
ಶ್ರೀ ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಹೊಸಗುಂದ ಉತ್ಸವ ಹಾಗೂ ಲಕ್ಷ ದೀಪಗಳ ಉತ್ಸವ
ಶಿವಮೊಗ್ಗ : ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಸಂಕಲ್ಪ ಮಾಡಲು ಹೆಸರು ರಾಶಿ – ನಕ್ಷತ್ರ – ಗೋತ್ರವನ್ನು ಹಾಗೂ ಪ್ರಸಾದ ಕಳುಹಿಸಲು ತಮ್ಮ ವಿಳಾಸವನ್ನು ಈ ಮೊಬೈಲ್ ಸಂಖ್ಯೆಗೆ (9900039443) ವಾಟ್ಸಪ್ ಮಾಡಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ : ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಸಂಕಲ್ಪ ಮಾಡಲು ಹೆಸರು ರಾಶಿ – ನಕ್ಷತ್ರ – ಗೋತ್ರವನ್ನು ಹಾಗೂ ಪ್ರಸಾದ ಕಳುಹಿಸಲು ತಮ್ಮ ವಿಳಾಸವನ್ನು ಈ ಮೊಬೈಲ್ ಸಂಖ್ಯೆಗೆ (9900039443) ವಾಟ್ಸಪ್ ಮಾಡಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಸುಮಾರು 20 ವರ್ಷಗಳಿಂದ ರಾಮದುರ್ಗದ ಜನತೆ ಲೋಕಾಪೂರದಿಂದ ರಾಮದುರ್ಗ, ಶಿರಸಂಗಿ ಕಾಳಮ್ಮದೇವಿ, ಸವದತ್ತಿ ಯಲ್ಲಮ್ಮ ಮಾರ್ಗವಾಗಿ ಧಾರವಾಡಕ್ಕೆ ರೈಲ್ವೆ ಮಾರ್ಗ ಆಗಬೇಕೆಂದು ಒತ್ತಾಯಿಸಿ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದಾರೆ.

ಬೆಂಗಳೂರು:ಸಹಕಾರ ಕ್ಷೇತ್ರ ಸೇರಿದಂತೆ ಸಾಮಾಜಿಕ ಬದ್ಧತೆಯಲ್ಲಿ ತೊಡಗಿಸಿಕೊಂಡು ಸತತವಾಗಿ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾಗಿ ಹಾಗೂ ಕರ್ನಾಟಕ ಸರ್ಕಾರ ಸಚಿವರಾಗಿ ಜನನುರಾಗಿ ದುಡಿದ ಶಾಸಕ ಆರಗ ಜಾನೇಂದ್ರ ಅವರಿಗೆ ವಿಶ್ವವಾಣಿ ಪತ್ರಿಕೆ ಹಾಗೂ ಜಪಾನ್ ಹಿರಿಯ

ಶ್ರೀ ಕೋರಿಸಿದ್ದೇಶ್ವರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ನು ವಿತರಣೆ ಮಾಡುವ ಮೂಲಕ ಸ್ನೇಹಾ ಎಮ್. ಬಿ ಹಡಪದ ಜನ್ಮ ದಿನ ಆಚರಣೆ. ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ

ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ 52ನೇ ಜನ್ಮದಿನವನ್ನು ವಿವಿಧ ಸಮಾಜಮುಖಿ ಸೇವಾ ಕಾರ್ಯಗಳ ಮುಖಾಂತರ ಜನ್ಮದಿನ ಆಚರಿಸಿಕೊಂಡರು.ಎಂಎಲ್ಸಿ ಡಿ.ಎಸ್.ಅರುಣ್ ಜನ್ಮದಿನದ ಪ್ರಯುಕ್ತ ಸ್ನೇಹಿತರ ಜತೆಗೂಡಿ ರಕ್ತದಾನ ಮಾಡಿದರು. ಈವರೆಗೂ ಅರುಣ್ ಅವರು 42

ಗದಗ: ಜನಪದ ಕೂಗು ಕಾರ್ಯಕ್ರಮದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿರುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರ ಜನಪದ ಕ್ಷೇತ್ರದಲ್ಲಿನ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚಿಕ್ಕ ಜೋಗಿಹಳ್ಳಿ ಗ್ರಾಮದಲ್ಲಿ ಕೆರೆಗೆ ಬಾಗಿನ ಅರ್ಪಿಸಿ ಗಂಗಾ ಪೂಜೆ ನೆರವೇರಿಸಿದರು ಕೆರೆಗೆ ಬಾಗಿನ ಅರ್ಪಿಸಲು ಕೂಡ್ಲಿಗಿ ತಾಲೂಕಿನ ಶಾಸಕರಾದ ಡಾಕ್ಟರ್ ಶ್ರೀನಿವಾಸ್ ಎನ್ ಟಿ ಅವರು ಹಾಗೂ

ಬಾಗಲಕೋಟೆ/ ಹುನಗುಂದ :ಭಾರತೀಯ ಸಂಸ್ಕೃತಿ ಪರಂಪರೆ ಅಮೋಘವಾದದ್ದು, ಅದು ಜೀವನ ವಿಧಾನವನ್ನು ತಿಳಿಸುತ್ತದೆ. ಇಂಥ ಪರಂಪರೆಯ ಕೆಲವು ಅಮೂಲ್ಯ ಅಂಶಗಳು ಕಣ್ಮರೆಯಾಗದಂತೆ ಎಚ್ಚರ ವಹಿಸಬೇಕು. ಅವುಗಳನ್ನು ಸಂಶೋಧಿಸಿ ಸಮಾಜಕ್ಕೆ ಕೊಡಬೇಕಾದ ಬಹುದೊಡ್ಡ ಜವಾಬ್ದಾರಿ ಸಾಹಿತಿಗಳ

ಬಾಗಲಕೋಟೆ/ ಹುನುಗುಂದ: ಕರ್ನಾಟಕದಲ್ಲಿ ವಿವಿಧ ಭಾಗದಲ್ಲಿ ಪ್ರತಿ ವರ್ಷದಂತೆ ಜಾತ್ರೆ ಉತ್ಸವಗಳಲ್ಲಿ ಆಯಾ ಭಾಗದ ಮಠಮಾನ್ಯಗಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸಲು ಜನರಲ್ಲಿರುವ ಮನೋಭಾವನೆಯನ್ನು ಜಾಗೃತಿಗೊಳಿಸಲು ಪುರಾಣ ಪ್ರವಚನಗಳನ್ನು ಹಮ್ಮಿಕೊಳ್ಳುತ್ತಾ ಧಾರ್ಮಿಕ ಪ್ರಜ್ಞೆಯನ್ನು ಮಠಮಾನ್ಯಗಳು ಮಾಡುತ್ತಿವೆ

ಬೆಂಗಳೂರು : ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಹಾಗೂ ಫೆಡರೇಶನ್ ಆಫ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಚೇಂಬರ್ಸ್ ಇವರುಗಳ ಸಂಯುಕ್ತಶ್ರಯದಲ್ಲಿ ದಿನಾಂಕ 22.11.2024ರ ಶುಕ್ರವಾರ ಸಂಜೆ 4ರಿಂದ ಸರ್ ಎಂವಿ ಆಡಿಟೋರಿಯಂ,
Website Design and Development By ❤ Serverhug Web Solutions