
ಬೃಹತ್ ಜಲಜಾಗೃತಿ – ಜನಜಾಗೃತಿ ಪಾದಯಾತ್ರೆ
ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಹಿರೇ ಕಲ್ಮಠದ ಪರಮ ಪೂಜ್ಯರಾದ ಡಾಕ್ಟರ್ ಶ್ರೀ ಶ್ರೀ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮೀಜಿಯವರ ನೇತತ್ವದಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ,ಶಿವಮೊಗ್ಗ ಇದೇ ತಿಂಗಳು 6-11-2024 ರಿಂದ ಹಮ್ಮಿಕೊಂಡಿರುವ” ಬೃಹತ್ ಜಲಜಾಗೃತಿ –
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಹಿರೇ ಕಲ್ಮಠದ ಪರಮ ಪೂಜ್ಯರಾದ ಡಾಕ್ಟರ್ ಶ್ರೀ ಶ್ರೀ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮೀಜಿಯವರ ನೇತತ್ವದಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ,ಶಿವಮೊಗ್ಗ ಇದೇ ತಿಂಗಳು 6-11-2024 ರಿಂದ ಹಮ್ಮಿಕೊಂಡಿರುವ” ಬೃಹತ್ ಜಲಜಾಗೃತಿ –

ಕಲಬುರಗಿ ಜಿಲ್ಲೆಯ ರೋಟರಿ ಕಲಬುರಗಿ ಮಿಡ್ ಟೌನ್ ಕಲಬುರ್ಗಿ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಬರಹಗಾರ ಸಂಘ(ರಿ.) ಹೂವಿನ ಹಡಗಲಿ ಜಿಲ್ಲಾ ಘಟಕ ಕಲಬುರಗಿ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಜ್ಯೋತಿ ಬೆಳಗಿಸುವುದರ

ಶಿವಮೊಗ್ಗ : ಪುನೀತ್ ರಾಜಕುಮಾರ್ ಅವರ 3ನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ಶಿವಮೊಗ್ಗದ ಗೋಪಿ ವೃತ್ತದಲ್ಲಿ ಸ್ಟೈಲ್ ಡಾನ್ಸ್ ಕ್ರಿವ್ ಶಿವಮೊಗ್ಗ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಜ್ಯೋತಿನಮನ, ಮೌನಾಚರಣೆ ಕಾರ್ಯಕ್ರಮಕ್ಕೆ ಜನಸಾಗರವೇ ಪಾಲ್ಗೊಂಡಿತ್ತು.ಇದೇ

ಶಿವಮೊಗ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ರವರ ನಿರ್ದೇಶನದಂತೆ ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಮುಜಮ್ಮಿಲ್ ಪಾಷ ಮತ್ತು ಸಮಿತಿಯ ವತಿಯಿಂದ ಇತ್ತೀಚೆಗೆ ಬಿಜಾಪುರದಲ್ಲಿ

ರಾಮಾನುಜ ರಸ್ತೆ ಕೆಲ ತಿರುವುಗಳಿಗೆ ಡಾಂಬರೀಕರಣಕ್ಕೆ ಆಗ್ರಹಿಸಿ ಕನ್ನಡ ಚಳವಳಿ ಹೋರಾಟಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಏಕಾಂಗಿ ಸತ್ಯಾಗ್ರಹ ಮಾಡಿದರು. ಮೈಸೂರು: ನಗರದ ರಾಮಾನುಜ ರಸ್ತೆಯಲ್ಲಿ ಒಳ ಚರಂಡಿ ಕಾಮಗಾರಿಗಾಗಿ ರಸ್ತೆ ಅಗೆದು ಕಾಮಗಾರಿ

ಕಲ್ಬುರ್ಗಿ ಜಿಲ್ಲೆಯ ರಾಜ್ಯ ಬರಹಗಾರರ ಸಂಘ (ಹೂವಿನ ಹಡಗಲಿ) ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಕಲ್ಬುರ್ಗಿ ಜಿಲ್ಲಾ ಘಟಕದ ಅಡಿಯಲ್ಲಿ ಹಮ್ಮಿಕೊಂಡ ಕವಿಗೋಷ್ಠಿ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಈ ಕಾರ್ಯಕ್ರಮದಲ್ಲಿ ನೂರಾರು ಕವಿಗಳು ಕವಿಯತ್ರಿಯರು ಭಾಗವಹಿಸಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರದ ಬಸವೇಶ್ವರ ದೇಗುಲಕ್ಕೆ ಹೊಂದಿಕೊಂಡು ಇರುವ ಪುರಾತನ ಬಸವನ ಹೊಂಡ ಮುಂಡಗೋಡ ನಗರದ ಸಾರ್ವಜನಿಕ ಹಾಗೂ ಮನೆಗಳಲ್ಲಿ ಕೂರಿಸುವ ಗಣಪತಿ ವಿಗ್ರಹ ವಿಸರ್ಜನೆ ಮಾಡುವ ಪ್ರಮುಖ ತಾಣವಾಗಿದೆ.ಆದರೆ ಇತ್ತೀಚಿಗೆ

ರಾಯಚೂರು ಬಸವ ಕೇಂದ್ರದ ಅಧ್ಯಕ್ಷರಾದ ವೀರಭದ್ರಪ್ಪ ಕುರಕುಂದಿ ಲಿಂಗೈಕ್ಯರಾಗಿರುವುದು ಲಿಂಗಾಯತ ಧರ್ಮಕ್ಕೆ ಶರಣ ಪರಂಪರೆಗೆ ತುಂಬಲಾರದ ನಷ್ಟ ಎಂದು ಬಸವಕೇಂದ್ರದ ಬಸವಯೋಗಿ ಪ್ರಭುಗಳು ಅಂತಿಮ ಶರಣಾಂಜಲಿಗಳನ್ನು ಸಲ್ಲಿಸಿದ್ದಾರೆ ಎಲ್ಲರಿಗೂ ಮಾರ್ಗದರ್ಶನ ಮಾಡಿ ಬಸವ ತತ್ವವನ್ನು

ಶಿವಮೊಗ್ಗ: ಕರ್ನಾಟಕ ಸರ್ಕಾರವು ಐವತ್ತರ ಸಂಭ್ರಮದ ಪ್ರಯುಕ್ತ ಸುವರ್ಣ ಮಹೋತ್ಸವ ಪ್ರಶಸ್ತಿಗಳನ್ನು ರಾಜ್ಯೋತ್ಸವದ ಸಂದರ್ಭದಲ್ಲಿಯೇ ಘೋಷಿಸಿದ್ದು, ಶ್ರೀಮತಿ ನೊಮಿಟೋ ಕಾಮದಾರ್ (ಶಿವಮೊಗ್ಗ ಜಿಲ್ಲೆ- ಸಾಗರ) ರವರಿಗೂ ಬಂದಿದೆ.ಸುವರ್ಣ ಮಹೋತ್ಸವ ಸಂಭ್ರಮದ ಪ್ರಯುಕ್ತ ರಾಜ್ಯದ 50

ಬೆಂಗಳೂರು : ಮನರಂಜನೆಗೆ ಮತ್ತೊಂದು ಹೆಸರೇ ಜೀ಼ ಕನ್ನಡ ಜನಪ್ರಿಯ ಧಾರಾವಾಹಿಗಳಿಂದ ಮಾತ್ರವಲ್ಲದೇ ನಾನ್ ಫಿಕ್ಷನ್ ಶೋ ಗಳಿಗೆ ಹೊಸತನದ ಮೆರುಗನ್ನು ನೀಡಿ ಎಲ್ಲಾ ವಯೋಮಿತಿಯ ಪ್ರೇಕ್ಷಕರ ಪ್ರೀತಿಗೆ ಪಾತ್ರವಾಗಿದೆ. ತನ್ನ ವಿಭಿನ್ನ ಮತ್ತು
Website Design and Development By ❤ Serverhug Web Solutions