
ಶ್ರೀ ಶಾರದಂಬಾ ತಾಯಿಯ ದರ್ಶನ ಪಡೆದ ಡಿ.ಕೆ.ಶಿವಕುಮಾರ್
ಚಿಕ್ಕಮಗಳೂರು: ಶೃಂಗೇರಿಯ ಪ್ರಸಿದ್ಧ ಶಾರದಾ ಪೀಠದ ಮಠದಲ್ಲಿ ಇಂದು ಹಮ್ಮಿಕೊಂಡಿದ್ದ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತಿ ತೀರ್ಥ ಮಹಾಸ್ವಾಮೀಜಿ ಅವರ ಸನ್ಯಾಸ ಸ್ವೀಕಾರದ 50ನೇ ವರ್ಷಾಚರಣೆಯ ಸುವರ್ಣ ಭಾರತೀ ಹಾಗೂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಿಕ್ಕಮಗಳೂರು: ಶೃಂಗೇರಿಯ ಪ್ರಸಿದ್ಧ ಶಾರದಾ ಪೀಠದ ಮಠದಲ್ಲಿ ಇಂದು ಹಮ್ಮಿಕೊಂಡಿದ್ದ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತಿ ತೀರ್ಥ ಮಹಾಸ್ವಾಮೀಜಿ ಅವರ ಸನ್ಯಾಸ ಸ್ವೀಕಾರದ 50ನೇ ವರ್ಷಾಚರಣೆಯ ಸುವರ್ಣ ಭಾರತೀ ಹಾಗೂ

“ನೆನಪಿಂಗಳ ಹಳೆಯ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಹಾಗೂ 2022-23ನೇ ಸಾಲಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಕರಾಗಿ ನೇಮಕ ಹೊಂದಿದ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಕಾರ್ಯಕ್ರಮ” ಬೀದರ್: ಹೈ.ಕ.ಶಿ. ಸಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ,

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಗಾಂಧಿನಗರ(ಜಾಲಿಹಾಳ್ ಕ್ಯಾಂಪ್) ಶ್ರೀ ಗುರು ಸಿದ್ದೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಆವರಣದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ವಿಷಯವಾರು ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಶಿಬಿರ ಕಾರ್ಯಕ್ರಮ ಅಚ್ಚು ಕಟ್ಟಾಗಿ ನೆರವೇರಿತು.

ಬೀದರ್: ದಿ. 13/01/2025 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವ ಸ್ಪಂದನ ಕೇಂದ್ರ ಬೀದರ್ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಪದವಿ ಪೂರ್ವ ಕಾಲೇಜು ಬೀದರ್ ನಲ್ಲಿ ಯುವ ಸ್ಪಂದನ ಅರಿವು ಕಾರ್ಯಕ್ರಮ

ಆಶ್ರಯ ಯೋಜನೆಯ ಮನೆಗಳನ್ನು ಹಸ್ತಾಂತರಿಸಲು ದಿನಾಂಕ 28.01.2025 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿರುವ ಮಾನ್ಯ ವಸತಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾದ ಜಮೀರ್ ಅಹ್ಮದ್!! ಶಿವಮೊಗ್ಗ: ನಗರದ ಗೋವಿಂದಾಪುರ ಹಾಗೂ ಗೋಪಿಶೆಟ್ಟಿಕೊಪ್ಪದಲ್ಲಿ ಪ್ರಧಾನ ಮಂತ್ರಿ

ಶಹಾಪುರ:ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಯುವತಿಯ ಆತ್ಮಹತ್ಯೆ ಖಂಡಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಮಾನ್ಯ ತಹಶೀಲ್ದಾರ ಶಹಾಪುರ

ನಿನ್ನೆ ಜೇವರ್ಗಿ ನಗರದ ಓಂ ನಗರ ಬಡಾವಣೆಯ ನಿವಾಸಿ ಕು. ಮಹಾಲಕ್ಷ್ಮೀ ಬಿರಾದಾರ ವಿದ್ಯಾರ್ಥಿನಿಯ ಆತ್ಮಹತ್ಯೆ ಕುರಿತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ವತಿಯಿಂದ ಹಾಗೂ ವಿವಿಧ ಸಂಘಟನೆ ಮುಖಂಡರಿಂದ ಇಂದು

ಬೆಂಗಳೂರು : “ಮಾತಿನ ಮನೆ”ಯಲ್ಲಿ ಈ ವಾರದ ಕಾರ್ಯಕ್ರಮವಾಗಿ ಫಾಟಕ್ ಯಕ್ಷ ಸಂಸ್ಕೃತಿ ಟ್ರಸ್ಟ್ ಅವರಿಂದ ಪಾರ್ಥಸಾರಥ್ಯ ತಾಳಮದ್ದಲೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಶ್ರೀ ಕೃಷ್ಣಸಂಧಾನದ ಪ್ರಸಂಗದ ಒಂದು ಭಾಗದಲ್ಲಿ ಶೈಲಸುತೆ ರಂಜಿತಾ, ಸಹನಾ

ಗದಗ: “ನೂರ್ ಹನ್ನೊಂದು ಶಾಯಿರಿಗಳು” ಶಾಯಿರಿ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಶಾಯಿರಿ ಕವಿಗಳ ಶಾಯಿರಿಗಳನ್ನು ಮೆಚ್ಚಿ ಮಾತನಾಡಿದ ಡಾ. ಬಸೂ ಬೇವಿನ ಗಿಡದ. ಗದಗ ಶಹರದಲ್ಲಿರುವ ಕಬ್ಬಿಗರ ಕೂಟ, ಸಭಾಂಗಣದಲ್ಲಿ ರವಿವಾರ ಕವಿದ್ವಯರಾದ ಯಲ್ಲಪ್ಪ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಕ್ಷೇತ್ರ ಸಮೂಹ ಸಂಪನ್ಮೂಲ ಕೇಂದ್ರದ ಆವರಣದಲ್ಲಿ ರಾಷ್ಟ್ರೀಯ ಯುವ ದಿನ, ಸ್ವಾಮಿ ವಿವೇಕಾನಂದರ ಜಯಂತಿಯ ಅಂಗವಾಗಿ ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮಸ್ಕಿ ಹಾಗೂ ವನಸಿರಿ ಫೌಂಡೇಶನ್
Website Design and Development By ❤ Serverhug Web Solutions