
ಅಭಿನಂದನೆಗಳು
ಮೈಸೂರು ದಸರಾ ಕ್ರೀಡಾಕೂಟ ಸಿಎಂ ಕಪ್ 2024 ಸ್ಪರ್ಧೆ 42 ಕೆಜಿ ಟ್ಯಕ್ವಾಂಡೊ ಫೈಟ್ ಸ್ಪರ್ಧೆಯಲ್ಲಿ ಬ್ಲ್ಯೂ ಡ್ರಾಗನ್ ಸ್ಪೋರ್ಟ್ಸ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ವಿದ್ಯಾರ್ಥಿನಿ, ಸಮೃದ್ಧಿ ಸ್ಪೋರ್ಟ್ಸ್ ಅಕಾಡೆಮಿಯ ಮುಖ್ಯ ತರಬೇತುದಾರರಾದ ವಡ್ರಹಟ್ಟಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮೈಸೂರು ದಸರಾ ಕ್ರೀಡಾಕೂಟ ಸಿಎಂ ಕಪ್ 2024 ಸ್ಪರ್ಧೆ 42 ಕೆಜಿ ಟ್ಯಕ್ವಾಂಡೊ ಫೈಟ್ ಸ್ಪರ್ಧೆಯಲ್ಲಿ ಬ್ಲ್ಯೂ ಡ್ರಾಗನ್ ಸ್ಪೋರ್ಟ್ಸ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ವಿದ್ಯಾರ್ಥಿನಿ, ಸಮೃದ್ಧಿ ಸ್ಪೋರ್ಟ್ಸ್ ಅಕಾಡೆಮಿಯ ಮುಖ್ಯ ತರಬೇತುದಾರರಾದ ವಡ್ರಹಟ್ಟಿ

ಯಡ್ರಾಮಿ ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಭವನ ನಿರ್ಮಾಣ ಮಾಡುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಮನವಿ ಪತ್ರ ಸಲ್ಲಿಸಿದ ಪ್ರಮೋದ್ ಎಂ ದೊರೆ ಮಹಾಂತಗೌಡ ಆರ್ ಪಾಟೀಲ್ ಯಡ್ರಾಮಿ ತಾಲೂಕಿನಲ್ಲಿ ಹಿಂದುಳಿದ ಎಸ್ ಟಿ ಸಮುದಾಯದ

ಹನೂರು: ಸ್ವಾಸ್ಥ್ಯ ಸಮಾಜಕ್ಕೆ ಮದ್ಯ ಮಾರಾಟ ಕಂಟಕವಾಗಿರುವುದರಿಂದ ಸರ್ಕಾರ ಅಬಕಾರಿ ಇಲಾಖೆಯಲ್ಲಿ ಕೆಲವು ಪರ್ಯಾಯ ಮಾರ್ಪಡುಗಳನ್ನು ತರಬೇಕಾಗಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ಅಭಿಪ್ರಾಯಪಟ್ಟರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಹನೂರು ತಾಲ್ಲೂಕು,

ನವದೆಹಲಿ : ಸರಕಾರವನ್ನು ಟೀಕಿಸುವ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಅಕ್ಟೋಬರ್ 04ರಂದು ಶುಕ್ರವಾರ ಅವಲೋಕನದಲ್ಲಿ ಸುಪ್ರೀಂ ಕೋರ್ಟ್, ಸರಕಾರವನ್ನು ಟೀಕಿಸುವ ಬರವಣಿಗೆಗಾಗಿ ಪತ್ರಕರ್ತರನ್ನು

ಪಾವಗಡ : ರೈತರಿಗೆ ಸಬ್ಸಿಡಿ ದರದಲ್ಲಿ ಕೃಷಿ ಯಂತ್ರೋಪಕರಣಗಳನ್ನು ನೀಡಲು ಕೃಷಿ ಇಲಾಖೆ ಅರ್ಜಿ ಆಹ್ವಾನಿಸಲಾಗಿದೆ. ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲ ವಾಗುವಂತೆ ಕೃಷಿ ಇಲಾಖೆ, ಕೃಷಿಯಾಂತೀಕರಣ ಯೋಜನೆ ಅಡಿಸಾಮಾನ್ಯ ವರ್ಗದ

ಗದಗ ಜಿಲ್ಲೆ ಶಿರಹಟ್ಟಿ ತಾಲೂಕು ಕರವೇ ವಿದ್ಯಾರ್ಥಿ ಘಟಕ ಅಧ್ಯಕ್ಷರಾದ ಶಿವು ಮಠದ ರವರು ಹೆಬ್ಬಾಳ ಗ್ರಾಮ ಪಂಚಾಯತಿ ಸಂಬಂಧಪಟ್ಟ ಮತ್ತು ಸರಕಾರಿ ಪ್ರಾಥಮಿಕ ಶಾಲೆಗೆ ಸಂಬಂಧಪಟ್ಟ ಶುದ್ದ ನೀರಿನ ಘಟಕ ಮತ್ತು ಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಸವಣ್ಣ ದೇವರ ಮಠದಲ್ಲಿ 29/09/2024 ರ ಭಾನುವಾರ ಕರ್ನಾಟಕ ಸಾಹಿತ್ಯ ಲೋಕದ ವತಿಯಿಂದ ಆಯೋಜಿಸಿದ್ದ ಕೆಂಪೇಗೌಡರ ಕುರಿತಾದ ಚತುರಂಗ ತಜ್ಞ ಪುಸ್ತಕ ಲೋಕಾರ್ಪಣೆ ಹಾಗೂ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ತುಮಕೂರು

ತುಮಕೂರು ಜಿಲ್ಲೆಯ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ 35 ವಾರ್ಡ್ ಗಳಲ್ಲಿ ಅಕ್ಟೋಬರ್ 5 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ಮತದಾರರ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಹಾನಗರ

ಪಾವಗಡ : ತುಮಕೂರು ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲೋ ಅಲರ್ಟ್ ಘೋಷಣೆಯಾಗಿದ್ದು.ತಾಲ್ಲೂಕಿನಲ್ಲಿ ಸತತವಾಗಿ ಮಳೆಯಾಗುತ್ತಿದ್ದು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಯಾದಲ್ಲಿ ಮತ್ತು ಅವಘಡ ಸಂಭವಿಸುವ ಸಂದರ್ಭದಲ್ಲಿ ತುರ್ತುಸೇವೆ

ಪಾವಗಡ : ಭಾರತೀಯ ಪರಿವರ್ತನ ಸಂಘ – ಬಿಪಿಎಸ್ ವತಿಯಿಂದ ರಾಜ್ಯಾಧ್ಯಕ್ಷರು, ಹಾಗೂ ಹೈಕೋರ್ಟ್ ವಕೀಲರಾದ ಪ್ರೊ. ಹರಿರಾಮ್ ರವರ ಮಾರ್ಗದರ್ಶನದಲ್ಲಿ ಪಾವಗಡ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸರ್ಕಾರಿ ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ ಸಾಗುವಳಿ
Website Design and Development By ❤ Serverhug Web Solutions