
ಜನತಾ ಜಾಗೃತಿ ಬಾನುಲಿ ಸರಣಿ
ಶಿವಮೊಗ್ಗ: ಪಂಚಾಯತ್ ರಾಜ್ ಇಲಾಖೆ ಭಾರತ ಸರ್ಕಾರ, ಕಮ್ಯುನಿಟಿ ರೇಡಿಯೋ ಅಸೋಸಿಯೇಷನ್, ರೇಡಿಯೋ ಶಿವಮೊಗ್ಗಸಹಯೋಗದಲ್ಲಿ ರೂಪಿಸಿರುವ ಸರಣಿ ಕಾರ್ಯಕ್ರಮ ಜನತಾ ಜಾಗೃತಿ ಯಲ್ಲಿ ಈ ಬಾರಿ ಅಧ್ಯಕ್ಷೆಯದ್ದೇ ಅಧಿಕಾರ, ಪತಿಯದ್ದಲ್ಲ ಸಂಚಿಕೆ ಪ್ರಸಾರವಾಗಲಿದೆ.ಆ.22ರಂದು ಮಧ್ಯಾಹ್ನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ಪಂಚಾಯತ್ ರಾಜ್ ಇಲಾಖೆ ಭಾರತ ಸರ್ಕಾರ, ಕಮ್ಯುನಿಟಿ ರೇಡಿಯೋ ಅಸೋಸಿಯೇಷನ್, ರೇಡಿಯೋ ಶಿವಮೊಗ್ಗಸಹಯೋಗದಲ್ಲಿ ರೂಪಿಸಿರುವ ಸರಣಿ ಕಾರ್ಯಕ್ರಮ ಜನತಾ ಜಾಗೃತಿ ಯಲ್ಲಿ ಈ ಬಾರಿ ಅಧ್ಯಕ್ಷೆಯದ್ದೇ ಅಧಿಕಾರ, ಪತಿಯದ್ದಲ್ಲ ಸಂಚಿಕೆ ಪ್ರಸಾರವಾಗಲಿದೆ.ಆ.22ರಂದು ಮಧ್ಯಾಹ್ನ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಳೆ ಅಯೋಧ್ಯ, ಚಿಕ್ಕಜಂತಕಲ್ ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಮನೆಗಳು ಭಾಗಷಃ ಹಾನಿಯಾಗಿರುತ್ತವೆ ಹಾಗೂ ಕೆಲವೊಂದು ಸಂಪರ್ಕ ಸೇತುವೆಗಳು ಹಾನಿಯಾಗಿದ್ದು ಅದಕ್ಕೆ ಕಾಂಗ್ರೆಸ್ ಮುಖಂಡರು ಹಾಗೂ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಜ್ಜೀಪುರ ಸಮೀಪದಲ್ಲಿ ಬರುವ ಉಡುತೊರೆ ಜಲಾಶಯ ಬಲದಂಡೆ ಗೇಟ್ ದುರಸ್ತಿ ಪಡಿಸಿರುವುದನ್ನು ಪರಿಶೀಲನೆ ನಡೆಸಿದರು. ಬಹು ನಿರೀಕ್ಷಿತ ಬಹುಕೋಟಿ ವೆಚ್ಚದ ಉಡುತೊರೆ ಜಲಾಶಯ ಸಂಬಂಧಿಸಿದ ನೀರಾವರಿ ಅಧಿಕಾರಿಗಳ ಜೊತೆ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಚಿಕ್ಕತಿರುಪತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಗೂರು ಸೊಣ್ಣೇನಹಳ್ಳಿಯ ಗೋಲ್ಡನ್ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪದವಿ ಪುರಸ್ಕಾರ ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಗೋಲ್ಡನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನ ಸಂಸ್ಥಾಪಕ

ಯಾದಗಿರಿ :ನಮ್ಮ ಜಿಲ್ಲೆಯು ಹಿಂದು ಮುಸ್ಲಿಂ ಭಾವೈಕ್ಯತೆಗೆ ಹೆಸರುವಾಸಿಯಾಗಿದ್ದು ಸೆಪ್ಟೆಂಬರ್ 7 ರಿಂದ ಆಚರಿಸುವ ಶ್ರೀ ಗೌರಿ ಗಣೇಶ ಚತುರ್ಥಿ ಹಬ್ಬವನ್ನು ಅರ್ಥಪೂರ್ಣವಾಗಿ, ಶಾಂತಿ ಸೌಹಾರ್ದಯುತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಮನವಿ ಮಾಡಿದ್ದಾರೆ.ಜಿಲ್ಲಾಧಿಕಾರಿ

ಪಾವಗಡ :ವಿದ್ಯಾರ್ಥಿಗಳ ಪರಿಶ್ರಮದಲ್ಲಿ ಪೋಷಕರ ಮತ್ತು ಗುರುವಿನ ಪ್ರೋತ್ಸಾಹ ಮತ್ತು ಪ್ರೇರಣೆ ಇರುತ್ತದೆ ಎಂದು ಪಟ್ಟಣದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಾದೇಶ್ ವಿ. ತಿಳಿಸಿದರು. ವಿದ್ಯಾರ್ಥಿಗಳ ಜೀವನ ರೂಪಿಸುವುದರಲ್ಲಿ ಗುರುವಿನ ಪಾತ್ರ ಅಪಾರ ಅಂತಹ

ಮರಿದಾಸನಹಳ್ಳಿಯಲ್ಲಿ ಕನ್ನಡ ಭೋದಕರ ಕಾರ್ಯಾಗಾರ ಉದ್ಘಾಟನೆ ಪಾವಗಡ:ಮಕ್ಕಳ ಶೈಕ್ಷಣಿಕ ಪ್ರಗತಿಗೆ ಜಾನಪದೀಯ ಕಲೆ ಸಹಕಾರಿಯಾಗಲಿದೆ ಎಂದು ಮಧುಗಿರಿ ಶೈ.ವಿಷಯ ಪರಿವೀಕ್ಷಕ ಚಿತ್ತಪ್ಪ ಅವರು ಅಭಿಪ್ರಾಯಪಟ್ಟರು.ಗುರುವಾರ ತಾಲ್ಲೂಕಿನ ಮರಿದಾಸನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಶಿಕ್ಷಣ ತರಬೇತಿ

ಫೋಟೊಗೆ ಮಾತ್ರ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ಮಾಡುತ್ತಿದ್ದಾರೆ:ಗ್ರಾಮಸ್ಥರ ಆರೋಪ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ನಾಗೇನಹಳ್ಳಿ ತಾಂಡಾ ಮತ್ತು ಶ್ರೀರಂಗಪುರ ತಾಂಡದ ಗ್ರಾಮಸ್ಥರು ಮದುವೆ ಮನೆಯಲ್ಲಿ ಊಟ ಸೇವಿಸಿ ಕಳೆದ 5 ದಿನಗಳಿಂದ 40ಕ್ಕೂ

ಭದ್ರಾವತಿ: ಕೊಲ್ಕತ್ತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಡಾ.ಮೋಮಿತಾ ಮೇಲೆ ನಡೆದ ಲೈಂಗಿಕ ಅತ್ಯಾಚಾರದ ವಿರುದ್ಧ ಭದ್ರಾವತಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಗಾಂಧಿ ಪ್ರತಿಮೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಖಂಡನೀಯ. ಜೀವ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ದೇವರಗುಡಿ ಮಲ್ಲಾಪೂರ ರಸ್ತೆಯ ಅಕ್ಕಪಕ್ಕದಲ್ಲಿ ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ್ ರಾಯಚೂರು, ಸಾಮಾಜಿಕ ಅರಣ್ಯ ವಿಭಾಗ ರಾಯಚೂರು,ತಾಲೂಕು ಪಂಚಾಯತ್ ಸಿಂಧನೂರು, ಸಾಮಾಜಿಕ ಅರಣ್ಯ ವಲಯ ಸಿಂಧನೂರು ಹಾಗೂ ವನಸಿರಿ
Website Design and Development By ❤ Serverhug Web Solutions