
ನರೇಂದ್ರ ನಾಯ್ಕಗೆ: ರಾಜ್ಯಮಟ್ಟದ ಉತ್ತಮ ಸಿ ಆರ್ ಪಿ ಶಿಕ್ಷಕ ಸೇವಾ ಪ್ರಶಸ್ತಿ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಮರಿದಾಸನಹಳ್ಳಿ ಕ್ಲಸ್ಟರ್ ನ ಸಿ,ಆರ್,ಪಿ ನರೇಂದ್ರ ನಾಯ್ಕಗೆ ರಾಜ್ಯಮಟ್ಟದ ಉತ್ತಮ ಸಿ ಆರ್ ಪಿ ಶಿಕ್ಷಕ ಸೇವಾ ಪ್ರಶಸ್ತಿಯನ್ನು ಮಕ್ಕಳ ಸಾಹಿತ್ಯ ಪರಿಷತ್ ಬೆಂಗಳೂರು ಇವರ ವತಿಯಿಂದ ಸೋಮವಾರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಮರಿದಾಸನಹಳ್ಳಿ ಕ್ಲಸ್ಟರ್ ನ ಸಿ,ಆರ್,ಪಿ ನರೇಂದ್ರ ನಾಯ್ಕಗೆ ರಾಜ್ಯಮಟ್ಟದ ಉತ್ತಮ ಸಿ ಆರ್ ಪಿ ಶಿಕ್ಷಕ ಸೇವಾ ಪ್ರಶಸ್ತಿಯನ್ನು ಮಕ್ಕಳ ಸಾಹಿತ್ಯ ಪರಿಷತ್ ಬೆಂಗಳೂರು ಇವರ ವತಿಯಿಂದ ಸೋಮವಾರ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಬಹುತೇಕ ಹಾಸ್ಟೆಲ್ ಗಳಲ್ಲಿ ಶೌಚಾಲಯ, ಬಾತ್ ರೂಂ, ಶುದ್ಧ ಕುಡಿಯುವ ನೀರು ಸೇರಿದಂತೆ ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದೇ ಹಂದಿಗಳ ಗೂಡಾಗಳಾಗಿವೆ. ಇದರಿಂದ ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ

ವಿಜಯಪುರ/ತಾಳಿಕೋಟೆ:ಜಗತ್ತಿಗೆ ಶಾಂತಿ ಹಾಗೂ ಸಹಬಾಳ್ವೆಯನ್ನು ಬೋಧಿಸಿದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನಾಚರಣೆಯನ್ನು ತಾಳಿಕೋಟಿ ತಾಲೂಕಿನ ಜೋಕಾವಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಸೋಮವಾರ ಸಂಭ್ರಮದಿಂದ ಆಚರಿಸಿದರು.ಈದ್ ಮಿಲಾದ್ ಹಬ್ಬದ ನಿಮಿತ್ಯ ಮುಸ್ಲಿಂ ಬಂಧುಗಳು ಬೆಳಗ್ಗೆ

ಬೆಂಗಳೂರು : ಖ್ಯಾತ ಸಾಹಿತಿ, ಕವಿ, ವಿದ್ವಾಂಸ, ಡಾ. ಚಿಂತಾಮಣಿ ಕೊಡ್ಲೆಯಕೆರೆ ಇವರು ಇತ್ತೀಚೆಗೆ ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘದಲ್ಲಿ ಜರುಗಿದ ಆರೋಗ್ಯ ಸಲಹೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತಿಯೊಬ್ಬರಿಗೂ ತಾವು ನೆಮ್ಮದಿಯಿಂದ ಇರಬೇಕು; ಸಂತೋಷವಾಗಿರಬೇಕು;

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಶ್ರೀ ಪಾಂಡುರಂಗ ವಿಠಲ ದೇವಸ್ಥಾನದಲ್ಲಿಭಾವಸಾರ ಕ್ಷತ್ರಿಯ ಸಮಾಜ ಮಂಡಳಿಯ ಅಧ್ಯಕ್ಷರ ಸಭೆ ನಡೆಸಲಾಗಿತ್ತು.ಈ ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪಟ್ಟಣದ ವಕೀಲರಾದ ಪೀಶೆ ಪ್ರಭುದೇವ ರವರು ಅವಿರೋಧವಾಗಿ ಆಯ್ಕೆಯಾದರು ನಂತರ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಶ್ರೀ ನೂರಂದೇಶ್ವರ ಕಲ್ಯಾಣ ಕೇಂದ್ರದ ವಿಜ್ಞಾನ ಮತ್ತು ಕಲಾ ಪದವಿ ಪೂರ್ವ ಕಾಲೇಜು ಜೇವರ್ಗಿಯಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ನಡೆಯಿತು.ಸಮಾರಂಭದ ದಿವ್ಯ ಸಾನಿಧ್ಯವನ್ನು ವಹಿಸಿದ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮದಲ್ಲಿ ಶ್ರೀ ಗುರು ಯೋಗಾನಂದ ಪುಣ್ಯಾಶ್ರಮದ ರಥೋತ್ಸವವು ಸೋಮವಾರ ವಿಜೃಂಭಣೆಯಿಂದ ಜರುಗಿತು. ರಥೋತ್ಸವಕ್ಕೆ ಚಾಲನೆ ನೀಡಿದ ಪಟ್ಟಣದ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಶಿವಾಚಾರ್ಯರು ಆಶೀರ್ವಚನಗೈದು ಕರಮುಡಿಯಲ್ಲಿ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಾಲೂಕ ಆಡಳಿತ ಕಛೇರಿಯ ವತಿಯಿಂದ ಕಚೇರಿ ಮುಂಭಾಗದಲ್ಲಿ ಅಮರೇಶ್ ಜಿ ಕೆ ತಹಶೀಲ್ದಾರರು ಹಾಗೂ ತಾಲೂಕು ದಂಡಾಧಿಕಾರಿಗಳು ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ಯ ಧ್ವಜಾರೋಹಣವನ್ನು ನೆರವೇರಿಸಿದ ನಂತರ ಕಛೇರಿಯ

ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಹನೂರು ಸಮ್ಮುಖದಲ್ಲಿ ” ಸ್ವಭಾವ ಸ್ವಚ್ಚತೆ,ಸಂಸ್ಕಾರ ಸ್ವಚ್ಚತೆ” ಕಾರ್ಯಕ್ರದಲ್ಲಿ ಶಾಸಕ ಎಂ.ಆರ್.ಮಂಜುನಾಥ್ ಅವರು ಗಿಡಕ್ಕೆ ನೀರೆರೇವುದರ ಮೂಲಕ ಚಾಲನೆ ನೀಡಿದರು. ಹನೂರು: ಪಟ್ಟಣದ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದ ಆವರಣದಲ್ಲಿ ಕರ್ನಾಟಕ

ಕೊಪ್ಪಳ: ನಮಗೆ 1947 ರಲ್ಲಿ ಸ್ವಾತಂತ್ರ ಸಿಕ್ಕಿದ ನಂತರ ಅದರಲ್ಲೂ 1948 ಸೆಪ್ಟೆಂಬರ್ 17 ರ ನಂತರ ಹೈದ್ರಾಬಾದ್ ಕರ್ನಾಟಕ ವಿಮೋಚನಾ ನಂತರ ಪರಿಪೂರ್ಣ ಸ್ವಾತಂತ್ರ ನಮ್ಮ ಭಾಗಕ್ಕೆ ಸಿಕ್ಕಿತು ಎಂದು ಕಾಲೇಜಿನ ಪ್ರಾಚಾರ್ಯ
Website Design and Development By ❤ Serverhug Web Solutions