
ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ
ಶಿವಮೊಗ್ಗ: ಕನ್ನಡ ಅತ್ಯಂತ ಸುಂದರವಾದ ಸುಲಲಿತವಾದ ಎಲ್ಲರೂ ಒಪ್ಪುವ ಮೊದಲುವಾದ ಭಾಷೆ ನಮ್ಮ ಕನ್ನಡ ಈ ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ ಇಂದು ಪಶ್ಚಿಮಾತ್ಯ ಭಾಷೆಯಿಂದ ಕನ್ನಡ ಭಾಷೆಯನ್ನು ಮಾತನಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ಕನ್ನಡ ಅತ್ಯಂತ ಸುಂದರವಾದ ಸುಲಲಿತವಾದ ಎಲ್ಲರೂ ಒಪ್ಪುವ ಮೊದಲುವಾದ ಭಾಷೆ ನಮ್ಮ ಕನ್ನಡ ಈ ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ ಇಂದು ಪಶ್ಚಿಮಾತ್ಯ ಭಾಷೆಯಿಂದ ಕನ್ನಡ ಭಾಷೆಯನ್ನು ಮಾತನಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಕರಡಿಹಾಳ ಗ್ರಾಮದಲ್ಲಿ ಚನ್ನಬಸವೇಶ್ವರ ಗುರುಕುಲ ಆವರಣದಲ್ಲಿ ಪಟ್ಟ ದೇವರ ಸನ್ನಿಧಿಯಲ್ಲಿ ನಡೆದ 69ನೇ ಕನ್ನಡ ರಾಜ್ಯೋತ್ಸವ ಆಚರಣೆ ಸಮಾರಂಭದಲ್ಲಿ ತಾಯಿ ಭುವನೇಶ್ವರಿ ಹಾಗೂ ವಿಶ್ವಗುರು ಬಸವಣ್ಣನವರ ಭಾವಚಿತ್ರಗಳಿಗೆ ರಾಜ್ಯ

ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ತುಮಕೂರು ಗ್ರಾಮದಲ್ಲಿ ಕರವೇ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕನ್ನಡ ಧ್ವಜಾರೋಹಣವನ್ನು ಶಿವರಾಜಯ್ಯ ಸ್ವಾಮಿ ನೆರವೇರಿಸಿದರು. ಜಿಲ್ಲಾ ಕರವೇ

ಕೋಲಾರ/ಶ್ರೀನಿವಾಸಪುರ : ವಿಜಯಾದ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ಕಾಲೇಜಿನ ಯುವಕರ ತಂಡ ಆಕರ್ಷಕವಾದ ಕರ್ನಾಟಕ ನಕ್ಷೆಯ ಚಿತ್ರವನ್ನು ಬಿಡಿಸಿ ಮೊದಲನೇ ಸ್ಥಾನ ಪಡೆದುಕೊಂಡರು.69 ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಶ್ರೀನಿವಾಸಪುರ ಪಟ್ಟಣದ ಹೊರ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಪುರಸಭೆ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಉಪ ವಿಭಾಗಾಧಿಕಾರಿ ಅಭಿಷೇಕ್ ವಿ ಅಂಗಡಿಗಳ ನಾಮಫಲಕಗಳು

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.ಬೆಳಿಗ್ಗೆ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷ ರಾಮನಗೌಡ ಪವಾಡಿಗೌಡ್ರ

ಬಾಗಲಕೋಟೆ : ಗುರುಸ್ವಾಮಿ ಗಣಾಚಾರಿ ಅಭಿನಂದನ ಸಮಿತಿ ಮುಚಖಂಡಿ ಇವರಿಂದ ಶ್ರೀ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ದಿ೨೭ ರಂದು ಗುರುಸ್ವಾಮಿ ಗಣಾಚಾರಿಯವರಿಗೆ ಸಹಸ್ರ ಚಂದ್ರದರ್ಶನ ಅಭಿನಂದನಾ ಕಾರ್ಯಕ್ರಮ ಹೃದಯ ಸ್ಪರ್ಶಿಯಾಗಿ, ಅದ್ದೂರಿಯಾಗಿ ನೆರವೇರಿತು.ಸಮಾರಂಭದ ದಿವ್ಯ

ಬೆಂಗಳೂರು : ಇದೇ ಬರುವ 9-11-2024 ಎರಡನೆಯ ಶನಿವಾರ ಬೆಂಗಳೂರಿನ ಆನಂದ ರಾವ್ ವೃತ್ತದ ಬಳಿಯಿರುವ KPTCL ಲೆಕ್ಕಾಧಿಕಾರಿಗಳ ಸಂಘದ ಬೆಳ್ಳಿ ಭವನದಲ್ಲಿ ಬೆಳಿಗ್ಗೆ 10 ಘಂಟೆಯಿ0ದ ಈ ಕೆಳಗಿನ ಕಾರ್ಯಕ್ರಮ ಆಯೋಜಿಸಲಾಗಿದೆ. ಉಪನ್ಯಾಸ:ಸಿದ್ಧಗಂಗೆಯ

ಶಿವಮೊಗ್ಗ : ಇಂಡಿಯನ್ ದಿವ್ಯಾಂಗ ಎಂಪವರ್ಮೆಂಟ್ ಅಸೋಸಿಯೇಷನ್ ಇದರ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರನ್ನು ಬಳ್ಳಾರಿ ಜಿಲ್ಲೆಯ ವಿಕಲಚೇತನರ ನಿಯೋಗವೊಂದು ಬೇಟಿ ಮಾಡಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಿಕಲಚೇತನ ನೌಕರರಿಗೆ ಆಗುತ್ತಿರುವ ಕಿರಿ ಕಿರಿ

ಉತ್ತರ ಕನ್ನಡ/ಮುಂಡಗೋಡ :ವಿಶ್ವಭಾರತಿಗೆ ಕನ್ನಡದಾರತಿ ಎಂಬ ಮಾತು ಸಾರ್ವಕಾಲಿಕ ಸತ್ಯ,ಭಾರತದ ಅಭಿವೃದ್ದಿಗೆ ಹೆಚ್ಚಿನ ತೆರಿಗೆ ನೀಡುತ್ತಿರುವ ಮುಂಚೂಣಿ ರಾಜ್ಯಗಳಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನವಿದೆ. 2 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ ರಾಷ್ಟ್ರೀಯ ಭಾಷೆಯ
Website Design and Development By ❤ Serverhug Web Solutions