
ಕೆಲವೇ ದಿನಗಳಲ್ಲಿ ನೆನೆಗುದಿಗೆ ಬಿದ್ದ ಸರ್ಕಾರದ ಯೋಜನೆ
ಗದಗ:ಸರ್ಕಾರದ ಮಹತ್ತರ ಯೋಜನೆಯಿಂದ ಗದಗ ಜಿಲ್ಲೆಯ ಮುಳುಗುಂದ ಶಿರಹಟ್ಟಿ ಬೆಳ್ಳಟ್ಟಿ ಪಟ್ಟಣಗಳಿಗೆ ಮತ್ತು ಈ ರಸ್ತೆಯಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ಕೊಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಿ ಸರ್ಕಾರ ನೀರಿನ ಸೌಲಭ್ಯವನ್ನು ಪೈಪ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ:ಸರ್ಕಾರದ ಮಹತ್ತರ ಯೋಜನೆಯಿಂದ ಗದಗ ಜಿಲ್ಲೆಯ ಮುಳುಗುಂದ ಶಿರಹಟ್ಟಿ ಬೆಳ್ಳಟ್ಟಿ ಪಟ್ಟಣಗಳಿಗೆ ಮತ್ತು ಈ ರಸ್ತೆಯಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ಕೊಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಿ ಸರ್ಕಾರ ನೀರಿನ ಸೌಲಭ್ಯವನ್ನು ಪೈಪ್

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಅವರು ನೂತನವಾಗಿ ಆಯ್ಕೆಯಾದ ನಾಗರಾಜ್ ರವರಿಗೆ ಹೂವಿನ ಮಾಲಾರ್ಪಣೆ ಮಾಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಎಸ್ ಟಿ ಘಟಕದ ಅಧ್ಯಕ್ಷರಾಗಿ ನೂತನವಾಗಿ ಕೌದಳ್ಳಿ ನಾಗರಾಜ್ ಆಯ್ಕೆಯಾಗಿರುವುದು

ಉತ್ತರ ಕನ್ನಡ/ಶಿರಸಿ: ತಾಯಿಯ ಗರ್ಭದಲ್ಲಿರುವಾಗಲೇ ಜನಿಸಲಿರುವ ಮಗುವಿಗೆ ಸುಮಾರು 80% ಸಂಸ್ಕಾರ ಪ್ರಾಪ್ತವಾಗಿರುತ್ತದೆ. ಆದ್ದರಿಂದ ಭಾವೀ ತಂದೆ ತಾಯಿಯರು ಇದನ್ನರಿತು ಆದರ್ಶ ಜೀವನ ನಡೆಸಬೇಕು; ಸದಾ ಪ್ರಸನ್ನವಾಗಿರಬೇಕು; ಅದೇ ನಮ್ಮ ಜೀವನ ಶೈಲಿಯನ್ನೂ ನಿರ್ಧರಿಸುತ್ತದೆ.

ಕೊಪ್ಪಳ: ಕ್ರಿಸ್ತ ಪೂರ್ವದಲ್ಲಿ ಬಾಳಿ ಬದುಕಿದ ಮತ್ತು ಜಗತ್ತಿಗೆ ಆದರ್ಶದ ಪರಿಕಲ್ಪನೆ ಕೊಟ್ಟ ‘ರಾಮಾಯಣ’ ಕರ್ತೃ ಮಹರ್ಷಿ ವಾಲ್ಮಿಕಿ ನಮಗೆ ನಿತ್ಯ ಆದರ್ಶ ಆಗಿದ್ದಾರೆ ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 17 ರ

ಬಳ್ಳಾರಿ : ಗೌರವಾನ್ವಿತ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಶ್ರೀ.ಸಿದ್ದರಾಮಯ್ಯ ಜಿ ಮತ್ತು ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಶ್ರೀ.ಡಿ.ಕೆ.ಶಿವಕುಮಾರ್ ಅವರೊಂದಿಗೆ ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ರೂ.220 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘ ತಾಲೂಕ ಚಿತ್ತಾಪುರ ಚುನಾವಣೆಗಾಗಿ ಮೈನೋದ್ದಿನ್ ಗ್ರಾಮ ಆಡಳಿತ ಅಧಿಕಾರಿರವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಅಧ್ಯಕ್ಷರು ಬಸವರಾಜ ಬಳುಂಡಗಿ

ಶಿವಮೊಗ್ಗ: ಶಿವಮೊಗ್ಗ ನಗರದ ಶ್ರೀ ಮೈಲಾರೇಶ್ವರ ಸನ್ನಿಧಿಯಲ್ಲಿ ದಸರಾ ಮಹೋತ್ಸವ ಬುಧವಾರ ಮೂಲ ನಕ್ಷತ್ರ ಶ್ರೀ ಮೈಲಾರೇಶ್ವರ ದೇವರನ್ನು ಪಟ್ಟಕ್ಕೆ ಕೂರಿಸಿ ಸರಸ್ವತಿ ಪೂಜೆ ನಡೆಯಿತು. ಶುಕ್ರವಾರ ದುರ್ಗಾಷ್ಟಮಿ ಮಹಾನವಮಿ ಆಯುಧ ಪೂಜೆ ನಡೆಯಿತು

ಬೀದರ : ಪರಿಸರ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ದುಡಿಯುತ್ತಿರುವ ಪರಿಸರ ಸಂರಕ್ಷಕರನ್ನು ಹಾಗೂ ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಕಲ್ಯಾಣ ಕರ್ನಾಟಕ ಭಾಗದ ನಿಸ್ವಾರ್ಥ ಸೇವಕರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡಲಾಗುತ್ತದೆ ಎಂದು

ಕಲಬುರಗಿ: ಕರ್ನಾಟಕ ರಾಜ್ಯದಲ್ಲಿ ಪಂಚ ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕುವ ಮೂಲಕ ಕೆಲಸ ಮಾಡುತ್ತಿದೆ ಎಂದು ಕುಸನೂರ ಗ್ರಾಮಸ್ಥರಾದ ಮಂಜುನಾಥ ಬರಗಾಲಿ ಅವರು ಆರೋಪಿಸಿದರು.ಈ ಕುರಿತು
Website Design and Development By ❤ Serverhug Web Solutions