
“ಕರುನಾಡ ಕಂದ” ಶಿವಮೊಗ್ಗ
ಶಿವಮೊಗ್ಗ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.) ಸಂಘಟನೆಯ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀ ಡಿ ಜಿ ನಾಗರಾಜ ಇವರನ್ನು ಜಿಲ್ಲಾ ಕಾರ್ಯಾಲಯದಲ್ಲಿ ಕರುನಾಡ ಕಂದ ಪತ್ರಿಕೆಯ ಶಿವಮೊಗ್ಗ ಪ್ರತಿನಿಧಿ ಶ್ರೀ ಕೊಡಕ್ಕಲ್ ಶಿವಪ್ರಸಾದ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.) ಸಂಘಟನೆಯ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀ ಡಿ ಜಿ ನಾಗರಾಜ ಇವರನ್ನು ಜಿಲ್ಲಾ ಕಾರ್ಯಾಲಯದಲ್ಲಿ ಕರುನಾಡ ಕಂದ ಪತ್ರಿಕೆಯ ಶಿವಮೊಗ್ಗ ಪ್ರತಿನಿಧಿ ಶ್ರೀ ಕೊಡಕ್ಕಲ್ ಶಿವಪ್ರಸಾದ್

ರಾಯಚೂರು/ಸಿಂಧನೂರು: ಆದಿವಾಸಿ ಪರಿಸರ ಹೋರಾಟಗಾರ್ತಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ತುಳಸಿಗೌಡ ಅವರ ನಿಧನಕ್ಕೆ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತ,ವನಸಿರಿ ಪೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.ವೃಕ್ಷ ಮಾತೆ ಎಂದು

ಕಲಬುರಗಿ: ಕೇಂದ್ರದ ರಾಜ್ಯಸಭೆಯಲ್ಲಿ ಚಳಿಗಾಳಿದ ಅಧಿವೇಶನ ಸಂವಿದಾನ ಬಗ್ಗೆ ಚರ್ಚೆ ವೇಳೆಯಲ್ಲಿ ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಬಳಸುವುದು ಕೆಲವರಿಗೆ ಶೋಕಿಯಾಗಿಬಿಟ್ಟಿದೆ. ಅಂಬೇಡ್ಕರ್ ಅವರ ಬಳಸಿದಷ್ಟು ಏನಾದರೂ ದೇವರ ಹೆಸರನ್ನು ಬಳಸಿದ್ದರೆ ಇಷ್ಟು

ಶಿವಮೊಗ್ಗ : ಆಕಾಶವಾಣಿ ಭದ್ರಾವತಿ 60 ನೇ ವರ್ಷದ ವಜ್ರ ಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಆಕಾಶವಾಣಿಯಲ್ಲಿ ಸಿದ್ದಪಡಿಸಿದ ಶಿವಮೊಗ್ಗ ಜಿಲ್ಲೆಯ ಪ್ರಸಿದ್ದ ಪ್ರವಾಸಿತಾಣದ ಗೋಡೆಚಿತ್ರವನ್ನು ಶಿವಮೊಗ್ಗ ಜಿಲ್ಲೆಯ ಪ್ರಭಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿಯ

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದ ರೆಡ್ಡಿ ಸಮುದಾಯದ ಹಿರಿಯ ಮಹಿಳೆ ದಿವಂಗತ ಪಾರ್ವತೆಮ್ಮ ಹನುಮಂತಗೌಡ ಕೆಂಚನಗೌಡ ದಿ. 19 12 20 24 ರಂದು ಗುರುವಾರ ಮುಂಜಾನೆ ಆರು ಗಂಟೆಗೆ ತಿಮ್ಮಾಪುರ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಸಂಚಾರಿ ಪೋಲಿಸ್ ಠಾಣೆಯ ಆವರಣದಲ್ಲಿ ವನಸಿರಿ ಫೌಂಡೇಷನ್ ಹಾಗೂ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಘಟಕದ ವತಿಯಿಂದ ವೃಕ್ಷ ಮಾತೆ,ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ತುಳಸಿಗೌಡ

ಮಂಡ್ಯ : ಕೆ.ಆರ್. ಪೇಟೆ ತಾಲ್ಲೂಕಿನ ಗಂಜಿಗೆರೆ ಗ್ರಾಮದಲ್ಲಿ ಜಯಕೀರ್ತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ಉಚಿತ ಆರೋಗ್ಯ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಲೇಖಕ ಮತ್ತು ಸಾಮಾಜಿಕ ಕಾರ್ಯಕರ್ತ ಶ್ರೀ ಸತೀಶ ಜವರೇಗೌಡ ಭಾಗವಹಿಸಿದ್ದು

ಕೊಪ್ಪಳ : ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಕೊಪ್ಪಳ ಜಿಲ್ಲಾ ನಾಗರಿಕ ವೇದಿಕೆಯಿಂದ 2024 ಡಿಸೆಂಬರ್. 22 ರಂದು ರವಿವಾರ ಸಂಜೆ 7. ರಿಂದ 7.10 ವರೆಗೆ ಜಾನಪದ ನೃತ್ಯ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಭೋಳೊಡಿ ಬಸವೇಶ್ವರ ಶಿವಯೋಗಿ ಸಂಸ್ಥಾನ ಮಠ ಹೆಬ್ಬಾಳ ಗ್ರಾಮದಲ್ಲಿ ಜಗದೊಡೆಯ ಶ್ರೀ ಗುರು ಬೋಳೊಡಿ ಬಸವೇಶ್ವರ ಶ್ರೀ ಕಂತೆ ಒಡೆಯ ಶಿವಯೋಗಿಗಳ ರಥೋತ್ಸವ ಕಾರ್ಯಕ್ರಮ ಜರುಗಿತು.ಬ್ರಾಹ್ಮೀ

ಚಾಮರಾಜನಗರ/ ಹನೂರು: ರೈತರ ಕಲ್ಯಾಣಕ್ಕೆ ಸರ್ಕಾರಗಳು ಬ್ಯಾಂಕ್ ಸೇವೆ ಮತ್ತು ಸೌಲಭ್ಯಗಳನ್ನು ಸರಳೀಕರಣಗೊಳಿಸಿವೆ, ಈ ಅನುಕೂಲವನ್ನು ರೈತರು ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗಿ ಎಂದು ತಹಸೀಲ್ದಾರ್ ಗುರುಪ್ರಸಾದ್ ಸಲಹೆ ನೀಡಿದರು.ಪಟ್ಟಣದ ಡಾ. ಬಿಆರ್ ಅಂಬೇಡ್ಕರ್
Website Design and Development By ❤ Serverhug Web Solutions