
ಪುರಸಭೆ ಕಸ ವಿಲೇವಾರಿ ಹೋಗುವ ರಸ್ತೆ ಬದಿಯಲ್ಲಿ ಅಸ್ವಚ್ಛತೆ
ಇಲಾಖೆಯ ಗಮನಕ್ಕೆ ಇದ್ದರೂ ಸಹ ಕಣ್ಮುಚ್ಚಿ ಕುಳಿತ ಅಧಿಕಾರಿಗಳು ಬಳ್ಳಾರಿ / ಕಂಪ್ಲಿ : 6ನೇ ವಾರ್ಡ್ ಕೊಟ್ಟಾಲ್ ರಸ್ತೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರದ ಕಾಲುವೆ ದುರಸ್ತಿ ಮತ್ತು ಕಸ ವಿಲೇವಾರಿ ಘಟಕಕ್ಕೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಇಲಾಖೆಯ ಗಮನಕ್ಕೆ ಇದ್ದರೂ ಸಹ ಕಣ್ಮುಚ್ಚಿ ಕುಳಿತ ಅಧಿಕಾರಿಗಳು ಬಳ್ಳಾರಿ / ಕಂಪ್ಲಿ : 6ನೇ ವಾರ್ಡ್ ಕೊಟ್ಟಾಲ್ ರಸ್ತೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರದ ಕಾಲುವೆ ದುರಸ್ತಿ ಮತ್ತು ಕಸ ವಿಲೇವಾರಿ ಘಟಕಕ್ಕೆ

ತುಂಗಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು ಕೊಪ್ಪಳ / ಗಂಗಾವತಿ : ಬಣ್ಣಗಳ ಹಬ್ಬ ಹೋಳಿಯ ಸಡಗರದ ನಡುವೆಯೇ ನಗರದಲ್ಲಿ ಮಂಕು ಕವಿದಿದೆ. ಇಲ್ಲಿನ ಗಾಂಧಿನಗರದ ಇಬ್ಬರು ಯುವಕರು ಸ್ನಾನಕ್ಕೆಂದು ತೆರಳಿದ್ದಾಗ ತುಂಗಭದ್ರಾ

ವಿಜಯನಗರ ಕೊಟ್ಟೂರು: ಡಾ .ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ 111ನೇ ಜನ್ಮ ದಿನಾಚರಣೆ ಅಂಗವಾಗಿ ಪಟ್ಟಣದ ನಾದ ಲಹರಿ ಸಂಗೀತ ಪಾಠ ಶಾಲೆಯಲ್ಲಿ ಮಂಗಳವಾರ ಸಂಜೆ ಪುಟ್ಟರಾಜ ಗವಾಯಿಗಳವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು.

ಸಿರುಗುಪ್ಪ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಿರುಗುಪ್ಪ ತಾಲೂಕಿನ ಕರೂರು ಗ್ರಾಮದ ನೇತಾಜಿ ಪ್ರೌಢ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ 3 ತಿಂಗಳವರೆಗೆ ಉಚಿತ ಟ್ಯೂಷನ್ ಕ್ಲಾಸ್ ನಡೆಸಿದ್ದು ಈ ದಿನ ಟ್ಯೂಷನ್

ಬಳ್ಳಾರಿ / ಕುರುಗೋಡು : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಾಗೂ ತಾಲೂಕುಆರೋಗ್ಯ ಇಲಾಖೆ ಇವರ ಸಹಯೋಗದೊಂದಿಗೆಶ್ರೀ ದೊಡ್ಡಬಸವೇಶ್ವರ ದೇವಸ್ಥಾನ ಜಾತ್ರೆಯ ಪ್ರಯುಕ್ತವಾಗಿ ಜಿಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ

ಬಳ್ಳಾರಿ: ಈಗಿನ ಯುವ ಪೀಳಿಗೆಯು ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಬೇಕು. ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿ ಸಿಕೊಂಡಾಗ ಮಾತ್ರ ಮುಂಚೂಣಿಗೆ ಬರಲು ಸಾಧ್ಯ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ ಅವರು ಹೇಳಿದರು.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಚಿಕ್ಕನಹಳ್ಳಿಯ ಗ್ರಾಮದಲ್ಲಿ ಕೇತಗ್ರಸ್ತ ಚಂದ್ರಗ್ರಹಣ ಮುಗಿದ ಮೇಲೆ ದೇವಸ್ಥಾನ ಶುದ್ಧೀಕರಣ ಮುಗಿಸಿ, ಮಹಾಶಕ್ತಿ ಮಾರಮ್ಮ ತಾಯಿಯ ಸನ್ನಿಧಾನದಲ್ಲಿ ವಿಶೇಷ ಹೂವಿನ ಅಲಂಕಾರದೊಂದಿಗೆ ಮಹಾಪೂಜೆ ನೆರವೇರಿಸಿದ ಪ್ರಧಾನ

ಬಳ್ಳಾರಿ / ಕಂಪ್ಲಿ : ಕೆಲಸಕ್ಕೆ ಹೋಗುವ ಕಾರ್ಮಿಕರು ನಿರಂತರವಾಗಿ ಅಪಾಯದಲ್ಲಿ ಪ್ರಯಾಣಿಸುತ್ತಿದ್ದಾರೆ. ಕಂಪ್ಲಿ ತಾಲೂಕಿನ ವ್ಯಾಪ್ತಿಯ ಶ್ರೀ ರಾಮರಂಗಪುರಂ ಗ್ರಾಮದಲ್ಲಿ ಮೆಣಸಿನಕಾಯಿ ಬೆಳೆಗಳನ್ನು ಕೊಯ್ಲು ಮಾಡಲು ಕಾರ್ಮಿಕರು ಗೂಡ್ಸ್ ಆಟೋಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಗಂಗಾವತಿ

ನದಿ ಸ್ನಾನಕ್ಕೆ ಹೋಗುವವರಿಗೆ ಎಚ್ಚರಿಕೆ ! ಬಳ್ಳಾರಿ / ಕಂಪ್ಲಿ : ಹೋಳಿಹಬ್ಬದ ರಂಗಿನಾಟದ ಬಳಿಕ ನಗರದ ಬಹುತೇಕರು ಕಂಪ್ಲಿ ಗಂಗಾವತಿ ಸೇತುವೆಯ ಸಮೀಪ ಇರುವ ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ಹೋಗುವುದು ಸಹಜ. ಆದರೆ

ಬಳ್ಳಾರಿ / ಕಂಪ್ಲಿ : ತಾಲೂಕು ರೈಲ್ವೆ ಮಾರ್ಗಕ್ಕಾಗಿ ಕ್ರಿಯಾಸಮಿತಿ ಕಾರ್ಯದರ್ಶಿ ರಾಮಸಾಗರದ ಗ್ರಾಮೀಣ ಭಾಗದ ಹಾದಿಮನಿ ಕಾಳಿಂಗವರ್ಧನ ಇವರ ವ್ಯವಹಾರ ಮತ್ತು ಸಾಮಾಜಿಕ ಸೇವಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಜೊತೆಗೆ ಸಮಾಜದ ಸೇವೆ
Website Design and Development By ❤ Serverhug Web Solutions