
ಗ್ರಾಮಸ್ಥರ ಮನವಿಗೆ ಕಿವಿಗೊಡದ ಪಿ ಡಿ ಒ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಬೀದಿ ನಾಯಿ ಜುಲೈ ತಿಂಗಳಲ್ಲಿ ರೋಹಿತ್ ಎಂಬ ಶಾಲಾ ಬಾಲಕನಿಗೆ ಕಚ್ಚಿ ಘಾಸಿಗೊಳಿಸಿದ್ದು ಗ್ರಾಮದಲ್ಲಿ ಶಾಲಾ ಮಕ್ಕಳು ಶಾಲೆಗೆ ಬರುವ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಬೀದಿ ನಾಯಿ ಜುಲೈ ತಿಂಗಳಲ್ಲಿ ರೋಹಿತ್ ಎಂಬ ಶಾಲಾ ಬಾಲಕನಿಗೆ ಕಚ್ಚಿ ಘಾಸಿಗೊಳಿಸಿದ್ದು ಗ್ರಾಮದಲ್ಲಿ ಶಾಲಾ ಮಕ್ಕಳು ಶಾಲೆಗೆ ಬರುವ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು

ವಿಜಯನಗರ: ದೂರುದಾರರಾದ ಶ್ರೀ ಗವಿಸಿದ್ದಯ್ಯ ಹಿರೇಮಠ್ ರವರಿಗೆ ಸಂಬಂಧಿಸಿದ ಕಾರ್ ನ್ನು ಹೆಚ್.ಬಿ.ಹಳ್ಳಿ ಜೆಸ್ಕಾಂ ಇಲಾಖೆಗೆ ಮಾಸಿಕ ಬಾಡಿಗೆ ರೂಪದಲ್ಲಿ ಪಡೆದುಕೊಳ್ಳಲು ಆದೇಶವನ್ನು ನೀಡುವ ಸಲುವಾಗಿ ರೂ :10,000/- ಲಂಚದ ಹಣವನ್ನು ಸ್ವೀಕರಿಸುವಾಗ ಹೊಸಪೇಟೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿಯ ಪ್ರಾಥಮಿಕ ಕೃಷಿ ಪತಿನ ಸಹಕಾರಿ ಸಂಘದ ನೂತನ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಆಫೀಸರ್ ಎಂ ಬಿ ಅರುಹುಣಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದವರ ವಿವರ

ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಕೊಡಂಬಲ ಗ್ರಾಮದಲ್ಲಿ ಮಾಶಾಸನ ಪಡೆಯುತ್ತಿರುವ ಫಲಾನುಭವಿ ಕಾಶಮ್ಮ ಚಂದ್ರಪ್ಪನವರ ಬಡತನವ ಕಂಡು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯಾ ಕಾರ್ಯಕ್ರಮ ಅಡಿಯಲ್ಲಿ ಮನೆಯನ್ನು ನಿರ್ಮಿಸಿ, ಮನೆಯನ್ನು ಹಸ್ತಾಂತರ ಮಾಡಲಾಯಿತು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಂಡಾಯ ಸಾಹಿತಿಗಳಾದ ಪ್ರೊ.ಅಲ್ಲಮಪ್ರಭು ಬೆಟ್ಟದೂರು ಅವರಿಗೆ ಸನ್ಮಾನ,ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಸಮಾರಂಭ. ಕೊಪ್ಪಳ: ತಿರುಳ್ಗನ್ನಡ ನಾಡಿನ

ಶಿವಮೊಗ್ಗ : ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯವು ಕರ್ನಾಟಕದ, ಶಿವಮೊಗ್ಗ ಕ್ಯಾಂಪಸ್ನಲ್ಲಿ ನಾಲ್ವರು ನೌಕಾ ನೆಲೆಯ ಕಮಾಂಡೋರ್ಗಳೊಂದಿಗೆ ವಿದ್ಯಾರ್ಥಿಗಳು ಸಂವಾದ ನಡೆಸಿದರು. ಅಧಿಕಾರಿಗಳಾದ Cdr ದೀಪಕ್ ಧಂಖರ್, Cdr. SSP ಸಿಂಗ್, Cdr. ಅಭಿನವ್ ನೆಹ್ರಾ

ರಾಯಚೂರು/ ಸಿಂಧನೂರು: ಸಂಚಾರಿ ಪೊಲೀಸ್ ಠಾಣೆಯ ಆವರಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗಡೆಯವರ ಜನ್ಮದಿನದ ಅಂಗವಾಗಿ ವನಸಿರಿ ಫೌಂಡೇಶನ್ ವತಿಯಿಂದ ಹಣ್ಣಿನ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮವನ್ನು ಸಸಿ ನೆಟ್ಟು ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ

ಬೀದರ್/ಚಿಟಗುಪ್ಪ: ವನ್ಯ ಸಂಪತ್ತು ಬೆಳೆಸಿ, ಸಂಪತ್ ಭರಿತ ದೇಶವನ್ನಾಗಿ ನಿರ್ಮಾಣ ಮಾಡುವ ಕಾರ್ಯದಲ್ಲಿ ಸರ್ವರ ಸಹಕಾರ ಅಗತ್ಯ ಇದೆ ಎಂದು ಸಾಹಿತಿ, ಪರಿಸರ ಸಂರಕ್ಷಕ ಸಂಗಮೇಶ ಎನ್ ಜವಾದಿ ನುಡಿದರು.ತಾಲೂಕಿನ ಇಟಗಾ ಗ್ರಾಮದ ಶ್ರೀ

ವಿಜಯನಗರ ಜಿಲ್ಲೆ ಕೊಟ್ಟೂರು: ವಿವಿಧ ಕಾರಣದಿಂದ ಕೊಟ್ಟೂರು ತಾಲೂಕಿನ ಗ್ರಾಮ ಪಂಚಾಯಿತಿ 14-ನಾಗರಕಟ್ಟೆ, 4-ರಾಂಪುರ ಹಾಗೂ5- ಉಜ್ಜಿನಿ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿದ್ದ ಒಂದು ಸದಸ್ಯರ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು.4-ರಾಂಪುರ ಗ್ರಾಮ ಪಂಚಾಯಿತಿಯ ರಾಂಪುರ-3ನೇ ಕ್ಷೇತ್ರಕ್ಕೆ

ಶಿವಮೊಗ್ಗ : ಅನವರತ ಸಂಸ್ಥೆಯು ಕಳೆದ ಎರಡು ವರ್ಷಗಳಿಂದ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಈ ಭಾರಿ ಸಿಹಿಮೊಗೆ ಸಂಭ್ರಮ-01 ಎಂಬ ವಿಶೇಷ ಶೀರ್ಷಿಕೆ ಅಡಿಯಲ್ಲಿ ಇದೇ ತಿಂಗಳ 27ರ (ನಾಳೆ) ಬುಧವಾರ ಎರಡು
Website Design and Development By ❤ Serverhug Web Solutions