
ಸಹಕಾರ ಸಂಘಗಳ ಅಭಿವೃದ್ಧಿಗೆ ಶ್ರಮಿಸೋಣ : ಎಸ್. ನೆಕ್ಕುಂಟಿ
ಕೊಪ್ಪಳ : ಗಂಗಾವತಿ, ಕಾರಟಗಿ, ಕನಕಗಿರಿ ತಾಲೂಕುಗಳ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆ ಹಾಲು ಒಕ್ಕೂಟದ ಮುಖ್ಯ ವ್ಯವಸ್ಥಾಪಕರಾದ ಪ್ರಭು ಶಂಕರ್ ಇವರು ತಾಲೂಕುಗಳಲ್ಲಿ ಹಾಲು ಸಹಕಾರ ಸಂಘಗಳಿಗೆ ಭೇಟಿ ನೀಡಿ,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ : ಗಂಗಾವತಿ, ಕಾರಟಗಿ, ಕನಕಗಿರಿ ತಾಲೂಕುಗಳ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆ ಹಾಲು ಒಕ್ಕೂಟದ ಮುಖ್ಯ ವ್ಯವಸ್ಥಾಪಕರಾದ ಪ್ರಭು ಶಂಕರ್ ಇವರು ತಾಲೂಕುಗಳಲ್ಲಿ ಹಾಲು ಸಹಕಾರ ಸಂಘಗಳಿಗೆ ಭೇಟಿ ನೀಡಿ,

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಒಕ್ಕುಂದ ಗ್ರಾಮದಲ್ಲಿ 76ನೆಯ ಗಣರಾಜ್ಯೋತ್ಸವದ ಅಂಗವಾಗಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಎಂ ಬಿ ಮಹೇಶ್ ಕುಮಾರ್ ಅವರ ಅನುಪಸ್ಥಿತಿಯಲ್ಲಿ ಜನತಾ ಕಾಲೋನಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ

ಬೆಂಗಳೂರು: ಮಾಧ್ಯಮ ಮಾನ್ಯತಾ ಪತ್ರ ಹೊಂದಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ಪಾಸ್ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಈ ಮೂಲಕ ಬಜೆಟ್ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ ಕೊಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಸ್ಥಳೀಯ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ “ದಿ ತಾಳಿಕೋಟಿ ಸಹಕಾರಿ ಬ್ಯಾಂಕ್ ನಿಯಮಿತ” ಆಡಳಿತ ಮಂಡಳಿಯ ಸದಸ್ಯರ ಆಯ್ಕೆ ಚುನಾವಣೆ ದಿನಾಂಕ ೧೯-೧-೨೦೨೫ ರಂದು ಚುನಾವಣೆ ನಡೆಸಲಾಗುತ್ತಿದೆ ಎಂದು ಚುನಾವಣಾ

ವಿಜಯನಗರ: ಇಂದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಟಿ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 28.01.2025 ರಂದು ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಗ್ರಾಮೀಣ

ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಶಿರವಾಳ ಸೀಮಾಂತರದ ಕೆರೆ ಒಡ್ಡಿನಿಂದ ಸ.ನಂ. 87/5ರವರೆಗೆ ರೈತರಿಗೆ ತಮ್ಮ ತಮ್ಮ ಜಮೀನುಗಳಿಗೆ ಹೋಗಲು ರಸ್ತೆ ಇರದ ಕಾರಣ ರಸ್ತೆ ನಿರ್ಮಿಸಿ ಕೊಡುವ ಕುರಿತು ಕರ್ನಾಟಕ ರಾಜ್ಯ ರೈತ

ಹದಿನಾರು ಇಪ್ಪತ್ತರ ನಡುವಿನ ಬಾಲೆಮಾರ ಹೊರಟಳು ರುದ್ರಾಕ್ಷಿ ಮಾಲೆಸೆಳೆಯಿತು ಎಲ್ಲರ ಕಣ್ಣೋಟದ ಅಲೆಅವಳೀಗ ತ್ರಿವೇಣಿ ಸಂಗಮದ ಶಿಲೆ ಕೋಟಿ ಭಕ್ತರೊಳ ಆಧ್ಯಾತ್ಮದ ನಡುವೆಕಂಡು ಬಂದಳೊಬ್ಬ ಸುಂದರ ಚೆಲುವೆವೊಗದೊಳು ಹುಕ್ಕಿದ ಸೌಂದರ್ಯವೇನಿನ್ನಂದಕೆ ಮಾರುಹೋಗಿದೆ ಈ ಜಗವು

ನವದೆಹಲಿ : ನವದೆಹಲಿಯಲ್ಲಿ ಇಂದು ಅಂಗವಿಕಲ ವ್ಯಕ್ತಿಗಳ ಮುಖ್ಯ ಆಯುಕ್ತರು ಆಯೋಜಿಸಿದ್ದ ಸಮನ್ವಯ ಸಮಿತಿ ಸಭೆಯಲ್ಲಿ ಭಾರತೀಯ ದಿವ್ಯಾಂಗ ಸಬಲೀಕರಣ ಸಂಘದ (ನೋಂದಣಿ) ಸ್ಥಾಪಕ ಅಧ್ಯಕ್ಷ ಕೊಡಕ್ಕಲ್ ಶಿವಪ್ರಸಾದ್ ಅವರು ಸಕ್ರಿಯವಾಗಿ ಭಾಗವಹಿಸಿದರು.ಚಿತ್ರದಲ್ಲಿ ಭಾರತ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮ ಪಂಚಾಯತಿಯ ನಿಕಟಪೂರ್ವ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ದಿನಾಂಕ ೧೬-೧-೨೦೨೫ ರಂದು ನಡೆದ ೧೩ ಸದಸ್ಯರ ಬಲದ ಅಧ್ಯಕ್ಷರ ಚುನಾವಣೆಯಲ್ಲಿ ಸದಸ್ಯೆ ಸರೋಜಾಬಾಯಿ ಮಲ್ಕಣ

ಗೋಷ್ಠಿ: ಸಾಮಾಜಿಕ ಕಳಕಳಿಯ ಲೇಖಕಿ – ಡಾ.ಜಯದೇವಿ ಬೀದರ್/ ಬಸವಕಲ್ಯಾಣ: ಡಾ.ಜಯದೇವಿ ಗಾಯಕವಾಡ ಅವರು ಹೊಸ ಕಾವ್ಯ ಪ್ರಕಾರದಲ್ಲಿ ಕೃಷಿ ಗೈದು ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಸಾಹಿತ್ಯದ ನಲವತ್ತಕ್ಕೂ ಹೆಚ್ಚು ಕೃತಿ ರಚಿಸಿ ಸಾಹಿತ್ಯದ
Website Design and Development By ❤ Serverhug Web Solutions