
2023-24 ನೆಯ ಸಾಲಿನ ವಾರ್ಷಿಕ ಕ್ರೀಡಾಕೂಟ
ವಿಜಯಪುರ: ಶ್ರೀ ಸಿದ್ದಲಿಂಗೇಶ್ವರ ವಿದ್ಯಾವರ್ಧಕ ಸಂಘದ ಕುಮಾರಿ ಮೋನಿಕಾ ಬಸವರಾಜ ಕಣ್ಣಿ ಶಿಕ್ಷಣ ಮಹಾವಿದ್ಯಾಲಯ ವಿಜಯಪುರದಲ್ಲಿ 2023-24 ನೆಯ ಸಾಲಿನ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆ ಸಮಾರಂಭದಲ್ಲಿ ಉದ್ಘಾಟಕರಾಗಿ ಆಗಮಿಸಿದ ಎಸ್. ಎಸ್. ವಿ ವಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ: ಶ್ರೀ ಸಿದ್ದಲಿಂಗೇಶ್ವರ ವಿದ್ಯಾವರ್ಧಕ ಸಂಘದ ಕುಮಾರಿ ಮೋನಿಕಾ ಬಸವರಾಜ ಕಣ್ಣಿ ಶಿಕ್ಷಣ ಮಹಾವಿದ್ಯಾಲಯ ವಿಜಯಪುರದಲ್ಲಿ 2023-24 ನೆಯ ಸಾಲಿನ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆ ಸಮಾರಂಭದಲ್ಲಿ ಉದ್ಘಾಟಕರಾಗಿ ಆಗಮಿಸಿದ ಎಸ್. ಎಸ್. ವಿ ವಿ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಸುಕ್ಷೇತ್ರ ಮಹಾಲಿಂಗಪುರದ ಶ್ರೀ ಬನಶಂಕರಿ ದೇವಿ ದೇವಸ್ಥಾನದಲ್ಲಿ ನವರಾತ್ರಿ ನಿಮಿತ್ಯ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಮಹಾಲಿಂಗಪುರ ಸಂಸ್ಕೃತಿಯ ಉತ್ಸವ ಸಂಘ ಇವರ ಬಳಗದಲ್ಲಿ ಶ್ರೀದೇವಿ ಪುರಾಣ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸುಕ್ಷೇತ್ರ ಅಗರಖೇಡ ಗ್ರಾಮದಲ್ಲಿ ಆದ್ಯ ಶ್ರೀ ಕೃಷ್ಣ ದ್ವೈಪನಾಚಾರ್ಯ ಜೈ ಭವಾನಿ ಯುವಕ ಮಂಡಳಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ದಿನಾಂಕ: 3-10-2024 ರಂದು ಜೈ ಭವಾನಿಗೆ ಅಭಿಷೇಕ ಹಾಗೂ

ಶಿವಮೊಗ್ಗ : ನಾಡಹಬ್ಬ ದಸರಾಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈಗಾಗಲೇ ಕಡೆಯ ಹಂತದ ತಯಾರಿಗಳು ನಡೆಯುತ್ತಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆಯು ಸರ್ವ ಸನ್ನದ್ಧವಾಗಿದೆ. ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಎಚ್. ಹೊಸೂರು ಗ್ರಾಮದಲ್ಲಿ ಜಿಲ್ಲಾ ಕಾನೂನು ಸೇವಾ ಸಮಿತಿಯ ಆದೇಶದ ಮೇರೆಗೆ ತಾಲೂಕು ಕಾನೂನು ಸೇವಾ ಸಮಿತಿ ,ನ್ಯಾಯವಾದಿಗಳ ಸಂಘ, ಗ್ರಾಮ ಪಂಚಾಯಿತಿ ಹಿರೇಮ್ಯಾಗೇರಿ ಮತ್ತು ತಾಲೂಕಿನ ಎಲ್ಲಾ

ಇತ್ತೀಚೆಗೆ ಬೆಂಗಳೂರಿನ ನಯನ ಸಭಾಂಗಣದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ವತಿಯಿಂದ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಿಂಧನೂರಿನ ಕೊಪ್ಪಳ ಗವಿಸಿದ್ದೇಶ್ವರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಶರಣ ಬಸವರಾಜ ದೇವರಡ್ಡಿ ಇವರಿಗೆ ವೈದ್ಯ ಸೇವಾರತ್ನ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದ ಶ್ರೀ ರಾಘವೇಂದ್ರ ಗುರುಕುಲ ವಿದ್ಯಾಸಂಸ್ಥೆ ಶಾಲೆಯ ಮಕ್ಕಳು ಇಂದು ನಡೆದ ಬಾಲಕರ ವಿಭಾಗದ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿಯ ಮಾಯಕೊಂಡದಲ್ಲಿ ನಡೆದ ಪಂದ್ಯದಲ್ಲಿ ದೇವರಹಳ್ಳಿ

ಕೊಪ್ಪಳ:ಮಹಾತ್ಮಾ ಗಾಂಧೀಜಿಯವರು ಸರ್ವೋದಯ ಸಿದ್ಧಾಂತವನ್ನು ಪ್ರತಿಪಾದಿಸಿದರು. ಸರ್ವೋದಯ ಅಂದ್ರೆ ಎಲ್ಲರೂ ಅಭಿವೃದ್ಧಿ ಎಂದರ್ಥ. ವಿದ್ಯಾರ್ಥಿಗಳು ಗಾಂಧೀಜಿಯವರ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿಯವರು ಹೇಳಿದರು. ಕೊಪ್ಪಳದ ನಗರದ ಸರಕಾರಿ ಪ್ರಥಮ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಮುಖ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರಿಂದ ಪಟ್ಟಣದ

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಮತ್ತಿಮಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳ ಕೊರತೆ ನೀಗಿಸುವಂತೆ ಚಿತ್ತಾಪೂರ ಬಿಜೆಪಿ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗುಂಡು ಮತ್ತಿಮಡು ಅವರು ಆಗ್ರಹಿಸಿದ್ದಾರೆ.1 ರಿಂದ 8 ನೇ
Website Design and Development By ❤ Serverhug Web Solutions