
ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ 95ನೇ ಜನುಮದಿನ
ಸಿರುಗುಪ್ಪ- ಇಂದಿನ ದಿನವನ್ನು ನಾವು ಸಂಭ್ರಮಿಸಬೇಕು ಸಂಬಂಧಗಳನ್ನು ಬೆಳೆಸಬೇಕು ಪ್ರೀತಿ ಬಯಸಬೇಕು ಕೆಲಸ ಮಾಡಿ ಬದುಕಬೇಕು ನಮಗಿಲ್ಲ ಗ್ಯಾರಂಟಿ ಹುಟ್ಟು ಸಾವು ನಮ್ಮ ದಿನ ಮಾನವ ಜೀವನ ಸತ್ಯ ಎಂದು ರಾಷ್ಟ್ರೀಯ ಹಬ್ಬಗಳ ಆಚರಣೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಿರುಗುಪ್ಪ- ಇಂದಿನ ದಿನವನ್ನು ನಾವು ಸಂಭ್ರಮಿಸಬೇಕು ಸಂಬಂಧಗಳನ್ನು ಬೆಳೆಸಬೇಕು ಪ್ರೀತಿ ಬಯಸಬೇಕು ಕೆಲಸ ಮಾಡಿ ಬದುಕಬೇಕು ನಮಗಿಲ್ಲ ಗ್ಯಾರಂಟಿ ಹುಟ್ಟು ಸಾವು ನಮ್ಮ ದಿನ ಮಾನವ ಜೀವನ ಸತ್ಯ ಎಂದು ರಾಷ್ಟ್ರೀಯ ಹಬ್ಬಗಳ ಆಚರಣೆ

ಬೀದರ್: ತಾಲ್ಲೂಕಿನ ಅಲಿಯಂಬರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 2006ರ ಎಸ್ಎಸ್ಎಲ್ಸಿ ಬ್ಯಾಚ್ನ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾಡವಾದ ಸಮೀಪದ ವಿಂಟೇಜ್ ರಿಟ್ರೀಟ್ ಸಭಾಂಗಣದಲ್ಲಿ ಬುಧವಾರ ನಡೆಯಿತು.20 ವರ್ಷಗಳ ಬಳಿಕ ಹಳೆಯ ವಿದ್ಯಾರ್ಥಿಗಳು ಸಮ್ಮಿಲನಗೊಂಡರು. ಶಾಲಾ

ಬಳ್ಳಾರಿ / ಕಂಪ್ಲಿ : ಜೆಸಿಐ ಸಂಸ್ಥೆಯು ಮರಗಿಡಗಳಲ್ಲಿ ಮಡಿಕೆಗಳನ್ನು ಕಟ್ಟಿ ಪಕ್ಷಿಗಳಿಗೆ ನೀರುಣಿಸುವ ಕಾಯಕದಲ್ಲಿ ತೊಡಗಿರುವುದು ಅತ್ಯಂತ ಮಾದರಿಯಾಗಿದೆ. ಇಂತಹ ಕಾರ್ಯಗಳ ಮೂಲಕ ಪಕ್ಷಿ ಸಂಕುಲವನ್ನು ಸಂರಕ್ಷಿಸಿದರೆ ಮಾತ್ರ ಪರಿಸರ ಉಳಿಯಲು ಮತ್ತು

ಕೆಂಭಾವಿ: ನಮ್ಮ ಕರ್ನಾಟಕ ಸೇನೆ ಕೆಂಭಾವಿ ಹೋಬಳಿಯ ಕಾರ್ಮಿಕ ಘಟಕದ ಅಧ್ಯಕ್ಷರಾದ ಗುರುರಾಜ ಎಸ್. ಅಂಗಡಿ ಅವರ ಜನ್ಮದಿನದ ಅಂಗವಾಗಿ ಇಂದು ಕೆಂಭಾವಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶೇಷ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಆರಂಭದಲ್ಲಿ

2026–2027ರ ಬಜೆಟ್ನಲ್ಲಿ ಕರ್ನಾಟಕ ಸರ್ಕಾರವು ರಾಜ್ಯದ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು ಪುನರಾರಂಭಿಸುವ ಉದ್ದೇಶವನ್ನು ವ್ಯಕ್ತಪಡಿಸಿರುವುದು ಸಾರ್ವಜನಿಕ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ವಿದ್ಯಾರ್ಥಿ ರಾಜಕೀಯವು ಪ್ರಜಾಸತ್ತಾತ್ಮಕ ವ್ಯವಸ್ಥೆಯ ಒಂದು ಭಾಗವೆಂಬುದನ್ನು ಒಪ್ಪಿಕೊಂಡರೂ

ಕಲ್ಬುರ್ಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪುರದಲ್ಲಿ ರೈತರ ನ್ಯಾಯಕ್ಕಾಗಿ ನಿರಂತರ ಧರಣಿ ಮತ್ತು ಉಪವಾಸ 21 ದಿನಗಳಿಂದ ಸತ್ಯಾಗ್ರಹ ನಡೆಯುತ್ತಿದೆ. 21 ದಿನಗಳಾದರೂ ಅಧಿಕಾರಿಗಳು ಸ್ಪಂದಿಸದೇ ಭ್ರಷ್ಟ ಮತ್ತು ನಿರ್ಲಕ್ಷ್ಯ ಧೋರಣೆ ತೋರಿಸುತ್ತಿದ್ದಾರೆ.ಶಾದಿಪುರ ಮಣ್ಣು

ಕಾಳಗಿ: ರಟಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಈಗಾಗಲೇ ನೊಂದಣಿ ಮಾಡಿದ ರೈತರ ತೊಗರಿ ಖರೀದಿ ಕೇಂದ್ರವನ್ನು ಅಧಿಕೃತವಾಗಿ ಪ್ರಾರಂಭಿಸಲಾಗಿದೆ. ರೈತರು ಸರ್ಕಾರದ ಬೆಂಬಲ ಬೆಲೆಯ

ಸಿರುಗುಪ್ಪ- ಕರ್ನಾಟಕ ಸರ್ಕಾರ ತಾಲೂಕು ಆಡಳಿತ ತಾಲೂಕು ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಗರಸಭೆ ಎಲ್ಲಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮೇ 10ಭಾನುವಾರ ಬೆಳಿಗ್ಗೆ 9 ಗಂಟೆಗೆ

ಸಿರುಗುಪ್ಪ – ತಾಲೂಕು ಕರೂರು ಗ್ರಾಮದ ಗ್ರಾಮ ಪಂಚಾಯತ್ ಆವರಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ನಾಯಿ ಕಡಿತ ಹಾಗೂ ಹಾವು ಕಡಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಸಿರುಗುಪ್ಪ ತಾಲೂಕಿನ ಪಶು ಸಂಗೋಪನಾ ಇಲಾಖೆ ನೋಡಲ್

ಕುಶಾಲನಗರ : ಗುಡ್ಡೆಹೊಸೂರಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಈ ಪ್ರತಿಭಟನೆಯಲ್ಲಿ, ಜಿಲ್ಲೆಯಲ್ಲಿ ಮಿತಿಮೀರಿರುವ
Website Design and Development By ❤ Serverhug Web Solutions