
ಆರ್ ಎಂ ಗೌಡರಿಂದ ಕಾರ್ಮಿಕ ಸಚಿವರಿಗೆ ಶುಭಾಶಯ
ಶಿವಮೊಗ್ಗ : ರಾಜ್ಯ ಸರ್ಕಾರದ ಅತ್ಯಂತ ಚುರುಕಿನ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಇಂದು ಶಿವಮೊಗ್ಗದಲ್ಲಿ ತಮ್ಮ ಕಾರ್ಮಿಕ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು.ಈ ಸಂದರ್ಭದಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ : ರಾಜ್ಯ ಸರ್ಕಾರದ ಅತ್ಯಂತ ಚುರುಕಿನ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಇಂದು ಶಿವಮೊಗ್ಗದಲ್ಲಿ ತಮ್ಮ ಕಾರ್ಮಿಕ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು.ಈ ಸಂದರ್ಭದಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿ

ನಿನ್ನೆ ರಾಯಚೂರಿಗೆ ಭೇಟಿ ನೀಡಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ರಾಯಚೂರಿನ ನೃಪತುಂಗ ಹೋಟೆಲ್ ನಲ್ಲಿ ವನಸಿರಿ ಪೌಂಡೇಷನ್ ವತಿಯಿಂದ ಕಲ್ಯಾಣ ಕರ್ನಾಟಕದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಆಮ್ಲಜನಕ (ಆಕ್ಸಿಜನ್) ಕ್ರಾಂತಿ ಯೋಜನೆಯ ಕುರಿತು ಮಾಹಿತಿ

ಮೈಸೂರಿನ ಹಿರಿಯ ಸಾಹಿತಿ , ಪತ್ರಕರ್ತ, ಕನ್ನಡಪರ ಚಿಂತಕ ಹಾಗೂ ಪರಿಸರ ಪ್ರೇಮಿ ಡಾ.ಭೇರ್ಯ ರಾಮಕುಮಾರ್ ಅವರಿಗೆ ಬೆಂಗಳೂರಿನ ಚೈತನ್ಯ ಅಂತರ ರಾಷ್ಟ್ರೀಯ ಆರ್ಟ್ಸ್ ಅಕಾಡೆಮಿ ವತಿಯಿಂದ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿಯನ್ನು ಬೆಂಗಳೂರಿನ

ಬೆಂಗಳೂರು : ಇದೇ ತಿಂಗಳ 11-1-2025 ಎರಡನೆಯ ಶನಿವಾರ ಬೆಳಿಗ್ಗೆ 10 ಘಂಟೆಯಿ0ದ ಬೆಂಗಳೂರಿನ ಆನಂದ ರಾವ ವೃತ್ತದ ಬಳಿಯಿರುವ ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘದ ಭವನದಲ್ಲಿ ಈ ಕೆಳಗಿನ ಕಾರ್ಯಕ್ರಮ ಏರ್ಪಡಿಸಿದೆ. ಕರ್ನಾಟಕ ಉಚ್ಚ

ಬೆಂಗಳೂರು : ನಗರದ ಗಾಯನ ಸಮಾಜದಲ್ಲಿ ಮಾತಿನ ಮನೆ ಹಾಗೂ ನೊಬಲ್ ಹಾರ್ಟ್ಸ್ ಹಮ್ಮಿಕೊಂಡಿದ್ದ ಕವಿ ಕಾವ್ಯ ಗಾಯನ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ಹಾಗೂ ಡಾ ಸಿ ಅಶ್ವತ್ಥ್ ಅವರುಗಳನ್ನು ಹಾಡುಗಳ ಮೂಲಕ ಸ್ಮರಿಸಲಾಯಿತು.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಸರಕಾರಿ ಶಾಲೆಯ ಆವರಣದಲ್ಲಿ ನಿರ್ಮಲ ತುಂಗಾ ಭದ್ರಾ ಅಭಿಯಾನ ರಥವನ್ನು ಸ್ವಾಗತಿಸಿ ಜಲ ಜಾಗೃತಿ ಹಾಗೂ ಪಾದಯಾತ್ರೆಯಲ್ಲಿ ಭಾಗಿಯಾಗುವಂತೆ ಪ್ರತಿಜ್ಞೆಯನ್ನು ಮಾಡಲಾಯಿತು. ಈ ವೇಳೆಯಲ್ಲಿ ಗ್ರಾಂ.ಪಂಚಾಯಿತಿ ಪಿಡಿಒ

ಬೆಂಗಳೂರು: ಎಸ್ ಕೆ ಎಸ್ ಮಾರ್ಷಲ್ ಆರ್ಟ್ಸ್ ಸಂಸ್ಥೆ ವತಿಯಿಂದ ಶ್ರೀ ಪದ್ಮಾವತಿ ಕಲ್ಯಾಣ ಮಂಟಪ ಮಾದನಾಯಕನಹಳ್ಳಿ, ಬೆಂಗಳೂರಿನಲ್ಲಿ ದಿನಾಂಕ 5.01.2025 ರಂದು 2ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಡೆಯಿತು.ಇದರಲ್ಲಿ ಬ್ಲೂ

ಶಿವಮೊಗ್ಗ : ಆತ್ಮರಕ್ಷಣೆಗಾಗಿ ಕರಾಟೆ ಉಪಯುಕ್ತವಾಗಿದೆ. ವಿದ್ಯಾರ್ಥಿಗಳು ಜೀವನದಿಂದಲೇ ಕಲಿಯುವ ಪ್ರಯತ್ನ ಮಾಡಿದರೆ ತನ್ನನ್ನು ತಾನು ರಕ್ಷಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಶಿವಮೊಗ್ಗ ಜಿಲ್ಲಾ ಶಾಸಕರಾದಂತಹ ಎಸ್ಎನ್ ಚನ್ನಬಸಪ್ಪನವರು ಹೇಳಿದರು.ಆಯೋಜನೆಯನ್ನು ಮಾಡಿದ ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ

ಶಿವಮೊಗ್ಗ : ಬಾಲ ಕಾರ್ಮಿಕತೆಯನ್ನು ಹೋಗಲಾಡಿಸಲು ಜಾಗೃತಿಯನ್ನು ಹೆಚ್ಚಿಸಬೇಕು ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ತಂಡ ಕಾರ್ಯಪ್ರವೃತ್ತರಾಗಬೇಕೆಂದು ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ತಿಳಿಸಿದರು.ಸೋಮವಾರ ಸರ್ಕ್ಯುಟ್ ಹೌಸ್ನಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ನಡೆಸಿದ ಸಮಾಲೋಚನಾ

ಕಲಬುರಗಿ/ ಚಿತ್ತಾಪುರ: ಹಾಸ್ಟೆಲ್ ಕಾರ್ಮಿಕರಿಗೆ ಜೀವನ ಯೋಗ್ಯ ವೇತನ, ಸೇವಾ ಭದ್ರತೆ, ಶಾಸನಬದ್ದ ಸೌಲಭ್ಯಗಳಿಗೆ ಆಗ್ರಹಿಸಿ, ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ಚಿತ್ತಾಪುರ ತಾಲೂಕ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಸತಿ ನಿಲಯ ಕಾರ್ಮಿಕರ ಸಂಘದ
Website Design and Development By ❤ Serverhug Web Solutions