ಬೇಕಿನಾಳ ಅಸ್ಕಿ ಮತ್ತು ಬೂದಿಹಾಳ ಕೆರೆ ತುಂಬಿಸುವಂತೆ ರೈತ ಸಂಘ ಆಗ್ರಹ
ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಬೆಕಿನಾಳ ಅಸ್ಕಿ ಹಾಗೂ ಬುದಿಹಾಳ ಕೆರೆಗಳಿಗೆ ಶಾಶ್ವತವಾಗಿ ನೀರು ತುಂಬಿಸಬೇಕು ಇದರಿಂದ ಈ ಭಾಗದ ನೂರಾರು ರೈತರಿಗೆ ಮತ್ತು ಜನ ಜಾನವಾರಗಳಿಗೆ ಕುಡಿಯಲು ನೀರಿನ ಅನುಕೂಲವಾಗಲಿದ್ದು ಈ ಕೆರೆ
ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಬೆಕಿನಾಳ ಅಸ್ಕಿ ಹಾಗೂ ಬುದಿಹಾಳ ಕೆರೆಗಳಿಗೆ ಶಾಶ್ವತವಾಗಿ ನೀರು ತುಂಬಿಸಬೇಕು ಇದರಿಂದ ಈ ಭಾಗದ ನೂರಾರು ರೈತರಿಗೆ ಮತ್ತು ಜನ ಜಾನವಾರಗಳಿಗೆ ಕುಡಿಯಲು ನೀರಿನ ಅನುಕೂಲವಾಗಲಿದ್ದು ಈ ಕೆರೆ
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಗದುರಿ ಗ್ರಾಮದ ಮುಖ್ಯರಸ್ತೆಯು ಗುಂಡಿ ಬಿದ್ದು ಹದಗೆಟ್ಟಿರುವ ಕಾರಣ ಜನ ಮತ್ತು ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.ಈ ರಸ್ತೆಯಿಂದ ಅನೇಕ ಜನ ರೈತರಿಗೆ ವಿದ್ಯಾರ್ಥಿಗಳಿಗೆ ಅಂಗವಿಕಲರಿಗೆ ಹಾಗೂ ವಯಸ್ಕರರಿಗೆ ತೊಂದರೆಯಾಗುತ್ತಿದೆ
ಪಾವಗಡ:ಇತ್ತೀಚಿನ ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರ ಅತಿ ಹೆಚ್ಚು ಸುಧಾರಣೆಯನ್ನು ಕಾಣುತ್ತಿದೆ ಎಂದು ಪಾವಗಡದ ಶಾಸಕ ಎಚ್ ವಿ ವೆಂಕಟೇಶ್ ತಿಳಿಸಿದ್ದಾರೆ, ಬುಧವಾರ ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ ಈ ವೈ ರಂಗಯ್ಯ ಶೆಟ್ಟಿ
ಯಲಬುರ್ಗಾ: ಶ್ರಾವಣ ಮಾಸದಲ್ಲಿ ಬರುವ ಹಬ್ಬ ,ನಾಗರ ಪಂಚಮಿ ಹಬ್ಬ ಈ ಹಬ್ಬದಲ್ಲಿ ಒಡಹುಟ್ಟಿದ ಅಣ್ಣ ತಂಗಿಯರು ಪ್ರೀತಿಯಿಂದ ನಗು ನಗುತಾ ಹಬ್ಬವನ್ನು ಆಚರಿಸುತ್ತಾರೆ.ಶ್ರೀ ಏಳು ಕೋಟಿ ಮಲ್ಲಯ್ಯ, ಶ್ರೀ ವಿಜಯ ದುರ್ಗಾ,ಶ್ರೀ ದ್ಯಾಮಮ್ಮ
“ಸಹೋದರ ಸಹೋದರಿಯರ ಬಾಂಧವ್ಯ ಬೆಸೆಯುವ ಹಬ್ಬ “ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಬಂಡಿಹಾಳ ಗ್ರಾಮದಲ್ಲಿ ಸೋದರಿಯರು, ಮುದ್ದು ಮಕ್ಕಳು, ನಾಗದೇವತೆಗೆ “ನಮ್ ಪಾಲ್ ನಿಮ್ ಪಾಲ್ ಸರಿ ಪಾಲ್” ಹೇಳುವುದರ ಮೂಲಕ ನಾಗದೇವತೆಗೆ
ಕಲಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕಾಚಾಪುರ ಗ್ರಾಮದಲ್ಲಿ ಲ್ಯಾಂಡ್ ಆರ್ಮಿಯಿಂದ ಮೂರು ಸಿಸಿ ರಸ್ತೆಗಳು ಮಂಜೂರಾಗಿದ್ದು ಅದರಲ್ಲಿ ಒಂದು ರಸ್ತೆಯು ಪೂರ್ಣಗೊಂಡಿದ್ದು ಆ ರಸ್ತೆಗೆ ಮಣ್ಣು ಮಿಶ್ರಿತ ಮರಳು ಹಾಕಿದ್ದಕ್ಕಾಗಿ ಕೆಲವು ಜಾಗದಲ್ಲಿ ಕ್ರ್ಯಾಕ್
ಶಿವಮೊಗ್ಗ: ಆಕಾಶ್ ಎಜುಕೇಶನ್ ಸರ್ವೀಸಸ್ ಲಿಮಿಟೆಡ್ (AESL) ತನ್ನ ಮಹತ್ವಾಕಾಂಕ್ಷೆಯ ವಿದ್ಯಾರ್ಥಿವೇತನ ಪರೀಕ್ಷೆಯಾದ ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಂ (ANTHE) ಆರಂಭಿಸಿ 15 ವರ್ಷಗಳು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಇತ್ತೀಚಿನ ಆವೃತ್ತಿಯಾದ ANTHE -2024
ಬೆಂಗಳೂರು:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಆಗಸ್ಟ್ 8 ರಿಂದ 19ರ ವರೆಗೆ ನಡೆಯಲಿದೆ. ಲಾಲ್ಬಾಗ್ನ ಎಲ್ಲಾ ಪ್ರವೇಶ ದ್ವಾರಗಳಲ್ಲಿ ಎಲೆಕ್ಟ್ರಾನಿಕ್ ಟಿಕೆಟ್ ಯಂತ್ರಗಳ ವ್ಯವಸ್ಥೆ ಮಾಡಲಾಗಿದ್ದು, ಆನ್ಲೈನ್
ಕೊಪ್ಪಳ: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರ ಕಚೇರಿ ಬೆಂಗಳೂರ ಮುಂಭಾಗದ ಆವರಣದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆಯು,ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಶರಣಬಸಪ್ಪ ಕೆ.ದಾನಕೈ
ಹನೂರು:ಶಾಲಾ ಮಕ್ಕಳಿಗೆ ಕಲಿಕೆ ಹಂತದಲ್ಲಿ ಕಾನೂನಿನ ಕಠಿಣತೆ ಮತ್ತು ಜಾಗೃತಿಯ ಅರಿವು ಮೂಡಿಸಿದರೆ ಬಾಲ್ಯ ವಿವಾಹ ತಡೆಗಟ್ಟಲು ಸಹಾಯವಾಗುತ್ತದೆ ಎಂದು ಕೊಳ್ಳೇಗಾಲ ಪ್ರಧಾನ ಸಿವಿಲ್ ನ್ಯಾಯಾಧೀಶೆ ನಂದಿನಿ ತಿಳಿಸಿದರು. ತಾಲ್ಲೂಕಿನ ಪುದು ರಾಮಾಪುರ ಗ್ರಾಮದಲ್ಲಿ
Website Design and Development By ❤ Serverhug Web Solutions