
ಕಾಲುವೆಗಳ ಹೂಳು ತೆಗೆಯುವ ಜಾಗಕ್ಕೆ ಶಾಸಕ ಎಂ ಆರ್ ಮಂಜುನಾಥ್ ಭೇಟಿ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಉಡುತೊರೆ ಜಲಾಶಯದ ವ್ಯಾಪ್ತಿಗೆ ಬರುವ ಹೂಳು ತೆಗೆಯುವ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ಮಾಡಿದರು ಈ ಸಂದರ್ಭದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ನಿವು ಮಾಡುವ ಕೆಲಸ ಉಪಯೋಗವಾಗಬೇಕು ಕಾಲುವೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಉಡುತೊರೆ ಜಲಾಶಯದ ವ್ಯಾಪ್ತಿಗೆ ಬರುವ ಹೂಳು ತೆಗೆಯುವ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ಮಾಡಿದರು ಈ ಸಂದರ್ಭದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ನಿವು ಮಾಡುವ ಕೆಲಸ ಉಪಯೋಗವಾಗಬೇಕು ಕಾಲುವೆ

ಉತ್ತರ ಕನ್ನಡ/ಮುಂಡಗೋಡ: ದಿನಾಂಕ:-19/10/2024 ರಂದು ಕಾತೂರ ವಲಯದ ಚಳಗೇರಿ ಶಾಖೆಯ ಚಿಪಗೇರಿ ಗಸ್ತು ವ್ಯಾಪ್ತಿಯಲ್ಲಿ ಬರುವ ಚಿಪಗೇರಿ ಅರಣ್ಯ ಸ,ನಂ 8 ರ ಬ್ಲಾಕ್ & ಕಂ ನಂಬರ XVIII-28ರ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ

ಚಾಮರಾಜನಗರ/ಗುಂಡ್ಲು ಪೇಟೆ:ದಿನಾಂಕ 16/10/24 ರಂದು ನಡೆದ ಸಭೆಯಲ್ಲಿ ನೂತನವಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಟೌನ್ ಘಟಕ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಯುತ ಮೋಸಿನ್ ಖಾನ್ ರವರನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಕರವೇ ತಾಲ್ಲೂಕು ಗೌರವ ಅಧ್ಯಕ್ಷರಾದ

ಭಾರತೀಯರ ಮೇಲೆ ಬ್ರಿಟೀಷರು ಹಲವು ಕಾನೂನುಗಳಿಂದ ಕಿರುಕುಳ ನೀಡಿ ದೇಶಿಯ ಸಂಸ್ಥಾನಗಳನ್ನು ತಮ್ಮ ಆಡಳಿತಕ್ಕೆ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಅವರ ಕಾನೂನುಗಳನ್ನು, ದಬ್ಬಾಳಿಕೆಯನ್ನು ಪ್ರತಿಭಟಿಸಿದ ದೇಶದ ಪ್ರಪ್ರಥಮ ಬಂಡಾಯಗಾರ್ತಿ, ಕರ್ನಾಟಕದ ವೀರರಾಣಿ ಕಿತ್ತೂರು ಚೆನ್ನಮ್ಮ. ಸ್ವಾತಂತ್ರ್ಯ

ಬೆಂಗಳೂರು:ಕರ್ನಾಟಕ ಸರ್ಕಾರದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ಡಾ.ನಾಗಲಕ್ಷ್ಮಿ ಚೌದರಿ ಮೇಡಂ ಅವರು ರಾಜ್ಯಮಟ್ಟದಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಾ ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಿ ರಾಜ್ಯದ ಎಷ್ಟೋ ಹೆಣ್ಣು ಮಕ್ಕಳ ಬಾಳಿಗೆ ಬೆಳಕಾಗಿ

ಕಲಬುರಗಿ ಜಿಲ್ಲೆಯ ಶಹಾಬಾದ ನಗರ ಠಾಣೆಯಲ್ಲಿ ಕಳೆದುಕೊಂಡ 8 ಮೊಬೈಲ್ ಗಳನ್ನು CEIR portal ಮುಖಾಂತರ ಪತ್ತೆ ಹಚ್ಚಿ ಮಾನ್ಯ ಕಲಬುರಗಿ ಜಿಲ್ಲೆಯ ಹೆಚ್ಚುವರಿ ವರಿಷ್ಠಾಧಿಕಾರಿಗಳು ಹಾಗೂ ಶಹಾಬಾದ ನಗರ ಠಾಣೆಯ ಪಿಐ ನಟರಾಜ

ಶಿವಮೊಗ್ಗ: ಕಾಗೋಡು ತಿಮ್ಮಪ್ಪನವರಿಗೆ ತಾಳಗುಪ್ಪ ನಾಗರಿಕ ಸನ್ಮಾನ ವೇದಿಕೆಯಿಂದ ವಿಶೇಷ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್, ಸಚಿವರಾದ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ರಾಮಪ್ಪನವರು,ಬಿ ಆರ್ ಜಯಂತ,

ಶಿವಮೊಗ್ಗ: ಕೃಷಿ ಕ್ಷೇತ್ರನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು ಹಾಗೂ ಕೈಗಾರಿಕೆಯಂತೆ ಕಾಣಬೇಕಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ

ಚಾಮರಾಜನಗರ/ಹನೂರು : ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಣೆ ಮಾಡಬೇಕಾಗಿದೆ ಹೀಗಾಗಿ ಇಲಾಖೆವಾರು ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗದಗ:ಸರ್ಕಾರದ ಮಹತ್ತರ ಯೋಜನೆಯಿಂದ ಗದಗ ಜಿಲ್ಲೆಯ ಮುಳುಗುಂದ ಶಿರಹಟ್ಟಿ ಬೆಳ್ಳಟ್ಟಿ ಪಟ್ಟಣಗಳಿಗೆ ಮತ್ತು ಈ ರಸ್ತೆಯಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ಕೊಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಿ ಸರ್ಕಾರ ನೀರಿನ ಸೌಲಭ್ಯವನ್ನು ಪೈಪ್
Website Design and Development By ❤ Serverhug Web Solutions