
ಪತ್ರಿಕಾ ಪ್ರಕಟಣೆ
ರಾಯಚೂರು : ಕರ್ನಾಟಕ ಸರ್ಕಾರವು ಶಾಲಾ ಹಾಗೂ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ರದ್ದುಪಡಿಸಿರುವ ನಿರ್ಧಾರವನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಯಚೂರು ಜಿಲ್ಲಾ ಘಟಕ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ.ಹಿಂದಿನ ಬಿಜೆಪಿ ಸರ್ಕಾರವು ರಾಜಕೀಯ ಲಾಭಕ್ಕಾಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಯಚೂರು : ಕರ್ನಾಟಕ ಸರ್ಕಾರವು ಶಾಲಾ ಹಾಗೂ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ರದ್ದುಪಡಿಸಿರುವ ನಿರ್ಧಾರವನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಯಚೂರು ಜಿಲ್ಲಾ ಘಟಕ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ.ಹಿಂದಿನ ಬಿಜೆಪಿ ಸರ್ಕಾರವು ರಾಜಕೀಯ ಲಾಭಕ್ಕಾಗಿ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಲಾಯಿತು. ಮಲ್ಲಮ್ಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ತಹಶೀಲ್ದಾರ್ ಅಮರೇಶ್ ಜಿ ಕೆ ಇವರು ಮಾತನಾಡಿ ಕೃಷಿ ಪ್ರಧಾನವಾದ

ಕೊಪ್ಪಳ : ಇಂದು ಮುದುಕರು ಅಂಗಳದಲ್ಲಿ ಇದ್ದಾರೆ. ಆದರೆ ಯುವಕರು ಮನೆಯಲ್ಲಿ ಮೊಬೈಲ್ ನಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಅಲ್ಲಮಪ್ರಭು ಬೆಟ್ಟದೂರು ಅವರು ಹೇಳಿದರು.ನಗರದ ಸರಕಾರಿ ಪ್ರಥಮ ದರ್ಜೆ

ತುಮಕೂರು : ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಪ್ರೋತ್ಸಾಹ ಧನ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಆಶಾ ಕಾರ್ಯಕರ್ತೆಯರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಮೂರ್ನಾಲ್ಕು ತಿಂಗಳಿಂದ ಪ್ರೋತ್ಸಾಹ ಧನ ಮತ್ತು ಸಂಬಳ ಎರಡನ್ನೂ ಕೊಡುತ್ತಿಲ್ಲ

ಸಿರುಗುಪ್ಪ – ತಾಲೂಕಿನ ದೇವಲಾಪುರ ಗ್ರಾಮದ ಶ್ರೀ ದ್ಯಾವಮ್ಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದದಿಂದ ಮಂಜೂರಾತಿಗೊಂಡ ಒಂದು ಲಕ್ಷ ಐವತ್ತು ಸಾವಿರ ರೂಪಾಯಿಗಳ ಮೊತ್ತದ ಡಿ ಡಿ ಯನ್ನು ಶ್ರೀ ದ್ಯಾವಮ್ಮದೇವಿ ದೇವಸ್ಥಾನದ

ಹುನಗುಂದ: ತಾಲೂಕಿನ ತಿಮ್ಮಾಪುರ ಗ್ರಾಮದ ವಿಶ್ವಕರ್ಮ ಸಮಾಜದ ಹಿರಿಯ ಮಹಿಳೆ ಹನಮವ್ವ ಮಾನಪ್ಪ ಪತ್ತಾರ (ಹಿರೇ ಸಿ೦ಗನಗುತ್ತಿ )ದಿನಾಂಕ 13. 5. 2025 ಬುಧವಾರ, ಸಾಯಂಕಾಲ 4.15 ಕ್ಕೆ, ವಯೋಸಹಜ ಕಾಯಿಲೆಯಿಂದ ಗ್ರಾಮದಲ್ಲಿ ನಿಧನರಾಗಿದ್ದಾರೆಂದು,

ಬಳ್ಳಾರಿ/ ಸಿರುಗುಪ್ಪ – ಮಾನವ ದಿನಗಳ ಸೃಜನೆಯಲ್ಲಿ ಬಳ್ಳಾರಿ ಜಿಲ್ಲೆಗೆ ಮೇ ಅಂತ್ಯದವರೆಗೆ ನಿಗದಿಯಾಗಿದ್ದ 18.45 ಲಕ್ಷ ಸೃಜನೆ ಗುರಿಯಲ್ಲಿ ಈವರೆಗೆ 2,52,011 ಮಾನವ ದಿನಗಳನ್ನು ಸೃಜಿಸುವ ಮೂಲಕ ರಾಜ್ಯಕ್ಕೆ ಎರಡನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ.

ಬಳ್ಳಾರಿ : ಜಿಲ್ಲೆಯಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ, ಸರ್ಕಾರೇತರ ಹಾಗೂ ಅನುದಾನಿತ ವಸತಿ ನಿಲಯಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸೂಚನೆ

ಕಂಪ್ಲಿ: ತಾಲೂಕಿನ ನಂ 10 ಮುದ್ದಾಪುರ ಗ್ರಾಮದ ಮೂಲಕ ಕೆ.ಎಸ್ ಆರ್ ಟಿಸಿ ಬಸ್ಸು ಹಾದು ಹೋಗಬೇಕು ಮತ್ತು ರಸ್ತೆಯಲ್ಲಿ ಸ್ಪೀಡ್ ಬ್ರೇಕರ್ ಹಾಕಿ ರಸ್ತೆ ಸಂಪೂರ್ಣ ಹಾಳಗಿದೆ ಅದನ್ನು ಡಾಂಬರಿಕರಣ ಗೊಳಿಸಬೇಕೆಂದು ಒತ್ತಾಯಿಸಿ

ಶಹಾಪುರ: ನಗರದಲ್ಲಿ ಮೇ 18ರಂದು ಆಯೋಜಿಸಲಾಗಿರುವ ‘ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ’ದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಯಾದಗಿರಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪ್ರದೀಪ
Website Design and Development By ❤ Serverhug Web Solutions