
ಕುಟುಂಬಕ್ಕೆ ಒಬ್ಬರಂತೆ ಉದ್ಯೋಗ ಕಲ್ಪಿಸಬೇಕು; ಪಾಟೀಲ್
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಬೊಮ್ಮನಹಳ್ಳಿ ಮತ್ತು ಕರದಾಳ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ದಿ ರಾಮ್ಕೊ ಸಿಮೆಂಟ್ ಕಂಪೆನಿಯವರು ಕುಟುಂಬಕ್ಕೆ ಒಬ್ಬರಂತೆ ಉದ್ಯೋಗ ಕಲ್ಪಿಸಿ ಕೊಡಬೇಕು ಎಂದು ಜಿಪಂ ಮಾಜಿ ಸದಸ್ಯ ನಾಗರೆಡ್ಡಿ ಪಾಟೀಲ್ ಕರದಾಳ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಬೊಮ್ಮನಹಳ್ಳಿ ಮತ್ತು ಕರದಾಳ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ದಿ ರಾಮ್ಕೊ ಸಿಮೆಂಟ್ ಕಂಪೆನಿಯವರು ಕುಟುಂಬಕ್ಕೆ ಒಬ್ಬರಂತೆ ಉದ್ಯೋಗ ಕಲ್ಪಿಸಿ ಕೊಡಬೇಕು ಎಂದು ಜಿಪಂ ಮಾಜಿ ಸದಸ್ಯ ನಾಗರೆಡ್ಡಿ ಪಾಟೀಲ್ ಕರದಾಳ

̊ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ದಸರಾ ಉತ್ಸವ ಸಮಿತಿ ವತಿಯಿಂದ 41ನೇ ವರ್ಷದ ದಸರಾ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಸೇಡಂ ನಗರದ ವಿದ್ಯಾರ್ಥಿ

ಕಲಬುರಗಿ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಕರ್ನಾಟಕದ ೭೭ ನೇ ರಾಜ್ಯೋತ್ಸವ ಸುಸಂದರ್ಭದಲ್ಲಿ ಕೊಡ ಮಾಡುವ “ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಡಾ.ನಾಗೇಂದ್ರಪ್ಪ ಶಿವಶರಣಪ್ಪ ಅವರನ್ನು ಆಯ್ಕೆಮಾಡಲಾಗಿದೆ ಎಂದು ದಾವಣಗೆರೆಯ ಕಲಾಕುಂಚ

ಶಿವಮೊಗ್ಗ : ನೃತ್ಯಗಾರ, ನೃತ್ಯ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಮತ್ತು ಗಾಯಕ ಸೇರಿದಂತೆ ಹಲವು ಕಲೆಗಳನ್ನು ಮೈಗೂಡಿಸಿಕೊಂಡಿರುವ ಸ್ಟೈಲ್ಡ್ಯಾನ್ಸ್ ಕ್ರಿವ್ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಶಶಿಕುಮಾರ್ ಎನ್ ಅವರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯೋಜಿಸಿದ್ದ

ಕಲಬುರಗಿ:ಚಿತ್ತಾಪುರ ಆ ಸಂಘಟಿತ ಕಾರ್ಮಿಕರು ಕಾನೂನುಗಳನ್ನು ತಿಳಿದುಕೊಂಡು ಯೋಜನೆ ಉಪಯೋಗಗಳನ್ನು ಪಡೆಯಬೇಕೆಂದು ಕಲಬುರಗಿ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳಾದ ಶರಣಪ್ಪ ಹಳಿಮನಿ ಅವರು ಹೇಳಿದರು.ಅವರು ಕರ್ನಾಟಕ ಸರ್ಕಾರ ಹಮ್ಮಿಕೊಂಡ ಕಾರ್ಮಿಕ ಇಲಾಖೆ ಜಿಲ್ಲಾ ಬಾಲಕಾರ್ಮಿಕ

ಶಿವಮೊಗ್ಗ : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗಳಿಗೆ (ಡಿಸಿಸಿ ಬ್ಯಾಂಕ್ ) ನೀಡಬೇಕಿದ್ದ ಪುನರ್ಧನ ಸೌಲಭ್ಯ ನಿಧಿ ಕಡಿತಗೊಳಿಸಿದ ವಿಚಾರದಲ್ಲಿ ನಬಾರ್ಡ್ ಬ್ಯಾಂಕಿನ ನಿಲುವನ್ನೇ ಸಮರ್ಥಿಸಿಕೊಂಡ ಸಹಕಾರಿ ಭಾರತಿ ಮುಖಂಡರ ಕ್ರಮಕ್ಕೆ ಶಿವಮೊಗ್ಗ

ಹೊನ್ನಾಳಿ ಪಟ್ಟಣದಲ್ಲಿ ಇರುವ ಶ್ರೀ ಕ್ಷೇತ್ರ ಗ್ರಾಮೀಣಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ಗಣ ಹೋಮ ಹಾಗೂ ಲಕ್ಷ್ಮಿ ಪೂಜೆ ಹಾಗೂ ಆಯುಧ ಪೂಜೆ ಸಡಗರ ಸಂಭ್ರಮದಿಂದ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದಂತ

ಕೊಪ್ಪಳ:ಮೊನ್ನೆ ಗಂಗಾವತಿ ತಾಲೂಕ ಮಟ್ಟದ ಪ್ರೌಢ ಶಾಲೆಯ ಕ್ರೀಡಾ ಕೂಟ ಆಯೋಜಿಸಿದ್ದು ಮೈದಾನ ಹದೆಗೆಟ್ಟಿದ್ದು ಹಾಗೂ ಹಿಂದಿನ ದಿನ ಮಳೆ ಬಂದರೂ ಕೂಡ ಮರು ದಿನವೇ ಕಾಟಾಚಾರಕ್ಕೆ ವೈಯಕ್ತಿಕ ಆಟೋಟಗಳನ್ನು ಆಯೋಜಿಸಿ ಮಕ್ಕಳಲ್ಲಿ ಕ್ರೀಡೆಯ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿ ದಿನ ನವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಅಲಂಕಾರ ನೆರವೇರಿತು.ಬುಧವಾರ ಬೆಳಗ್ಗೆ ತಾಯಿ ದುರ್ಗಾಪರಮೇಶ್ವರಿ ದೇವಿಗೆ ಪ್ರತಿ ವರ್ಷದಂತೆ

ಚಾಮರಾಜನಗರ:ರಾಜಧನ ವಂಚಿಸಿ ಕೇರಳ ರಾಜ್ಯಕ್ಕೆ ಕ್ರಷರ್ ಉತ್ಪನ್ನಗಳನ್ನು ಸಾಗಣೆ ಮಾಡುತ್ತಿರುವುದನ್ನು ತಡೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಇಂದು ಪೋಲಿಸ್ ಇಲಾಖೆ, ತಹಶೀಲ್ದಾರರು, ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ,
Website Design and Development By ❤ Serverhug Web Solutions