
ಗೀತ ಗಾಯನ
ಬೆಂಗಳೂರು : ಮಾತಿನ ಮನೆಯಲ್ಲಿ ನಿನ್ನೆ (30/11/2024) ರಂದು ವಿದ್ವಾನ್ ಮ್ಯಾಂಡೋಲಿನ್ ಕಾರ್ತಿಕ್ ಅವರಿಂದ ಸುಮಧುರ ಗೀತೆಗಳ ವಾದನ ಕಾರ್ಯಕ್ರಮವಿತ್ತು. ಪ್ರಶಾಂತ್ ಅವರ ತಬಲಾ ವಾದನದೊಂದಿಗೆ ಸುಮಧುರ ಗೀತೆಗಳ ವಾದನ ಕಾರ್ಯಕ್ರಮ ಎಲ್ಲರನ್ನೂ ರಂಜಿಸಿತು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು : ಮಾತಿನ ಮನೆಯಲ್ಲಿ ನಿನ್ನೆ (30/11/2024) ರಂದು ವಿದ್ವಾನ್ ಮ್ಯಾಂಡೋಲಿನ್ ಕಾರ್ತಿಕ್ ಅವರಿಂದ ಸುಮಧುರ ಗೀತೆಗಳ ವಾದನ ಕಾರ್ಯಕ್ರಮವಿತ್ತು. ಪ್ರಶಾಂತ್ ಅವರ ತಬಲಾ ವಾದನದೊಂದಿಗೆ ಸುಮಧುರ ಗೀತೆಗಳ ವಾದನ ಕಾರ್ಯಕ್ರಮ ಎಲ್ಲರನ್ನೂ ರಂಜಿಸಿತು.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಇಂಡಿ ನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ದಿನಾಂಕ 26/11/2024 ರಂದು ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಅಗರಖೇಡ ಗ್ರಾಮದ ಶ್ರೀ ಗುರು ಗಂಗಲಿಂಗ ಹಿರಿಯ ಪ್ರಾಥಮಿಕ ಶಾಲೆಯ

ತುಮಕೂರು: ಕುಣಿಗಲ್ ಬಸ್ ನಿಲ್ದಾಣದಿಂದ ತುಮಕೂರಿಗೆ ಪ್ರತಿ ದಿನ ಅಂದಾಜು 1500 ಕಿಂತ ಹೆಚ್ಚು ವಿದ್ಯಾರ್ಥಿಗಳು ತುಮಕೂರು ನಗರಕ್ಕೆ ಕಾಲೇಜಿಗೆ ಹೋಗುತ್ತಿದ್ದು ಕುಣಿಗಲ್ ಬಸ್ ನಿಲ್ದಾಣದಲ್ಲಿ ತುಂಬಾ ಬಸ್ಸುಗಳು ರಶ್ ಆಗಿ ಬಸ್ ಹತ್ತಲು

ವಿಜಯನಗರ / ಕೊಟ್ಟೂರು : ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ವ್ಯವಸ್ಥೆ ನಡೆಯುತ್ತಿದ್ದು, ಅದರ ಜೊತೆ ಅಜೀಂ ಪ್ರೇಮ್ ಜೀ ಫೌಂಡೇಷನ್ ಸಹ ಭಾಗಿತ್ವದಲ್ಲಿ ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ

ಕ.ಸಾ.ಪ. ಅಧ್ಯಕ್ಷರಾದ ಡಾ.ಮಹೇಶ್ ಜೋಷಿ ಅವರಿಗೆ ಸಾಹಿತಿ ಭೇರ್ಯ ರಾಮಕುಮಾರ್ ಪತ್ರ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತೀಯ ಸಮ್ಮೇಳನದಲ್ಲಿ ಕನ್ನಡ ನಾಡು,ನುಡಿಯ ಅಭ್ಯುದಯಕ್ಕೆ ಪೂರಕವಾಗುವಂತಹನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ

ಗುಳೇದಗುಡ್ಡದ ಒಪ್ಪತ್ತೇಶ್ವರ ಮಹಾಸ್ವಾಮಿಗಳು ನೇತೃತ್ವದಲ್ಲಿ ಹಾಗೂ ಹಡಗಲಿ ನಿಡಗುಂದಿಯ ರುದ್ರಮುನಿಶ್ರೀಗಳು ಅಮೀನಗಡ ಪ್ರಭುಶಂಕರ್ ರಾಜೇಂದ್ರ ಶ್ರೀಗಳು ಪೂರ್ತಿಗೇರಿ ಶ್ರೀಗಳು ಹುನಗುಂದದ ಗಚ್ಚಿನಮಠದ ಅಮರೇಶ್ವರ ದೇವರು ಹಾಗೂ ನೂರಾರು ಭಕ್ತರೊಂದಿಗೆ ತಾಲೂಕಿನ ಬೇವಿನಮಟ್ಟಿಯಿಂದ ತಿಮ್ಮಾಪುರ ಮಾರ್ಗವಾಗಿ

ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ ಬಸ್ ಒದಗಿಸಿದ ಕೆ.ಎಸ್.ಆರ್.ಟಿ.ಸಿ: ರಸ್ತೆ ತಡೆ ಮುಷ್ಕರ ಕೈ ಬಿಟ್ಟ ವಿದ್ಯಾರ್ಥಿ ಸಂಘಟನೆ ಶಿವಮೊಗ್ಗ: ಭದ್ರಾವತಿ ಬಸ್ ನಿಲ್ದಾಣದಿಂದ ಶಿವಮೊಗ್ಗ ನಗರಕ್ಕೆ ಹಾಗೂ ಹೊಳೆಹೊನ್ನೂರಿನಿಂದ ಭದ್ರಾಾವತಿ ನಗರಕ್ಕೆ ಕಾಲೇಜಿಗೆ ಹೋಗಲು

ಶಿವಮೊಗ್ಗ : 2024-25ನೇ ಸಾಲಿನ ಜಿಲ್ಲಾ ಸಮಗ್ರ ಶಿಕ್ಷಣ ಅಭಿಯಾನ ಯೋಜನೆಯಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿ. 03 ರಂದು ಬೆಳಗ್ಗೆ 9.30 ರಿಂದ ಸರ್ಕಾರಿ

ಮೈಸೂರು : ಬೆಳಗಾವಿ ಗಡಿಭಾಗದಲ್ಲಿ ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ ತಮ್ಮ ರಾಜಕೀಯ ಲಾಭಕ್ಕಾಗಿ ಮುಗ್ಧ ಕನ್ನಡಿಗರು ಮತ್ತು ಮರಾಠಿಗರನ್ನು ಪ್ರಚೋದಿಸಿ ಬೆಳಗಾವಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿರುವ ಎಂಇಎಸ್ ನಾಯಕರನ್ನು

ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ನರಸಿಂಹಗಿರಿ ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ನಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್ ) ಕಾರ್ಯಕ್ರಮವನ್ನು ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್.
Website Design and Development By ❤ Serverhug Web Solutions