
ನ.23ಕ್ಕೆ ಸಿಂಧನೂರು ನಗರಸಭೆ ಉಪ ಚುನಾವಣೆ
ರಾಯಚೂರು/ಸಿಂಧನೂರು:ನಗರದ ವಾರ್ಡ್ ನಂ-6ರ ಸದಸ್ಯೆ ಹುಸೇನ್ ಬಿ ಅವರ ಅಕಾಲಿಕ ಮರಣದಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು ನಾಮಪತ್ರಗಳ ಸಲ್ಲಿಕೆ ಕಾರ್ಯ ಆರಂಭವಾಗಿದೆ ಎಂದು ಚುನಾವಣೆ ನೋಡಲ್ ಅಧಿಕಾರಿ ಹಾಗೂ ಪೌರಾಯುಕ್ತ ಮಂಜುನಾಥ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಯಚೂರು/ಸಿಂಧನೂರು:ನಗರದ ವಾರ್ಡ್ ನಂ-6ರ ಸದಸ್ಯೆ ಹುಸೇನ್ ಬಿ ಅವರ ಅಕಾಲಿಕ ಮರಣದಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು ನಾಮಪತ್ರಗಳ ಸಲ್ಲಿಕೆ ಕಾರ್ಯ ಆರಂಭವಾಗಿದೆ ಎಂದು ಚುನಾವಣೆ ನೋಡಲ್ ಅಧಿಕಾರಿ ಹಾಗೂ ಪೌರಾಯುಕ್ತ ಮಂಜುನಾಥ

ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ತಿಮ್ಮಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಗೀತಾ ತಾರಿವಾಳ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ,

ಕೋಲಾರ: ಸರ್ಕಾರಗಳು ಗಡಿ ಭಾಗಗಳನ್ನು ಅಭಿವೃದ್ದಿಪಡಿಸಲು ಗ್ರಾಮ ಪಂಚಾಯಿತಿಗಳ ಮೂಲಕ ಹತ್ತಾರು ಯೋಜನೆಗಳನ್ನು ಜಾರಿಗೆ ತಂದು ಕೋಟ್ಯಾಂತರ ರೂ.ಗಳನ್ನು ಬಿಡುಗಡೆ ಸಹ ಮಾಡುತ್ತವೆ, ಆದರೆ ಗ್ರಾಮ ಪಂಚಾಯಿತಿಗಳಲ್ಲಿನ ಅಧಿಕಾರಿಗಳು ಗ್ರಾಮಗಳ ಅಭಿವೃದ್ದಿಗೆ ಬರುವ ಕೋಟ್ಯಾಂತರ

ಯಾದಗಿರಿ/ಶಹಾಪೂರ: ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ದೊಡ್ಡಬಳ್ಳಾಪುರ ಹಾಗೂ ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟ (ರಿ.) ರಾಜ್ಯ ಸಮಿತಿ ಸಂಯೋಗದಲ್ಲಿ ನೀಡಲಾಗುವ ವಾಲ್ಮೀಕಿ ಸೇವರತ್ನ 2024 ರ ರಾಜ್ಯ ಪ್ರಶಸ್ತಿಗೆ ಪತ್ರಿಕಾ ಕ್ಷೇತ್ರ ಮತ್ತು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ಅತಿಥಿ ಶಿಕ್ಷಕರರು ಪ್ರತಿಭಟನೆ ನಡೆಸಿದರು ಸರ್ಕಾರ ದಿಂದ ಅತಿಥಿ ಶಿಕ್ಷಕರ ವೇತನ ಬಿಡುಗಡೆ ಆಗಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಆಗಿದ್ದು ಶಿರಾ ತಾಲೂಕಿನಲ್ಲಿ ಅಗಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕ ಬನ್ನಿಗೋಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಟಿಪ್ಪು, ಶಬಾನ ನದಾಫ ದಂಪತಿಗಳು ಇಂದು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಟೀ ಶರ್ಟುಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಇವರಿಗೆ ಶಾಲೆಯ

ಮೈಸೂರು : ಕರ್ನಾಟಕ ರಾಜ್ಯೋತ್ಸವದ ದಿನದಂದು ಎಂಇಎಸ್ ಪುಂಡರು ಬೆಳಗಾವಿ ಯಲ್ಲಿ ಕರಾಳ ದಿನ ಆಚರಣೆ ಮಾಡಿರುವುದಕ್ಕೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕರಾಳ ದಿನಾಚರಣೆ ಮಾಡಿದವರ ವಿರುದ್ಧ ಕೇವಲ

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೂಕಾರ ಗ್ರಾಮದಲ್ಲಿ ಹಲವು ವರ್ಷಗಳಿಂದ ಅನಾಥ ಸ್ಥಿತಿಯಲ್ಲಿ ಒಬ್ಬ ವ್ರದ್ಧ ವ್ಯಕ್ತಿ ಅಲೆಯುತ್ತಿದ್ದು ಊರಿನ ನಾಗರಿಕರು ಆತನಿಗೆ ಊಟ ನೀಡಿ ಆಶ್ರಯ ನೀಡಿದ್ದು ಆದರೆ ಈಗ ಈ

ಪ್ರಸಕ್ತ ವರ್ಷದಲ್ಲಿ ಏಕಕಾಲಕ್ಕೆ ಶ್ರೀ ಗವಿಸಿದ್ಧೇಶ್ವರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯದ 24×7 ಡಿಜಿಟಲ್ ಗ್ರಂಥಾಲಯದ 28 ವಿದ್ಯಾರ್ಥಿಗಳು ಪೋಲೀಸ್ ಇಲಾಖೆಗೆ ಆಯ್ಕೆ. ಕೊಪ್ಪಳ: ಶ್ರೀ ಗವಿಮಠ ತ್ರಿವಿಧ ದಾಸೋಹದ ನೆಲೆಯಾಗಿದೆ.

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ದಿನಾಂಕ 05-11-2024 ರಂದು ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾದ ಶ್ರೀ.ಸಿ.ಪಿ.ಯೋಗೇಶ್ವರ್ ಪರವಾಗಿ ಈ ಕೆಳಗೆ ತಿಳಿಸಿರುವ ವಿಳಾಸದಲ್ಲಿ ಮಾನ್ಯ ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ.ರಾಮಲಿಂಗಾ
Website Design and Development By ❤ Serverhug Web Solutions