
ಬಸವಕಲ್ಯಾಣದ ಗವಿಮಠದಲ್ಲಿ ಮಹಾಶಿವರಾತ್ರಿ
ಬೀದರ್/ ಬಸವಕಲ್ಯಾಣ : ಪ್ರತಿ ವರ್ಷದಂತೆ ದಿ. 26.02.2025 ಬುಧವಾರ ಸಾಯಂಕಾಲ 04:00 ಗಂಟೆಗೆ ಬಸವಕಲ್ಯಾಣದ ಇತಿಹಾಸ ಪ್ರಸಿದ್ಧ ಶ್ರೀ ಜಗದ್ಗುರು ಘನಲಿಂಗ ರುದ್ರಮುನಿ ಶಿವಾಚಾರ್ಯ ಸಂಸ್ಥಾನ ಗವಿಮಠದಲ್ಲಿ ಪೂಜ್ಯ ಶ್ರೀ ಷ. ಬ್ರ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್/ ಬಸವಕಲ್ಯಾಣ : ಪ್ರತಿ ವರ್ಷದಂತೆ ದಿ. 26.02.2025 ಬುಧವಾರ ಸಾಯಂಕಾಲ 04:00 ಗಂಟೆಗೆ ಬಸವಕಲ್ಯಾಣದ ಇತಿಹಾಸ ಪ್ರಸಿದ್ಧ ಶ್ರೀ ಜಗದ್ಗುರು ಘನಲಿಂಗ ರುದ್ರಮುನಿ ಶಿವಾಚಾರ್ಯ ಸಂಸ್ಥಾನ ಗವಿಮಠದಲ್ಲಿ ಪೂಜ್ಯ ಶ್ರೀ ಷ. ಬ್ರ.

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಗೋಕುಳ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ 9ನೇ ಜಾತ್ರಾಮಹೋತ್ಸವ ನಿಮಿತ್ತ ಪೆ.26 ರಿಂದ ಮಾರ್ಚ್ 2 ವರೆಗೆ ಹುಮನಾಬಾದ ಶ್ರೀಶ್ರೀಶ್ರೀ ಷ.ಬ್ರ.ವೀರ ರೇಣುಕಾ ಗಂಗಾಧರ ಶಿವಾಚಾರ್ಯರ ಸಾನಿಧ್ಯದಲ್ಲಿ, ಶ್ರೀ

ಮೈಸೂರಿನಲ್ಲಿ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ ವತಿಯಿಂದ ನಡೆದ ರಾಷ್ಟ್ರ ಕವಿ ಕುವೆಂಪು ಸಾಹಿತ್ಯೋತ್ಸವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಡಾ.ಭೇರ್ಯ ರಾಮಕುಮಾರ ಹಾಗೂ ಶ್ರೀಮತಿ ಸವಿತಾ

ಬೆಂಗಳೂರು : ಸಾಮಾಜಿಕ ಕಾರ್ಯಕ್ರಮಗಳ ಆಯೋಜಕರಾದ “ಮಾತಿನ ಮನೆ” ಯ 99ನೆಯ ಕಾರ್ಯಕ್ರಮವಾಗಿ ವಿದ್ವಾನ್ ಜಿ ಎಲ್ ರಮೇಶ್ ಕುಮಾರ್ ಅವರ ಕೊಳಲುವಾದನ ಕಾರ್ಯಕ್ರಮವು ಇತ್ತೀಚಿಗೆ ಜರುಗಿತು.ತಬಲಾದಲ್ಲಿ ಜೊತೆಗೂಡಿದವರು ವಿದ್ವಾನ್ ಎಂ. ಸಿ. ಶ್ರೀನಿವಾಸ್

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ನೀಲಹಳ್ಳಿ ಗ್ರಾಮದ ಕೆರೆಯಲ್ಲಿ ಫೆಬ್ರವರಿ 12, 2025 ರಂದು ಶ್ಯಾಮಮ್ಮ ಗಂ. ಹುಸೇನಪ್ಪ ಸಿರಿಗಿರಿ (20) ಮತ್ತು ಸಾಯಮ್ಮ ತಂ. ಭೀಮಪ್ಪ (15) ಎಂಬವರ ಶವ ಪತ್ತೆಯಾಗಿದ್ದು ಈ

ಬಾಗಲಕೋಟ / ಮುಧೋಳ ನಗರದಲ್ಲಿ ಕವಿ ರನ್ನ ಗತ ವೈಭವ ಸಾರಥಿ ಮೆರವಣಿಗೆಯಲ್ಲಿಡೊಳ್ಳು ಕುಣಿತ, ಕೋಲಾಟ, ಶಹನಾಯಿ, ವೀರಗಾಸೆ, ಊರವಂತಿಕೆ, ಮೂವತ್ತಕ್ಕೂ ಹೆಚ್ಚು ಕಲಾ ತಂಡಗಳು ಭಾಗಿಯಾಗಿದ್ದವು. ಸುಮಂಗಳೆಯರಿಂದ ಕುಂಭಮೇಳ, ಈ ಮೆರವಣಿಗೆಯ ಕೇಂದ್ರ

ಬೀದರ/ ಕಮಲನಗರ : ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಸಾಗರ ಖಂಡ್ರೆ ಅವರು ಇಂದು ಕಮಲನಗರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಎದುರಿಗೆ ರಬಕವಿ ಬನಹಟ್ಟಿ ಅಗ್ನಿಶಾಮಕ ಠಾಣೆ ವತಿಯಿಂದ ಅಗ್ನಿ ಅವಘಡಗಳ ಅರಿವು ಮತ್ತು ಅಗ್ನಿ ಅನಾಹುತ ತಡೆಗಟ್ಟುವ ದಿನವನ್ನಾಗಿ ಆಚರಣೆ

ಉತ್ತರ ಪ್ರದೇಶದ ಪ್ರಯಾಗರಾಜ್ ಕುಂಭ ಮೇಳದಲ್ಲಿ ಮಾಜಿ ಗೃಹ ಸಚಿವರಾದ ಪಿ.ಜಿ.ಆರ್ ಸಿಂಧೆ ಅವರು ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಶಾಹಿ ಪುಣ್ಯ ಸ್ನಾನ ಮಾಡಿದರು. ಇವರ ಜೊತೆಯಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ವಿಶ್ವಕರ್ಮ

ವಿಜಯಪುರ/ ಇಂಡಿ: ಪ್ರತಿ ವರ್ಷ ಡಾ. ಅಂಬೇಡ್ಕರ್ ಅವರ ಜಯಂತಿ ಆಚರಿಸುವ ಸಮಯದಲ್ಲಿಯೇ ಚುನಾವಣೆಗಳು ಘೋಷಣೆಯಾಗುತ್ತಿದ್ದು, ಚುನಾವಣೆ ನೀತಿ ಸಂಹಿತೆ ಇರುವುದರಿಂದ ಅಂಬೇಡ್ಕರ್ ಅವರ ಜಯಂತಿಯನ್ನು ರಾಜ್ಯ ಸರ್ಕಾರ, ಜಿಲ್ಲೆ, ತಾಲೂಕ ಆಡಳಿತ ಅದ್ದೂರಿಯಾಗಿ
Website Design and Development By ❤ Serverhug Web Solutions