
ಕಿತ್ತೂರು ಉತ್ಸವ ಆಚರಣೆ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ
ಬೆಳಗಾವಿ: ರಾಣಿ ಚೆನ್ನಮ್ಮ ಅವರ 246 ನೇ ವಿಜಯೋತ್ಸವದ ಅಂಗವಾಗಿ ಕಿತ್ತೂರಿನಲ್ಲಿ ರಾಣಿ ಚೆನ್ನಮ್ಮ ಅವರ ಉತ್ಸವ ನಡೆಯುತ್ತದೆ ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಬೆಳಗಾವಿಯ ಕಿತ್ತೂರು ಮತ್ತು ಬೈಲಹೊಂಗಲ ತಾಲೂಕಿನ ಎಲ್ಲಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ: ರಾಣಿ ಚೆನ್ನಮ್ಮ ಅವರ 246 ನೇ ವಿಜಯೋತ್ಸವದ ಅಂಗವಾಗಿ ಕಿತ್ತೂರಿನಲ್ಲಿ ರಾಣಿ ಚೆನ್ನಮ್ಮ ಅವರ ಉತ್ಸವ ನಡೆಯುತ್ತದೆ ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಬೆಳಗಾವಿಯ ಕಿತ್ತೂರು ಮತ್ತು ಬೈಲಹೊಂಗಲ ತಾಲೂಕಿನ ಎಲ್ಲಾ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಒಕ್ಕೂಟ ಪದಾಧಿಕಾರಿಗಳ ಸಮಾವೇಶವನ್ನು ನಿನ್ನೆ ದಿನಾಂಕ 23-10-2024 ರಂದು ಧರ್ಮಸಿಂಗ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದರು.ಈ ಸಭೆಯಲ್ಲಿ ಉಪಸ್ಥಿತರಾದ ಕಾಂಗ್ರೆಸ್ ಮುಖಂಡರು ಹಾಗೂ ವೀರಶೈವ ಲಿಂಗಾಯತ ಕಾರ್ಯಕಾರಿ ಕಾರ್ಯ ನಿರ್ವಾಹಕರಾದ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 246 ನೇ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪಂಚಮಸಾಲಿ

ಮುಂಡಗೋಡ:ದಿನಾಂಕ 22-10-2024 ರಂದು ಮುಂಡಗೋಡ ವಲಯದ ಊಗ್ಗಿನಕೇರಿ ಗಸ್ತಿನ ಬಾಳೆ ಹಳ್ಳಿ ಅರಣ್ಯದಲ್ಲಿ ಒಂದು ಸಾಗುವಾನಿ ಮರವನ್ನು ಕಡಿದು , ಏಳು ತುಂಡುಗಳಾಗಿ ತಯಾರಿಸಿ ನಾಲ್ಕು ತುಂಡುಗಳನ್ನು ಉಗ್ಗಿನಕೇರಿ ಗ್ರಾಮದ ವೀರಭದ್ರಯ್ಯ ಚೆನ್ನಯ್ಯ ಹಿರೇಮಠ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಸಾರ್ವಜನಿಕ ಗ್ರಂಥಾಲಯ ವತಿಯಿಂದಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಪಟ್ಟಣದ ತುಂಗಭದ್ರಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿತ್ತು. ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಯಾವ ರೀತಿ ಪರೀಕ್ಷೆಗೆ ತಯಾರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಂವಿಧಾನ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಸಭಾಂಗಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ 246ನೇ ಜಯಂತಿಯನ್ನು ಹೊನ್ನಾಳಿ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ವೀರಶೈವ ಪಂಚಮ ಸಾಲಿ ಸಮಾಜದ ಮುಖಂಡರು ಮತ್ತು

ಕೊಪ್ಪಳ: 23.10.2024 ರಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಮಂತ್ರಿಗಳಾದ ಸನ್ಮಾನ್ಯ ಶ್ರೀ ದಿನೇಶ್ ಗುಂಡೂರಾವ್ ಅವರು ಯಲಬುರ್ಗಾ ಬ್ಲಾಕ್ ಕಾಂಗ್ರೆಸ್

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಎಲ್ಲಾ ಕ್ಲಸ್ಟರ್ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುವ ಅತಿಥಿ ಶಿಕ್ಷಕರಿಗೆ ಜಿಲ್ಲಾ ಶೈಕ್ಷಣಿಕ ಸಂವರ್ಧನಾ ಕಾರ್ಯಕ್ರಮದ ಅಡಿಯಲ್ಲಿ ಶಿರಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಅತಿಥಿ ಶಿಕ್ಷರ ತರಬೇತಿ ಕಾರ್ಯಕ್ರಮವನ್ನು

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರನ ಗೆರೆ ಗ್ರಾಮಕ್ಕೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಜಿ ಪ್ರಭು ಇಂದು ಭೇಟಿ ನೀಡಿ ಜೀವ ಜಲ ಯೋಜನೆಯಡಿ

ವಿಜಯನಗರ/ಕೊಟ್ಟೂರು:ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡದಲ್ಲಿ 2024ರ ಡಿಸೆಂಬರ್ 20,21 ಹಾಗೂ 22 ರಂದು ಜರುಗಲಿದ್ದು, ಸದರಿ ಸಮ್ಮೇಳನವು ವಿಶೇಷವಾಗಿ ಆಚರಿಸಲು ಕನ್ನಡದ ಜ್ಯೋತಿ ಹೊತ್ತ “ಕನ್ನಡ ರಥ” ವು ಕರ್ನಾಟಕದಾದ್ಯಂತ ಸಂಚರಿಸಲಿದೆ.
Website Design and Development By ❤ Serverhug Web Solutions