
ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷರಿಂದ ಪ್ರಗತಿ ಪರಿಶೀಲನೆ
ಶಿವಮೊಗ್ಗ : ಜಿಲ್ಲಾ ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಕಚೇರಿಯಲ್ಲಿ ಡಿ. ಸಿ. ಸಿ. ಬ್ಯಾಂಕಿನ ಅಧ್ಯಕ್ಷ ಶ್ರೀ ಆರ್. ಎಂ. ಮಂಜುನಾಥ ಗೌಡರು ಬ್ಯಾಂಕಿನ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.ಜಿಲ್ಲೆಯ ಎಲ್ಲಾ ಶಾಖೆಗಳ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ : ಜಿಲ್ಲಾ ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಕಚೇರಿಯಲ್ಲಿ ಡಿ. ಸಿ. ಸಿ. ಬ್ಯಾಂಕಿನ ಅಧ್ಯಕ್ಷ ಶ್ರೀ ಆರ್. ಎಂ. ಮಂಜುನಾಥ ಗೌಡರು ಬ್ಯಾಂಕಿನ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.ಜಿಲ್ಲೆಯ ಎಲ್ಲಾ ಶಾಖೆಗಳ

ಬಾಯಾರಿದ ಬಾನಾಡಿಗಳಿಗೆ ನೀರುಣಿಸಲು ಪಕ್ಷಿಗಳಿಗೆ ಅರವಟ್ಟಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ : ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತ ಅಮರೇಗೌಡ ಮಲ್ಲಾಪುರ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನದ ಹುಂಡಿಯಲ್ಲಿ 1.94 ಕೋಟಿ ರೂ. ಸಂಗ್ರಹ ಹನೂರು ತಾಲೂಕಿನ ಪ್ರಸಿದ್ದ ಧಾರ್ಮಿಕ ಪುಣ್ಯ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ ಮಾದಪ್ಪನ ದೇವಾಲಯದಲ್ಲಿ ಗುರುವಾರ

ಉರಿಲಿಂಗ ಪೆದ್ದಿ ಮಠ ಶಾಖಾ ಮಠದ ಜೀರ್ಣೋದ್ಧಾರ ಕಾಮಗಾರಿಗೆ ಜ್ಞಾನ ಪ್ರಕಾಶ್ ಸ್ವಾಮಿಗಳು ಹಾಗೂ ಶಾಸಕ ಎಂ.ಆರ್ ಮಂಜುನಾಥ್ ರವರು ಭೂಮಿ ಪೂಜೆ ನೆರವೇರಿಸಿದರು. ಹನೂರು ತಾಲೂಕಿನ ಮಣಗಳ್ಳಿ ವ್ಯಾಪ್ತಿಯಲ್ಲಿ ಬರುವಂತಹ ಗುರುಗಳ ದೊಡ್ಡಿ ಗ್ರಾಮದಲ್ಲಿ

ಬೀದರ ಜಿಲ್ಲೆ ಔರಾದ ತಾಲೂಕಿನ ಔರಾದ್ (ಬಿ.) ಗ್ರಾಮದಲ್ಲಿ ದಿನಾಂಕ 23.02.25 ರಿಂದ 27.02.25 ವರೆಗೆ ಸುಕ್ಷೇತ್ರ ಶ್ರೀ ಅಮರೇಶ್ವರ ಜಾತ್ರಾ ಮಹೋತ್ಸವ ಹಮ್ಮಿಕೊಂಡಿದೆ ಭಕ್ತಾದಿಗಳು ಈ ಜಾತ್ರೆಗೆ ಬಂದು ದೇವರ ದರ್ಶನ ಪಡೆದು

ಬೀದರ : ಪ್ರಯಾಗ್ ರಾಜ್ ಕುಂಭಮೇಳಕ್ಕೆ ತೆರಳಿದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ಜಿಲ್ಲೆಯ ಐವರು ಯಾತ್ರಿಕರು ದುರ್ಮರಣಕ್ಕೀಡಾಗಿರುವ ದುಃಖದ ಸುದ್ದಿ ಆಘಾತ ತಂದಿದೆ. ಈ

ದೆಹಲಿ : ಭಾರತೀಯ ದಿವ್ಯಾಂಗ ಎಂಪೋವೆರ್ಮೆಂಟ್ ಅಸೋಸಿಯೇಷನ್ (ನೋಂದಾಯಿತ) ಇದರ ಸ್ಥಾಪಕ ಅಧ್ಯಕ್ಷರಾದ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರನ್ನು ದಿವ್ಯಾoಗ ವ್ಯಕ್ತಿಗಳ ಬಗೆಗಿನ ಕಾಳಜಿಗಾಗಿ ಹಾಗೂ ಅತ್ಯುತ್ತಮ ಸೇವೆಗಳಿಗಾಗಿ “2025 ರ ಪ್ರತಿಷ್ಠಿತ ಸಾಧನೆ

ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಗದೂರಿ ಗ್ರಾಮದಲ್ಲಿ ದಿನಾಂಕ 26.02.2025 ರಿಂದ 28.02.2025 ರವರೆಗೆ ಶ್ರೀ ಮಲ್ಲಿಕಾರ್ಜುನ ಜಾತ್ರಾ ಮಹೋತ್ಸವ ಹಮ್ಮಿಕೊಂಡಿದ್ದು ಭಕ್ತಾದಿಗಳು ಈ ಜಾತ್ರೆಗೆ ಬಂದು ದೇವರ ದರ್ಶನ ಪಡೆದು ಪುನೀತರಾಗಬೇಕೆಂದು ಬಗದೂರಿ

ಬಾಗಲಕೋಟೆ/ಹುನಗುಂದ : ಬಾಗಲಕೋಟೆ ಜಿಲ್ಲಾ ಆಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಮುಧೋಳದ ರನ್ನ ಪ್ರತಿಷ್ಠಾನ ಇದೇ ತಿಂಗಳ ದಿ. 22, 23 ಮತ್ತು 24ರಂದು 2025 ರಂದು ಆಯೋಜಿಸಿರುವ ಕವಿ

ಬೆಂಗಳೂರು : ತ್ರಿಪುರವಾಸಿನಿ ಅರಮನೆ ಆವರಣದಲ್ಲಿ ದಿ: 20.02.2025 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಹಾಗೂ ಪದಾಧಿಕಾರಿಗಳ “ಸಮಾವೇಶ ಹಾಗೂ ಕಾರ್ಯಾಗಾರ” ಕಾರ್ಯಕ್ರಮ ಯಶಸ್ವಿಯಾಗಿರುತ್ತದೆ. ಈ ಕಾರ್ಯಾಗಾರದಲ್ಲಿ ಮಾನ್ಯ
Website Design and Development By ❤ Serverhug Web Solutions