
ರೈತರ ಜೀವ ಸುಲಿಗೆ ಮಾಡುವ ಏಜೆಂಟರು
ದಾವಣಗೆರೆ ಜಿಲ್ಲೆಯ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಲ್ಲಿ ಸುಗ್ಗಿಯ ಕಾಲ, ಅಂದರೆ ರೈತರು ಬೆಳೆದ ಭತ್ತದ ಬೆಳೆ ಕಟಾವಿಗೆ ಬಂದಿದೆ ಆದರೆ ಈ ವರ್ಷ ಮಳೆ ಸತತವಾಗಿ ಸುರಿದ ಕಾರಣ ಭತ್ತದ ಬೆಳೆ ಇಳುವರಿಯು ಕಮ್ಮಿಯಾಗಿದೆರೈತರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆಯ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಲ್ಲಿ ಸುಗ್ಗಿಯ ಕಾಲ, ಅಂದರೆ ರೈತರು ಬೆಳೆದ ಭತ್ತದ ಬೆಳೆ ಕಟಾವಿಗೆ ಬಂದಿದೆ ಆದರೆ ಈ ವರ್ಷ ಮಳೆ ಸತತವಾಗಿ ಸುರಿದ ಕಾರಣ ಭತ್ತದ ಬೆಳೆ ಇಳುವರಿಯು ಕಮ್ಮಿಯಾಗಿದೆರೈತರ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೂತನ ತಾಲೂಕು ವೈದ್ಯಾಧಿಕಾರಿಗಳಾಗಿ ಡಾ. ವಿಶ್ವನಾಥ ಪಾಟೀಲ್ ಮಾಗಣಗೇರಿ ರವರು ನೇಮಕರಾಗಿದ್ದಾರೆ.ಈ ಶುಭ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ಯುವ ಮುಖಂಡರು ಸಿಹಿ ಹಂಚಿ ಗೌರವಿಸಿ ಸತ್ಕರಿಸಿ ಹಾರೈಸಿದರು.ಈ

ಚಾಮರಾಜನಗರ/ಹನೂರು : ಪ್ರತಿವರ್ಷದಂತೆ ಈ ವರ್ಷ ನಮ್ಮ ಗ್ರಾಮದಿಂದ ಶಬರಿಮಲೆ ಸ್ವಾಮಿ ಯಾತ್ರೆಯನ್ನು ಬಹಳ ಅದ್ದೂರಿಯಾಗಿ ನಡೆಸಿಕೊಂಡು ಬರುತ್ತಿದ್ದು ಮುಂದಿನ ದಿನಗಳಲ್ಲಿ ದೇವರ ಭಕ್ತಿಗೆ ಪಾತ್ರರಾಗೋಣವೆಂದು ಗುರು ಸ್ವಾಮೀಜಿಗಳಾದ ಕಾಂತರಾಜ್ ಸ್ವಾಮಿಗಳು ತಿಳಿಸಿದರು.ಹನೂರು ತಾಲ್ಲೂಕಿನ

ಕೊಪ್ಪಳ: ಆಯಾ ರಾಜ್ಯದ ಭಾಷೆಯಲ್ಲಿ ಒಂದರಿಂದ ಹತ್ತನೆಯ ತರಗತಿಯವರಿಗೆ ಶಿಕ್ಷಣವನ್ನು ಮಕ್ಕಳಿಗೆ ನೀಡುವ ಜರೂರತ್ತಿದೆ ಹಾಗಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವ ಅವಶ್ಯಕತೆ ಇದೆಯೆಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಅಭಿಪ್ರಾಯ ಪಟ್ಟರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಬೀದಿ ನಾಯಿ ಜುಲೈ ತಿಂಗಳಲ್ಲಿ ರೋಹಿತ್ ಎಂಬ ಶಾಲಾ ಬಾಲಕನಿಗೆ ಕಚ್ಚಿ ಘಾಸಿಗೊಳಿಸಿದ್ದು ಗ್ರಾಮದಲ್ಲಿ ಶಾಲಾ ಮಕ್ಕಳು ಶಾಲೆಗೆ ಬರುವ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು

ವಿಜಯನಗರ: ದೂರುದಾರರಾದ ಶ್ರೀ ಗವಿಸಿದ್ದಯ್ಯ ಹಿರೇಮಠ್ ರವರಿಗೆ ಸಂಬಂಧಿಸಿದ ಕಾರ್ ನ್ನು ಹೆಚ್.ಬಿ.ಹಳ್ಳಿ ಜೆಸ್ಕಾಂ ಇಲಾಖೆಗೆ ಮಾಸಿಕ ಬಾಡಿಗೆ ರೂಪದಲ್ಲಿ ಪಡೆದುಕೊಳ್ಳಲು ಆದೇಶವನ್ನು ನೀಡುವ ಸಲುವಾಗಿ ರೂ :10,000/- ಲಂಚದ ಹಣವನ್ನು ಸ್ವೀಕರಿಸುವಾಗ ಹೊಸಪೇಟೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿಯ ಪ್ರಾಥಮಿಕ ಕೃಷಿ ಪತಿನ ಸಹಕಾರಿ ಸಂಘದ ನೂತನ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಆಫೀಸರ್ ಎಂ ಬಿ ಅರುಹುಣಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದವರ ವಿವರ

ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಕೊಡಂಬಲ ಗ್ರಾಮದಲ್ಲಿ ಮಾಶಾಸನ ಪಡೆಯುತ್ತಿರುವ ಫಲಾನುಭವಿ ಕಾಶಮ್ಮ ಚಂದ್ರಪ್ಪನವರ ಬಡತನವ ಕಂಡು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯಾ ಕಾರ್ಯಕ್ರಮ ಅಡಿಯಲ್ಲಿ ಮನೆಯನ್ನು ನಿರ್ಮಿಸಿ, ಮನೆಯನ್ನು ಹಸ್ತಾಂತರ ಮಾಡಲಾಯಿತು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಂಡಾಯ ಸಾಹಿತಿಗಳಾದ ಪ್ರೊ.ಅಲ್ಲಮಪ್ರಭು ಬೆಟ್ಟದೂರು ಅವರಿಗೆ ಸನ್ಮಾನ,ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಸಮಾರಂಭ. ಕೊಪ್ಪಳ: ತಿರುಳ್ಗನ್ನಡ ನಾಡಿನ

ಶಿವಮೊಗ್ಗ : ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯವು ಕರ್ನಾಟಕದ, ಶಿವಮೊಗ್ಗ ಕ್ಯಾಂಪಸ್ನಲ್ಲಿ ನಾಲ್ವರು ನೌಕಾ ನೆಲೆಯ ಕಮಾಂಡೋರ್ಗಳೊಂದಿಗೆ ವಿದ್ಯಾರ್ಥಿಗಳು ಸಂವಾದ ನಡೆಸಿದರು. ಅಧಿಕಾರಿಗಳಾದ Cdr ದೀಪಕ್ ಧಂಖರ್, Cdr. SSP ಸಿಂಗ್, Cdr. ಅಭಿನವ್ ನೆಹ್ರಾ
Website Design and Development By ❤ Serverhug Web Solutions