
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ – ಸುಮಾರು 20 ಬಣವೆಗಳು ಅಗ್ನಿಗೆ ಆಹುತಿ
ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಹ್ಯಾಳ್ಯಾ ಗ್ರಾಮದಲ್ಲಿ ಸುಮಾರು 8 ರಿಂದ 10 ಕಣಗಳಿಗೆ ಬೆಂಕಿ ಹತ್ತಿ ಉರಿದಿದೆ. ಇದಕ್ಕೆ ಮುಖ್ಯ ಕಾರಣ ಸ್ಥಳೀಯರು ಹೇಳುವಂತೆ ಜಾಲಿ ಮರದಲ್ಲಿ ಹೋಗಿರುವ ವಿದ್ಯುತ್ ತಂತಿಗಳಿಂದ ಶಾರ್ಟ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಹ್ಯಾಳ್ಯಾ ಗ್ರಾಮದಲ್ಲಿ ಸುಮಾರು 8 ರಿಂದ 10 ಕಣಗಳಿಗೆ ಬೆಂಕಿ ಹತ್ತಿ ಉರಿದಿದೆ. ಇದಕ್ಕೆ ಮುಖ್ಯ ಕಾರಣ ಸ್ಥಳೀಯರು ಹೇಳುವಂತೆ ಜಾಲಿ ಮರದಲ್ಲಿ ಹೋಗಿರುವ ವಿದ್ಯುತ್ ತಂತಿಗಳಿಂದ ಶಾರ್ಟ್

ಬೀದರ್/ ಬಸವಕಲ್ಯಾಣ:ಶರಣೆ ದಾನಮ್ಮನ ತಪೋ ಕ್ಷೇತ್ರ ಕಲ್ಯಾಣ ಕದಳಿ ಗುಣತೀರ್ಥವಾಡಿ-ಬಸವಕಲ್ಯಾಣದಲ್ಲಿದಿನಾಂಕ: ಏಪ್ರಿಲ್ 04 ಮತ್ತು 05-2026ರಂದು ಶರಣೆ ದಾನಮ್ಮ ಉತ್ಸವ, 4ನೇ ಶರಣ ಸಮಾಗಮ ಕಾರ್ಯಕ್ರಮವು ಅರ್ಥಪೂರ್ಣವಾಗಿ ಹಾಗೂ ವೈಚಾರಿಕ ನೆಲೆಗಟ್ಟಿನಲ್ಲಿ ನಡೆಯಲಿದೆ ಎಂದು

ವಿಜಯನಗರ ಜಿಲ್ಲೆ ಕೊಟ್ಟೂರು : ನಗರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯನಗರ ಶಿಶು ಅಭಿವೃದ್ಧಿ ಯೋಜನೆ ಕೂಡ್ಲಿಗಿ ಕೊಟ್ಟೂರು ವಲಯದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಅಂಗನವಾಡಿ ಕೇಂದ್ರದ ತಮ್ಮ ಸರ್ವೆ ವ್ಯಾಪ್ತಿಯಲ್ಲಿ

ಶಿವಮೊಗ್ಗ: ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಅನೇಕ ಬಾರಿ ಬಜೆಟ್ ಮಂಡಿಸಿರುವುದು ಒಂದು ದಾಖಲೆ ಎನ್ನುವುದರಲ್ಲಿ ಸಂಶಯವೇ ಇಲ್ಲ. ಆದರೆ ದುರದೃಷ್ಟವಶಾತ್, ಆ ದಾಖಲೆಗಳು ರಾಜ್ಯದ ಸಮಗ್ರ ಅಭಿವೃದ್ಧಿಯ ಪ್ರತಿಬಿಂಬವಾಗದೆ ಕರ್ನಾಟಕ ನಿಧಾನವಾಗಿ ಹಿನ್ನಡೆಯತ್ತ

ಕಂಪ್ಲಿ ಪುರಸಭೆ ಮುಂಭಾಗದಲ್ಲಿ ನಾಯಿಗಳ ಹಾವಳಿ ಪುರಸಭೆ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ.ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ಪುರಸಭೆಯವರು ಕ್ರಮ ಕೈಗೊಳ್ಳಬೇಕು, ಪಟ್ಟಣದಲ್ಲಿ 23 ವಾರ್ಡುಗಳಿವೆ,

ಬಳ್ಳಾರಿ / ಕಂಪ್ಲಿ : ಬಳ್ಳಾರಿ ಜಿಲ್ಲೆಯಲ್ಲಿರುವ 162 ಆಶಾ ಕಾರ್ಯಕರ್ತೆಯರ ಪೈಕಿ 120 ಕಾರ್ಯಕರ್ತೆಯರು ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಕೇಂದ್ರ ಸರಕಾರದ ಮಾರ್ಗಸೂಚಿಯನ್ನು ರಾಜ್ಯ ಸರಕಾರ ಜಾರಿಗೆ ತರಲು ಮುಂದಾಗಿರುವ ಕಾರಣ ಈ

ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುತ್ತಿದ್ದಾರೆ. ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ವಿಜಯ್

ರಾಯಚೂರು/ ಸಿಂಧನೂರು : ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಗುರುವಾರದಂದು ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ವತಿಯಿಂದ ನಾವೀನ್ಯತಾ ಮೇಳವನ್ನು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ಸ್ವಯಂ ತಯಾರಿಸಿದ 20ಕ್ಕೂ ಹೆಚ್ಚು ನವೀನ ವಿಜ್ಞಾನ ಮಾದರಿಗಳನ್ನು

ಬಾಗಲಕೋಟೆ/ ಇಲಕಲ್ಲ : ತಾಲೂಕಿನ ದತ್ತು ಗ್ರಾಮ ಕಂದಗಲ್ಲ ದಲ್ಲಿ ಬಾಗಲಕೋಟ ವಿಶ್ವ ವಿದ್ಯಾಲಯ ಜಮಖಂಡಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲಕಲ್ಲ ಇವರಿಂದ ರಾಷ್ಟ್ರೀಯ ಸೇವಾ ಯೋಜನೆಯ 5 ನೆ ದಿನದ

ಬಾಗಲಕೋಟೆ/ ಇಲಕಲ್ಲ :“ನಾನು ಕಂದಗಲ್ ಉತ್ಸವವನ್ನು ಮಾಡಬೇಕೆಂದು ಯೋಚಿಸಿದ್ದೆ ಆದರೆ ಈ ವಿಶ್ವಚೇತನ ಉತ್ಸವನ್ನು ನೋಡಿ ಕಂದಗಲ್ ಉತ್ಸವವನ್ನು ನೋಡಿದಂತಾಗಿದೆತಾಲೂಕಿನ ಕಂದಗಲ್ ವಿಶ್ವ ಚೇತನ ಶಾಲೆಯ 16ನೇ ವಾರ್ಷಿಕೋತ್ಸವ ಕಾರ್ಯಕ್ರಮ ರಾಜ್ಯಮಟ್ಟದಲ್ಲಿ ನಡೆಯುವ ಪ್ರತಿಷ್ಠಿತ
Website Design and Development By ❤ Serverhug Web Solutions