗ ಕಛೇರಿ ಆವರಣದಲ್ಲಿ ಮಾನ್ಯ ಕಾರ್ಯನಿರ್ವಾಹಕ ಇಂಜಿನಿಯರ್(ಡಿ), ಚಾವಿಸನಿನಿ. ಕೊಳ್ಳೇಗಾಲ ಉಪ ವಿಭಾಗ, ರವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಆಯೋಜನೆ ಮಾಡಲಾಗಿತ್ತು.ಜನಸಂಪರ್ಕ ಸಭೆಯನ್ನು ಸಮಯ ಮಧ್ಯಾಹ್ನ 3:00 ಗಂಟೆಗೆ ಆಯೋಜನೆ

ಕನ್ನಡ ನಾಡು ನುಡಿ ಅಭ್ಯುದಯಕ್ಕೆ ನಿರಂತರ ಸೇವೆ ಮಾಡುತ್ತಾ ತಮ್ಮ ಜೀವನವನ್ನೇ ಸಮರ್ಪಿಸಿ ಕೊಂಡವರನ್ನು ಗುರ್ತಿಸಿ ಗೌರವಿಸದಿದ್ದರೆ , ಅವರಿಗೆ ಬೆನ್ನು ತಟ್ಟಿ ಹೊಸ ಹುರುಪು ನೀಡದಿದ್ದರೆ ಸಮಾಜದಲ್ಲಿ ನಾಡುನುಡಿಗಾಗಿ ಕೆಲಸ ಮಾಡುವವರೇ ಇಲ್ಲವಾಗಿ

ಬೀದರ್: ನಗರದ ಅಂಬೇಡ್ಕರ್ ವೃತ್ತದ ಹತ್ತಿರ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಬೀದರ್ ಘಟಕ ವತಿಯಿಂದ ಪ್ರತಿಭಟನೆ ಮಾಡಲಾಯಿತು.ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ
Website Design and Development By ❤ Serverhug Web Solutions