
ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ
ಶಿವಮೊಗ್ಗ : ನಗರದ ರಾಜರಾಜೇಶ್ವರಿ ಪ್ರೌಢಶಾಲೆ ಗೋಪಾಳದಲ್ಲಿ ಶನಿವಾರ ನೆಹರು ಯುವ ಕೇಂದ್ರ, ಮುಖಾ ಮುಖಿ ಎಸ್.ಟಿ ರಂಗ ತಂಡ ವತಿಯಿಂದ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಪ್ರಯುಕ್ತ ಗೋಪಾಳ ವೃತ್ತ ಮತ್ತು ಬಸ್ಟ್ಯಾಂಡ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ : ನಗರದ ರಾಜರಾಜೇಶ್ವರಿ ಪ್ರೌಢಶಾಲೆ ಗೋಪಾಳದಲ್ಲಿ ಶನಿವಾರ ನೆಹರು ಯುವ ಕೇಂದ್ರ, ಮುಖಾ ಮುಖಿ ಎಸ್.ಟಿ ರಂಗ ತಂಡ ವತಿಯಿಂದ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಪ್ರಯುಕ್ತ ಗೋಪಾಳ ವೃತ್ತ ಮತ್ತು ಬಸ್ಟ್ಯಾಂಡ್

ಹನೂರು: ಪಟ್ಟಣದಲ್ಲಿ ವಿಶ್ವಕರ್ಮ ಜಯಂತಿ ಪೂಜಾ ಕಾರ್ಯ ಹಾಗೂ ಮೆರವಣಿಗೆ ಕಾರ್ಯಕ್ರಮ ಸಂಭ್ರಮ, ಸಡಗರದೊಂದಿಗೆ ವಿಜೃಂಭಣೆಯಿಂದ ಜರುಗಿತು. ಪಟ್ಟಣದ ಆರ್.ಎಸ್.ದೊಡ್ಡಿ ಮಹದೇಶ್ವರ ದೇವಸ್ಥಾನ ಆವರಣದಲ್ಲಿ ಸಪ್ತ ಅಶ್ವಾರೂಢ ಬೆಳ್ಳಿ ರಥದಲ್ಲಿ ವಿಶ್ವಕರ್ಮ ದೇವರ ಮೂರ್ತಿಯನ್ನು

ಶಿವಮೊಗ್ಗ : ಅಹಿತಕರ ಘಟನೆಯನ್ನು ಮರೆತು ನೆಮ್ಮದಿಯಿಂದ ಜೀವನ ನೆಡೆಸಲು ಮರೆವು ವರ. ಆದರೆ ಮರೆವು ಹೆಚ್ಚಾದರೆ ಅದು ಅಪಾಯಕಾರಿ ಲಕ್ಷಣ ಎಂದು ಜಿಲ್ಲಾ ಕುಷ್ಠ ರೋಗ ನಿವಾರಣಾಧಿಕಾರಿ ಡಾ. ಕಿರಣ್ ಎಸ್.ಕೆ ಹೇಳಿದರು.ನಗರದ

ಕಲಬುರಗಿ:ರಾಜ್ಯದ ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಪಂಚ ಯೋಜನೆಗಳು ರಾಜ್ಯದಲ್ಲಿ ಜಾರಿಗೆ ತಂದಂತೆ ಅದೇ ರೀತಿಯಾಗಿ ಆರನೇ ಯೋಜನೆಯಾದ ಬೇಟಿ ಬಚಾವೋ ಕರಾಟೆ ಶಿಖಾವೊ ಕಾರ್ಯಕ್ರಮವನ್ನು ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಅನುಷ್ಠಾನಕ್ಕೆ ತರಬೇಕೆಂದು

ಹನೂರು ತಾಲೂಕಿನ ಚಂಗವಾಡಿ ಗ್ರಾಮದಲ್ಲಿ ಇಂದು ನಡೆದ ವಿಶ್ವ ಕರ್ಮ ಜಯಂತಿಯಲ್ಲಿ ವಿರಾಟ್ ವಿಶ್ವ ಕರ್ಮದ ಸಂಘದ ನಾಮ ಫಲಕ್ಕೆ ಪೂಜೆ ಮಾಡಿ ಚಾಲನೆ ನೀಡಿ ನಂತರ ವಿಶ್ವಕರ್ಮ ನಿಗಮ ಮಂಡಳಿ ಚಾಮರಾಜನಗರ ಜಿಲ್ಲಾ

ಕೊಟ್ಟೂರು :ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ಅಧಿಕಾರಿಗಳು 15-09- 2024 ತಿಂಗಳ ರಿಂದ ಪ್ರತಿ ತಿಂಗಳು 3 ನೇ ಶನಿವಾರ ದಂದು 2-10-2024 ತಿಂಗಳ ರವರಿಗೆ ಗ್ರಾಮದಲ್ಲಿ “ನಮ್ಮ ನಡೆ ಸ್ವಚ್ಛತೆ ಕಡೆ”ಕಾರ್ಯಕ್ರಮ ಹಮ್ಮಿಕೊಳ್ಳಬೇಕು

ಕೊಪ್ಪಳ :ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಕೊಪ್ಪಳ, ಜಿಲ್ಲಾ ಏಡ್ಸ್ ಪ್ರೀವೆನ್ಸ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗೆಟ್ಟುವಿಕೆ ನಿಯಂತ್ರಣ ಘಟಕ ಕೊಪ್ಪಳ ಹಾಗೂ ಜಿಲ್ಲಾ ಯುವ

ಬೆಂಗಳೂರು:ಸಮಗ್ರ ಕರ್ನಾಟಕ ಕಾರ್ಮಿಕರ ಸಂಘ ರಿ. ವತಿಯಿಂದ,ಕರ್ನಾಟಕ ಕಾರ್ಮಿಕರ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ 2024-25 ನೇ ಸಾಲಿನ ಸಂಘಟಿತ ಕಾರ್ಮಿಕರ ಕರ್ನಾಟಕ ರಾಜ್ಯ ಉದ್ಯೋಗಿಗಳ ಕಪ್ ವಾಲಿಬಾಲ್ ಪಂದ್ಯಾವಳಿಯನ್ನು 16-11-2024ರಂದು ಶನಿವಾರ ಬೆಂಗಳೂರಿನ ಕಂಠೀರವ

“ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)” ಹೆಸರಿನಲ್ಲಿ ರಾಜ್ಯ ಮಟ್ಟದ ಸಂಘಟನೆ ನೋಂದಣಿ ಪೂರ್ಣಗೊಂಡಿದ್ದು ಸಂಘಟನೆಯ ಸದಸ್ಯತ್ವ ಅಭಿಯಾನ ಪ್ರಾರಂಭವಾಗಿದೆ.ಈಗಾಗಲೇ ಸಂಘಟನೆಗಳಲ್ಲಿ ಅನುಭವ ಇರುವ ಹಾಗೂ ಹೊಸದಾಗಿ ಸಮಾಜ ಸೇವೆಯೊಂದಿಗೆ ಆರ್ಥಿಕವಾಗಿ ಕೂಡಾ

ಪಾವಗಡ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ದಸರಾ ಪಂದ್ಯಾವಳಿಯಲ್ಲಿ ಫುಟ್ಬಾಲ್ ನಲ್ಲಿ ಪ್ರಥಮ ಸ್ಥಾನದಲ್ಲಿ ವೀರ್ಲಗೊಂದಿ ದ್ವಿತೀಯ ಸ್ಥಾನದಲ್ಲಿ ವೈ.ಯನ್ ಹೊಸಕೋಟೆ ತಂಡಗಳು, ಜಯಗಳಿಸಿದವು. ಅಂತಿಮ ಘಟ್ಟದಲ್ಲಿ ವಿಜೇತರಾಗಿ
Website Design and Development By ❤ Serverhug Web Solutions