
ಕಿತ್ತೂರು ರಾಣಿ ಚೆನ್ನಮ್ಮನ 246ನೇ ಜಯಂತಿ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಸಭಾಂಗಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ 246ನೇ ಜಯಂತಿಯನ್ನು ಹೊನ್ನಾಳಿ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ವೀರಶೈವ ಪಂಚಮ ಸಾಲಿ ಸಮಾಜದ ಮುಖಂಡರು ಮತ್ತು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಸಭಾಂಗಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ 246ನೇ ಜಯಂತಿಯನ್ನು ಹೊನ್ನಾಳಿ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ವೀರಶೈವ ಪಂಚಮ ಸಾಲಿ ಸಮಾಜದ ಮುಖಂಡರು ಮತ್ತು

ಕೊಪ್ಪಳ: 23.10.2024 ರಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಮಂತ್ರಿಗಳಾದ ಸನ್ಮಾನ್ಯ ಶ್ರೀ ದಿನೇಶ್ ಗುಂಡೂರಾವ್ ಅವರು ಯಲಬುರ್ಗಾ ಬ್ಲಾಕ್ ಕಾಂಗ್ರೆಸ್

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಎಲ್ಲಾ ಕ್ಲಸ್ಟರ್ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುವ ಅತಿಥಿ ಶಿಕ್ಷಕರಿಗೆ ಜಿಲ್ಲಾ ಶೈಕ್ಷಣಿಕ ಸಂವರ್ಧನಾ ಕಾರ್ಯಕ್ರಮದ ಅಡಿಯಲ್ಲಿ ಶಿರಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಅತಿಥಿ ಶಿಕ್ಷರ ತರಬೇತಿ ಕಾರ್ಯಕ್ರಮವನ್ನು

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರನ ಗೆರೆ ಗ್ರಾಮಕ್ಕೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಜಿ ಪ್ರಭು ಇಂದು ಭೇಟಿ ನೀಡಿ ಜೀವ ಜಲ ಯೋಜನೆಯಡಿ

ವಿಜಯನಗರ/ಕೊಟ್ಟೂರು:ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡದಲ್ಲಿ 2024ರ ಡಿಸೆಂಬರ್ 20,21 ಹಾಗೂ 22 ರಂದು ಜರುಗಲಿದ್ದು, ಸದರಿ ಸಮ್ಮೇಳನವು ವಿಶೇಷವಾಗಿ ಆಚರಿಸಲು ಕನ್ನಡದ ಜ್ಯೋತಿ ಹೊತ್ತ “ಕನ್ನಡ ರಥ” ವು ಕರ್ನಾಟಕದಾದ್ಯಂತ ಸಂಚರಿಸಲಿದೆ.

ಜಿಲ್ಲೆಗೊಂದು ವಿಶೇಷ ಪೊಲೀಸ್ ಠಾಣೆ ತೆರೆಯಲು ದೊಡ್ಡಿಂದುವಾಡಿ ಸಿದ್ದರಾಜು ಆಗ್ರಹ ಚಾಮರಾಜನಗರ: ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ತ್ವರಿತ ನ್ಯಾಯಕ್ಕಾಗಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ

ಮುಂಡಗೋಡ : ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಅಂಗವಾಗಿ ಬುಧವಾರ ತಾಲೂಕ ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳಿತ ವತಿಯಿಂದ ಚೆನ್ನಮ್ಮ ಜಯಂತಿ ಆಚರಣೆ ಮಾಡಲಾಯಿತು. ಈ ವೇಳೆ ಮಾಜಿ ಶಾಸಕ ವಿ ಎಸ್ ಪಾಟೀಲ್

ಕೊಪ್ಪಳ :ಅಕ್ಬೋಬರ್ 23, ಬ್ರಿಟಿಷ್ ರ ವಿರುದ್ದ ಸಿಡಿದೆದ್ದ ವೀರ ಮಹಿಳೆ, ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿಯವರು ಹೇಳಿದರು.ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪೊಲೀಸ್ ಠಾಣೆಗೆ ಮಂಗಳೂರು ವಿಭಾಗದ ಐಜಿಪಿ ಅಮಿತ್ ಸಿಂಗ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಉತ್ತರ ಕನ್ನಡ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್

ರಾಯಚೂರು ಜಿಲ್ಲೆಯ ಸಿಂಧನೂರಿನ ಶಹರ ಪೋಲಿಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿಸುತ್ತಿರುವ ಶ್ರೀ ಸಂಗನಗೌಡ ಪಾಟೀಲ್ ಸಿಂಧನೂರು ಅವರು PSI ಪರೀಕ್ಷೆಯಲ್ಲಿ ಪಾಸಾಗಿರುವುದಕ್ಕೆ ವನಸಿರಿ ಫೌಂಡೇಶನ್ ತಂಡದ ಸದಸ್ಯರು ಶಹರ ಪೋಲಿಸ್ ಠಾಣೆಗೆ ಆಗಮಿಸಿ ಅಭಿನಂದಿಸಿ ಸನ್ಮಾನಿಸಿ
Website Design and Development By ❤ Serverhug Web Solutions