ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಕೃಷ್ಣ ಜನ್ಮಾಷ್ಠಮಿಯ ನಿಮಿತ್ಯ ಸಂಗೀತ ಕಾರ್ಯಕ್ರಮ

ಕೊಪ್ಪಳ : 04.09.2026 ರಂದು ಭಾಗ್ಯನಗರದ ಕೀರ್ತಿಕಾಲೋನಿಯ ಶಾಂತಗಿರಿ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ನಿಮಿತ್ಯ ಸಂಗೀತ ಕಾರ್ಯಕ್ರಮ ಜರುಗಿತು. ಆರಂಭದಲ್ಲಿ ಶ್ರೀ ಶಿವನಗೌಡ ಎಲ್. ಶಾಂತಗಿರಿಯವರು ಸಂಗೀತ ಸೇವೆಗೈದರು, ನಂತರ ಕುಕನೂರಿನ ವಿದ್ಯಾನಂದ

Read More »

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಬೆಂಗಳೂರು : ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ಚಿಕ್ಕನಾಯಕನಹಳ್ಳಿಯ ತಹಶೀಲ್ದಾರರು, ಕಂದಾಯ ಇಲಾಖೆ ಸಿಬ್ಬಂದಿಗಳು, ಅರಣ್ಯ

Read More »

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಬೆಂಗಳೂರು : ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ಚಿಕ್ಕನಾಯಕನಹಳ್ಳಿಯ ತಹಶೀಲ್ದಾರರು, ಕಂದಾಯ ಇಲಾಖೆ ಸಿಬ್ಬಂದಿಗಳು, ಅರಣ್ಯ

Read More »

ಶಿಕ್ಷಣ ಇಲಾಖೆಯ ವಿಕಲಚೇತನ ನೌಕರನ ಆತ್ಮಹತ್ಯೆಗೆ ನ್ಯಾಯ ಸಿಗಲಿ : ಅಶೋಕ ಗುಡಿಕೋಟಿ

ಗಂಗಾವತಿ: ತಾಲೂಕಿನ ಶಿಕ್ಷಣ ಇಲಾಖೆಯ ಅಂಗವಿಕಲ ಅಧೀಕ್ಷಕ ಹುದ್ದೆಯ ನೌಕರರಾದ ಮಂಜುನಾಥ್ ಹೆಚ್.ಜಿ. ಅವರು ಕಚೇರಿಯ ಸಹೋದ್ಯೋಗಿ ಹಾಗೂ ಮೇಲಾಧಿಕಾರಿಗಳ ಕಿರುಕುಳ ತಾಳಲಾರದೆ ಕಳೆದ ತಿಂಗಳು ಆಗಸ್ಟ್‌-24 ಸೋಮವಾರ, ಆರಾಳ ಹತ್ತಿರದ ತುಂಗಭದ್ರಾ ಎಡದಂಡೆ

Read More »

ಶ್ರೀಕೃಷ್ಣ ಜನ್ಮಾಷ್ಠಮಿ ಮತ್ತು ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನೋತ್ಸವ

ಬೀದರ್/ ಬಸವಕಲ್ಯಾಣ: ವಿಶ್ವಹಿಂದೂ ಪರಿಷದ್, ಬಜರಂಗದಳ ಪ್ರಖಂಡದ ವತಿಯಿಂದ ನಗರದ ಶ್ರೀ ಸದ್ಗುರು ಸದಾನಂದ ಸ್ವಾಮಿಯ ಮಠದ ಆವರಣದಲ್ಲಿ ಭವ್ಯ ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನೋತ್ಸವ ಆಯೋಜಿಸಲಾಗಿತ್ತು.

Read More »

ಅದ್ಧೂರಿಯಿಂದ ಜರುಗಿದ ಶ್ರೀಕೃಷ್ಣ ಜನ್ಮಾಷ್ಠಮಿ

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಸುಕ್ಷೇತ್ರ ಕಾಂಬಳೆವಾಡಿ ಗ್ರಾಮದಲ್ಲಿ ನಿನ್ನೆ ದಿನಾಂಕ 04/09/2026 ರಂದು ಸಾಯಂಕಾಲ 04:00 ಗಂಟೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯು ಬಹು ವಿಜೃಂಬಣೆಯಿಂದ ಜರುಗಿತು.ಕಾರ್ಯಕ್ರಮದಲ್ಲಿ ಮೊದಲು ಪಾರ್ಥನೆ ಗೀತೆ,ನಂತರ ಸ್ವಾಗತ ಭಾಷಣ, ಅತಿಥಿ

Read More »

ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕ ಡಣಾಪುರ ಗ್ರಾಮದ ಎರಡನೇ ಅಂಗನವಾಡಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಆಚರಿಸಲಾಯಿತು. ತಾಲೂಕಿನ ಡಣಾಪುರ ಗ್ರಾಮದ ಎರಡನೇ ಅಂಗನವಾಡಿ ಕೇಂದ್ರದಲ್ಲಿ ಮುದ್ದು ಶ್ರೀ ಕೃಷ್ಷ ಹಾಗೂ ರಾಧೆಯ ವೇಷ ಧರಿಸಿಕೊಂಡು

Read More »

ಜೀವನದ ಮೌಲ್ಯಗಳನ್ನು ತಿಳಿಸಿದ ಗುರುಗಳಿಗೆ ಗುರುವಂದನಾ ಕಾರ್ಯಕ್ರಮ

ಮೈಸೂರು : ನಂಜನಗೂಡು ಪಟ್ಟಣದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಬಡ್ತಿ ಮುಖ್ಯ ಶಿಕ್ಷಕರಾದ ಲೀಲಾವತಿ ಹಾಗೂ ಸಹ ಶಿಕ್ಷಕ ಬಂಧುಗಳಿಗೆ ಮಕ್ಕಳಿಂದ ಅಕ್ಷರವನ್ನು ಕಲಿಸಿದ ಮತ್ತು ಜೀವನದ

Read More »

ಶ್ರೀ ವೆಂಕಟೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಕನಕಗಿರಿ :ಶ್ರೀ ವೆಂಕಟೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಶಿಕ್ಷಕರ ದಿನಾಚರಣೆಯನ್ನು ಎಲ್ಲಾ ಮುದ್ದು ಮಕ್ಕಳು ತಮ್ಮ ಕಡೆಯಿಂದ ಕೇಕ್ ಅನ್ನು ತಂದು ಕತ್ತರಿಸಿ ಶಿಕ್ಷಕರ ದಿನಾಚರಣೆಯನ್ನು ಬಹಳಷ್ಟು ಸಡಗರ

Read More »

ಕಸ್ತೂರಿರಂಗನ್ ವರದಿ ವಿರೋಧಿಸಿ ಬೃಹತ್ ಪಾದಯಾತ್ರೆ

ಶಿವಮೊಗ್ಗ : ತೀರ್ಥಹಳ್ಳಿಯಲ್ಲಿ ಪಶ್ಚಿಮ ಘಟ್ಟ ಸಹಕಾರ ವೇದಿಕೆ ವತಿಯಿಂದ ಕಸ್ತೂರಿರಂಗನ್ ವರದಿ ವಿರೋಧಿಸಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.ಸುಮಾರು 10 ಕಿಲೋಮೀಟರ್ ದೂರ ಪಾದಯಾತ್ರೆಯನ್ನು ಬೇಳೂರು ಗೋಪಾಲಕೃಷ್ಣ, R M ಮಂಜುನಾಥ್ ಗೌಡ ಹಾಗೂ

Read More »
error: Content is protected !!