
ದಿನನಿತ್ಯದ ಒತ್ತಡದಿಂದ ಹೊರಬರಲು ಕ್ರೀಡಾಕೂಟ ಸಹಕಾರಿ – ಸಿಇಓ ಹೇಮಂತ್
ಶಿವಮೊಗ್ಗ : ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಅವರು ತಿಳಿಸಿದರು.ಅವರು ಇಂದು ಜಿಲ್ಲಾ ಪೋಲಿಸ್ ಇಲಾಖೆ ವತಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತ್ ಮೈದಾನದಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ : ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಅವರು ತಿಳಿಸಿದರು.ಅವರು ಇಂದು ಜಿಲ್ಲಾ ಪೋಲಿಸ್ ಇಲಾಖೆ ವತಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತ್ ಮೈದಾನದಲ್ಲಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರಬೇನೂರು ಇಂಡಿಯನ್ ಕೇನ್ ಪವರ್ ಲಿಮಿಟೆಡ್ ಘಟಕ ಜ್ಞಾನ ಯೋಗಿ ಶ್ರೀ ಶಿವಕುಮಾರ ಸ್ವಾಮೀಜಿ ಶುಗರ್ಸ್ ಕಾರ್ಖಾನೆಯಲ್ಲಿ ಇಂದು ದಿ :04-12-2024 ರಂದು ಬಾಯ್ಲರ್ ಪ್ರದೀಪನ ಕಾರ್ಯಕ್ರಮ ಹಾಗೂ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಸಾರಂಗಮಠದ ಅಭಿನವ ಜಾತವೇದ ಶಿವಾಚಾರ್ಯ ಸ್ವಾಮೀಜಿಯವರ ಅಂತಿಮ ಸಂಸ್ಕಾರ ಭಾನುವಾರ ಉಜ್ಜಯನಿ ಸದ್ಧರ್ಮ ಪೀಠದ ಸಿದ್ಧಲಿಂಗ ಸ್ವಾಮೀಜಿ, ನಾಡಿನ ವಿವಿಧ ಮಠಾಧೀಶರ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ವಿಧಿವಿಧಾನಗಳ

ಬಾಗಲಕೋಟೆ/ ಹುನಗುಂದ : ದೈಹಿಕ ವಿಕಲತೆಗಿಂತ ಮಾನಸಿಕ ವಿಕಲತೆ ಘೋರವಾದುದು ಎಂದು ಶಿಕ್ಷಕ ಎಂ ಬಿ ವಂದಾಲಿ ಅಭಿಪ್ರಾಯಪಟ್ಟರು. ಅವರುತಾಲೂಕಿನ ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ವಿಶೇಷ ಚೇತನರ ದಿನಾಚರಣೆ

ಬಾಗಲಕೋಟೆ/ ಹುನಗುಂದ : ಸಾಹಿತ್ಯ, ಜನಪದ ಸಾಹಿತ್ಯ, ವಚನ ಸಾಹಿತ್ಯ, ಕೃಷಿ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಪದವಿ ಪ್ರಾಧ್ಯಾಪಕರಿಗಿಂತಲೂ ಮಿಗಿಲಾದ ಪಾಂಡಿತ್ಯದ ಅನುಭವವನ್ನು ಲಿಂ. ಡಾ|| ಮಲ್ಲಣ್ಣ ನಾಗರಾಳ ರವರ ಕಾರ್ಯ ಅಮೋಘವಾದದ್ದು ಎಂದು ಹುನಗುಂದದ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕ ಕ್ರೀಡಾಂಗಣದಲ್ಲಿ ನಡೆದಂತಹ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಕನ್ನಡ ನಾಡು ಹಿತರಕ್ಷಣಾ ಸಮಿತಿ ವತಿಯಿಂದ ಜರುಗಿತು.ಸನ್ಮಾನ್ಯ ರಾಹುಲ್ ಜಾರಕಿಹೊಳಿ ಸಾಹುಕಾರ್ ಆಗಮಿಸಿ ಕನ್ನಡ ಅಭಿಮಾನವನ್ನು ಇಟ್ಟು ಯುವಕರ ಸ್ಪೂರ್ತಿಯಾಗಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ಇಂಡಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಛೇರಿಯ ಉದ್ಘಾಟನಾ ಹಾಗೂ ಕಾರ್ಮಿಕ ಇಲಾಖೆ ಕರ್ನಾಟಕ ಕಟ್ಟಡ ಮತ್ತು ಇತರೆ

ರಾಯಚೂರು/ಸಿಂಧನೂರು ( pwd ಕ್ಯಾಂಪ್ ) ನೀರಾವರಿ ಇಲಾಖೆಯ ಆವರಣದಲ್ಲಿರುವ ಅಮರ ಶ್ರೀ ಆಲದ ಮರದ ಹತ್ತಿರ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು, ವನಸಿರಿ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರ ತಂದೆ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಭಾಗದ ಪ್ರಯಾಣಿಕರ ಬಹುಕಾಲದ ಬೇಡಿಕೆಯಾದ ವಡಗೇರಾ ದಿಂದ ಬೆಂಗಳೂರಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಸಂಚಾರಕ್ಕೆ ಚಾಲನೆ ನೀಡಲಾಯಿತು.ಶಾಸಕ ಚನ್ನಾರಡ್ಡಿ ತುನ್ನೂರು ಬೆಂಗಳೂರು ಬಸ್ಸಿಗೆ ಚಾಲನೆ ನೀಡಿ,

ಬೀದರ್: ದೇಶದ ವಿವಿಧ ರೈಲೈ ನಿಲ್ದಾಣಗಳಿಗೆ ಸಮಾಜ ಸುಧಾರಕರ, ನಿಸ್ವಾರ್ಥ ಸೇವಕರ, ದೇಶಕ್ಕಾಗಿ ಬಲಿದಾನ ಮಾಡಿದ ತ್ಯಾಗವೀರರ, ಮಠಾಧೀಶರ ಹೆಸರುಗಳು ನಾಮಕರಣ ಮಾಡಿದಂತೆ ಬೀದರ ರೈಲ್ವೆ ನಿಲ್ದಾಣಕ್ಕೂ ಕೂಡಾ ಕನ್ನಡ ನಾಡಿನ ಶ್ರೇಷ್ಠ ಮಠಾಧೀಶರು,
Website Design and Development By ❤ Serverhug Web Solutions