
ಪೂರಕ ಪೌಷ್ಠಿಕ ಆಹಾರ ವಿತರಣೆ ಜವಾಬ್ದಾರಿಯಿಂದ ಮುಕ್ತಗೊಳಿಸಲು ಮನವಿ
ವಿಜಯನಗರ / ಕೊಟ್ಟೂರು : ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ವ್ಯವಸ್ಥೆ ನಡೆಯುತ್ತಿದ್ದು, ಅದರ ಜೊತೆ ಅಜೀಂ ಪ್ರೇಮ್ ಜೀ ಫೌಂಡೇಷನ್ ಸಹ ಭಾಗಿತ್ವದಲ್ಲಿ ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ / ಕೊಟ್ಟೂರು : ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ವ್ಯವಸ್ಥೆ ನಡೆಯುತ್ತಿದ್ದು, ಅದರ ಜೊತೆ ಅಜೀಂ ಪ್ರೇಮ್ ಜೀ ಫೌಂಡೇಷನ್ ಸಹ ಭಾಗಿತ್ವದಲ್ಲಿ ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ

ಕ.ಸಾ.ಪ. ಅಧ್ಯಕ್ಷರಾದ ಡಾ.ಮಹೇಶ್ ಜೋಷಿ ಅವರಿಗೆ ಸಾಹಿತಿ ಭೇರ್ಯ ರಾಮಕುಮಾರ್ ಪತ್ರ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತೀಯ ಸಮ್ಮೇಳನದಲ್ಲಿ ಕನ್ನಡ ನಾಡು,ನುಡಿಯ ಅಭ್ಯುದಯಕ್ಕೆ ಪೂರಕವಾಗುವಂತಹನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ

ಗುಳೇದಗುಡ್ಡದ ಒಪ್ಪತ್ತೇಶ್ವರ ಮಹಾಸ್ವಾಮಿಗಳು ನೇತೃತ್ವದಲ್ಲಿ ಹಾಗೂ ಹಡಗಲಿ ನಿಡಗುಂದಿಯ ರುದ್ರಮುನಿಶ್ರೀಗಳು ಅಮೀನಗಡ ಪ್ರಭುಶಂಕರ್ ರಾಜೇಂದ್ರ ಶ್ರೀಗಳು ಪೂರ್ತಿಗೇರಿ ಶ್ರೀಗಳು ಹುನಗುಂದದ ಗಚ್ಚಿನಮಠದ ಅಮರೇಶ್ವರ ದೇವರು ಹಾಗೂ ನೂರಾರು ಭಕ್ತರೊಂದಿಗೆ ತಾಲೂಕಿನ ಬೇವಿನಮಟ್ಟಿಯಿಂದ ತಿಮ್ಮಾಪುರ ಮಾರ್ಗವಾಗಿ

ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ ಬಸ್ ಒದಗಿಸಿದ ಕೆ.ಎಸ್.ಆರ್.ಟಿ.ಸಿ: ರಸ್ತೆ ತಡೆ ಮುಷ್ಕರ ಕೈ ಬಿಟ್ಟ ವಿದ್ಯಾರ್ಥಿ ಸಂಘಟನೆ ಶಿವಮೊಗ್ಗ: ಭದ್ರಾವತಿ ಬಸ್ ನಿಲ್ದಾಣದಿಂದ ಶಿವಮೊಗ್ಗ ನಗರಕ್ಕೆ ಹಾಗೂ ಹೊಳೆಹೊನ್ನೂರಿನಿಂದ ಭದ್ರಾಾವತಿ ನಗರಕ್ಕೆ ಕಾಲೇಜಿಗೆ ಹೋಗಲು

ಶಿವಮೊಗ್ಗ : 2024-25ನೇ ಸಾಲಿನ ಜಿಲ್ಲಾ ಸಮಗ್ರ ಶಿಕ್ಷಣ ಅಭಿಯಾನ ಯೋಜನೆಯಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿ. 03 ರಂದು ಬೆಳಗ್ಗೆ 9.30 ರಿಂದ ಸರ್ಕಾರಿ

ಮೈಸೂರು : ಬೆಳಗಾವಿ ಗಡಿಭಾಗದಲ್ಲಿ ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ ತಮ್ಮ ರಾಜಕೀಯ ಲಾಭಕ್ಕಾಗಿ ಮುಗ್ಧ ಕನ್ನಡಿಗರು ಮತ್ತು ಮರಾಠಿಗರನ್ನು ಪ್ರಚೋದಿಸಿ ಬೆಳಗಾವಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿರುವ ಎಂಇಎಸ್ ನಾಯಕರನ್ನು

ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ನರಸಿಂಹಗಿರಿ ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ನಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್ ) ಕಾರ್ಯಕ್ರಮವನ್ನು ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್.

ಸಾಹಿತಿ, ಚಿಂತಕರು, ಹೋರಾಟಗಾರರು, ಪರಿಸರ ಸಂರಕ್ಷಕರು, ಸಾಂಸ್ಕೃತಿಕ ಸಂಘಟಕರು, ವಿಶೇಷವಾಗಿ ಮಕ್ಕಳ ಕ್ಷೇತ್ರದಲ್ಲಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಟೊಂಕ ಕಟ್ಟಿಕೊಂಡು ಹಗಲಿರುಳೆನ್ನದೆ ಶ್ರಮಿಸುತ್ತಿರುವ ಕಲ್ಯಾಣ ಕರ್ನಾಟಕ ಭಾಗದ ಜನಪ್ರಿಯತೆಯ ಸ್ನೇಹ ಜೀವಿ, ಭಾವೈಕ್ಯತೆಯ ಬರಹಗಾರರಾದ

ವಿಜಯನಗರ/ಹಗರಿಬೊಮ್ಮನಹಳ್ಳಿ: ಕಡಲಬಾಳು, ಅಡವಿ ಆನಂದದೇವನಹಳ್ಳಿ, ಬಾಚಿಗೊಂಡನಹಳ್ಳಿ, ಹಗರಿ ಕ್ಯಾದಿಗಿಹಳ್ಳಿ, ಅಂಕಸಮುದ್ರ, ಪಿಂಜಾರ್ ಹೆಗ್ಡಾಳ್, ಹೊಸ ಆನಂದ ದೇವನಹಳ್ಳಿ, ಈ ಗ್ರಾಮಗಳ ರೈತರು ಮಳೆ ಅವಲಂಬಿಸಿ ಮಳೆ ಬಂದರೆ ಬೆಳೆ, ಮಳೆ ಬರದಿದ್ದರೆ ರೈತರ ಭೂಮಿ

ಬೆಂಗಳೂರು : ಇದೊಂದು ಮನಸ್ಸಿಗೆ ಸಮಾಧಾನ ಮತ್ತು ತೃಪ್ತಿ ಕೊಟ್ಟಿರುವ ವಿದ್ಯಮಾನ, ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಮಾಕ್ಷಿಪಾಳ್ಯ ವಾರ್ಡಿನಲ್ಲಿ ಶ್ರೀ. ಎ. ಮೂರ್ತಿ ಎಂಬ ನಾಗರಿಕರಿದ್ದಾರೆಅವರದು ಸೆಕ್ಯೂರಿಟಿ ಕೆಲಸ ಮಾಡುವ ಉದ್ಯೋಗ, ಅಂದರೆ ಅಷ್ಟೇನು
Website Design and Development By ❤ Serverhug Web Solutions