
ರೈತರ ಜಮೀನುಗಳಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ ರೈತರ ಆಕ್ರೋಶ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಸಾಸಿವೆಹಳ್ಳಿ ಏತ ನೀರಾವರಿ ಯೋಜನೆಯ A P -6 ಪ್ರಸರಣ ಮಾರ್ಗದಿಂದ ಟಾಪಿಂಗ್ ಮುಖಾಂತರ ಕುರುವ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ 66/66 ಕೆವಿ ವಿದ್ಯುತ್ ಸ್ಟೇಷನ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಸಾಸಿವೆಹಳ್ಳಿ ಏತ ನೀರಾವರಿ ಯೋಜನೆಯ A P -6 ಪ್ರಸರಣ ಮಾರ್ಗದಿಂದ ಟಾಪಿಂಗ್ ಮುಖಾಂತರ ಕುರುವ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ 66/66 ಕೆವಿ ವಿದ್ಯುತ್ ಸ್ಟೇಷನ್

ಮೈಸೂರು : ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.ನಾಡು ನುಡಿ ನೆಲ ಜಲ ಭಾಷೆ ವಿಚಾರದಲ್ಲಿ ನಿರಂತರವಾಗಿ

ಕೊಪ್ಪಳದ ಜಿಲ್ಲಾ ಆಡಳತ ಭವನದಲ್ಲಿ ನಡೆದ ಭಾರತೀಯ ರೆಡ್ ಕ್ರಾಸ್ ದ್ವೈ ವಾರ್ಷಿಕ ಸಾಮಾನ್ಯ ಸಭೆಯನ್ನು ಮಾನ್ಯ ಜಿಲ್ಲಾಧಿಕಾರಿಗಳಾದ ನಳಿನ್ ಅತುಲ್ ಉದ್ಘಾಟಿಸಿದರು.ಹೆಚ್ಚಿನ ರಕ್ತದಾನ ಶಿಬಿರ ಆಯೋಜನೆ ಮಾಡಿದ ಸಂಘ ಸಂಸ್ಥೆಗಳನ್ನು ಹಾಗೂ ರಕ್ತದಾನಿಗಳನ್ನು

ಶಿವಮೊಗ್ಗ : ದಿನಾಂಕ: 08/11/2024 ರ ಶುಕ್ರವಾರದಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ನವುಲೆಯ ಕೃಷಿ ಮಹಾವಿದ್ಯಾಲಯದ ” ಎಂ ಎಸ್ ಸ್ವಾಮಿನಾಥನ್ ” ಸಭಾಂಗಣದಲ್ಲಿ ” ಅಡಿಕೆಯಲ್ಲಿ

ಶಿವಮೊಗ್ಗ : ಇತ್ತೀಚೆಗೆ ಆಂಧ್ರ ಪ್ರದೇಶದ ಗುಂಟೂರು ನಾಗಾರ್ಜುನ ವಿಶ್ವವಿದ್ಯಾನಿಲಯದಲ್ಲಿ ನಡೆದ ೩೫ನೇ ದಕ್ಷಿಣ ವಲಯದ ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ೧೮ರ ವಯೋಮಿತಿಯ ಬಾಲಕ – ಬಾಲಕಿಯರ ಅಥ್ಲೆಟಿಕ್ ಚಾಂಪಿಯನ್ಶಿಫ್ ನಲ್ಲಿ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ 6-11-24 ರಂದು ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹೊನ್ನಾಳಿ ಮತ್ತು ನ್ಯಾಮತಿ ವಿಧಾನ ಸಭಾ ಕ್ಷೇತ್ರದ ಎಲ್ಲಾ ರೈತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ವಕ್ಫ್

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕ ದಲಿತ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಸದಾಶಿವಪ್ಪ ನಾಟೀಕಾರ್ ನೇಮಕಗೊಂಡಿದ್ದು ಅವರ ಕ್ರಿಯಾಶೀಲತೆಯನ್ನು ಗುರುತಿಸಿ ತಾಲೂಕ ಅಧ್ಯಕ್ಷರನ್ನಾಗಿ ಇವರನ್ನು ನೇಮಕ ಮಾಡಲಾಗಿದೆ. ದಲಿತ ಸಾಹಿತ್ಯ ಪರ ಚಟುವಟಿಕೆಗಳನ್ನು

ಡಾ ನವೀನ್ ಡೆಂಟಲ್ ಕೇರ್ ಆಸ್ಪತ್ರೆಯಲ್ಲಿ ಅರಣ್ಯ ಇಲಾಖೆ ಹಾಗೂ ಸಂಚಾರಿ ಪೋಲೀಸ್ ಠಾಣೆ ಸಿಬ್ಬಂದಿಗಳಿಗೆ ಉಚಿತ ದಂತ ಚಿಕಿತ್ಸೆ ಹಾಗೂ ತಪಾಸಣೆ ಶಿಬಿರ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಬಸವ ವೃತ್ತದ ಬಳಿಯಿರುವ

ವಕ್ಫ್ ಮಂಡಳಿಯ ಗೊಂದಲದಿಂದ ರೈತರಿಗೆ ಆಗುತ್ತಿರುವ ಅನ್ಯಾಯಗಳನ್ನು ಸರಿ ಪಡಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಅಧ್ಯಕ್ಷರಾದ ಅಮ್ಜದ್ ಖಾನ್, ರಾಜೇಂದ್ರ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ಹನೂರು: ವಕ್ಫ್ ಮಂಡಳಿ ಎಂಬ ಗುಮ್ಮ

ಬೀದರ್/ಚಿಟಗುಪ್ಪ : ಸಾಮಾಜಿಕ ಸುಧಾರಕ, ಕ್ರಾಂತಿಕಾರಿ, ಆಡಳಿತಗಾರ, ಅರ್ಥಶಾಸ್ತ್ರಜ್ಞ, ವಿವೇಚನಾವಾದಿ, ಮುಕ್ತ ಚಿಂತಕ, ಮಹಿಳೆ ವಿಮೋಚನೆಕಾರ ಮತ್ತು ವಿಮೋಚನೆಕಾರನಾಗಿ ಹೊರಹೊಮ್ಮಿದ ವಿಶ್ವದ ತತ್ವ ಜ್ಞಾನಿ ಅಣ್ಣ ಬಸವಣ್ಣನವರು ಎಂದು ಅನುಭವ ಮಂಟಪದ ಸಂಚಾಲಕ ಪೂಜ್ಯ
Website Design and Development By ❤ Serverhug Web Solutions