
ನವೆಂಬರ್ ತಿಂಗಳಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ
ಉತ್ತಮ ಶಾಲೆಗೆ ಮಕ್ಕಳ ಮಂದಾರ ಶಾಲಾ ಪುರಸ್ಕಾರ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಪ್ರತಿ ತಾಲೂಕಿನಲ್ಲಿ ಸರ್ಕಾರಿ ಅಥವಾ ಖಾಸಗಿ ಪ್ರಾಥಮಿಕ ಅಥವಾ ಪ್ರೌಢ ಶಾಲಾ ಶಿಕ್ಷಣದಲ್ಲಿ ಹಲವು ಸವಾಲುಗಳ ನಡುವೆಯೂ ನಾವಿನ್ಯ ಶೈಕ್ಷಣಿಕ ಯೋಜನೆ,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಉತ್ತಮ ಶಾಲೆಗೆ ಮಕ್ಕಳ ಮಂದಾರ ಶಾಲಾ ಪುರಸ್ಕಾರ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಪ್ರತಿ ತಾಲೂಕಿನಲ್ಲಿ ಸರ್ಕಾರಿ ಅಥವಾ ಖಾಸಗಿ ಪ್ರಾಥಮಿಕ ಅಥವಾ ಪ್ರೌಢ ಶಾಲಾ ಶಿಕ್ಷಣದಲ್ಲಿ ಹಲವು ಸವಾಲುಗಳ ನಡುವೆಯೂ ನಾವಿನ್ಯ ಶೈಕ್ಷಣಿಕ ಯೋಜನೆ,

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣ ಪಂಚಾಯತಿ ಒಟ್ಟು 19 ಸದಸ್ಯರ ಸಂಖ್ಯೆ ಒಳಗೊಂಡ ಪಟ್ಟಣ ಪಂಚಾಯತಿಯಾಗಿದ್ದು 10 ಪುರುಷ ಸದಸ್ಯರು 9 ಮಹಿಳಾ ಸದಸ್ಯರನ್ನು ಹೊಂದಿದೆ.ಚುನಾವಣಾ ಅಧಿಕಾರಿಯಾಗಿ ರಾಯಬಾಗ ತಹಶೀಲ್ದಾರ ಸುರೇಶ ಮುಂಜೆ ನೇಮಕವಾಗಿದ್ದರು.

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ದಿನಾಂಕ 4-09-2024 ರಂದು ಬೆಳಿಗ್ಗೆ 9-30 ಗಂಟೆಗೆ ಪಿರ್ಯಾದುದಾರರಾದ ಜಿ.ಸಿಧ್ದಪ್ಪ ತಂದೆ ಸಿದ್ದಲಿಂಗಪ್ಪ 44 ವರ್ಷ ಲಿಂಗಾಯತರ ಜನಾಂಗ ಕೂಲಿ ಕೆಲಸ ವಾಸ ಮುದಕನಕಟ್ಟೆ ಕೊಟ್ಟೂರುರವರು ಪೋಲಿಸ್ ಠಾಣೆಗೆ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಇಂದು ನಡೆದ ಪುರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ.ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯ ಇಂದ ಕಾಂಗ್ರೆಸ್ ಗೆ ಬಂದ ಕಿರಣ್ ಗೌಡ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಹೀನಾ ಕೌಶರ್

ಕಲಬುರಗಿ:ಬೀದರ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಗುಂಡೂರು ಗ್ರಾಮದ ನಿವಾಸಿಯಾದ ಕುಮಾರಿ ಭಾಗ್ಯ ತಂದೆ ಪಂಡಿತ್ ಮೇಲೆ ಅತ್ಯಾಚಾರವೆಸಗಿ,ಕೊಲೆ ಮಾಡಿದವರ ಮೇಲೆ ಕ್ರಮ ಕೈಗೊಂಡು ಹಾಗೂ ಗಲ್ಲು ಶಿಕ್ಷೆಯಾಗಬೇಕೆಂದು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ವಿಧ್ಯಾರ್ಥಿ

ಶಿವಮೊಗ್ಗ :ದೇಶದ ಪ್ರಖ್ಯಾತ ಭರತನಾಟ್ಯ ಕೇಂದ್ರಗಳಲ್ಲಿ ಒಂದಾದ ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದ 50ಕ್ಕೂ ಹೆಚ್ಚು ಕಲಾವಿದರ ತಂಡ ಕೇಂದ್ರದ ರೂವಾರಿಗಳಾದಡಾ. ಎಸ್.ಕೇಶವಕುಮಾರ್ ಪಿಳ್ಳೈ ಅವರ ನೇತೃತವದಲ್ಲಿ ಅಂತರಾಷ್ಟ್ರೀಯ ಭರತನಾಟ್ಯ ಸ್ಪರ್ಧೆಗೆ ಭಾಗವಹಿಸಲು

ಜೇವರ್ಗಿ: ಕಲಬುರ್ಗಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದುನಾನು ಎಂದರೆ ಮಹಮ್ಮದ ಶೋಹೇಬ ಗಿರಣಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತನಾಗಿ ಸಂಘಟನೆಯಲ್ಲಿ ಸುಮಾರು

ಪಾವಗಡ:- ಪಾಲಿಶ್ ಮಾಡಿಸಿ ಹೊಳಪು ಕೊಡಿಸುವುದಾಗಿ ಗೃಹಿಣಿಯರಿಗೆ ಮನವರಿಕೆ ಮಾಡಿಕೊಟ್ಟ ಗ್ರಾಮಸ್ಥರು ಚಿನ್ನಾಭರಣ ದೋಚಲು ಯತ್ನಿಸಿದ ಘಟನೆ ತಾಲ್ಲೂಕಿನ ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಮ್ಮಮ್ಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಪೊಲೀಸರ ವಿವರದ ಪ್ರಕಾರ

ಶಿವಮೊಗ್ಗ :ಕರ್ನಾಟಕ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಇದರ ಅಧ್ಯಕ್ಷರಾಗಿ ಶಿವಮೊಗ್ಗ ನಂದನ್ ಅವರು ಆಯ್ಕೆಯಾಗಿದ್ದು ಗೌರವಾಧ್ಯಕ್ಷರಾಗಿ ಎಸ್. ವಿಶ್ವೇಶ್ವರಪ್ಪ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶರಣಬಸಪ್ಪ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ರಾಜ್ಯ ಸರ್ಕಾರಿ ನೌಕರರ ಸಂಘದ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ದತ್ತ ನಗರ ಬಡಾವಣೆಯ ಆರಾಧ್ಯ ದೇವತೆ ಶ್ರೀ ಯಲ್ಲಮ್ಮ ದೇವಿ ಹಾಗೂ ಲಕ್ಷ್ಮೀ ದೇವಿಯ ಪ್ರತಿ ದಿನ ಪೂಜಾ ಕಾರ್ಯಕ್ರಮದ ಜೊತೆಗೆ ಅಕ್ಕನ ಬಳಗದ ವತಿಯಿಂದ ಶ್ರಾವಣ ಮಾಸದಲ್ಲಿ
Website Design and Development By ❤ Serverhug Web Solutions