
ವಿಶೇಷವಾಗಿ ಆಯುಧ ಪೂಜೆ ಆಚರಣೆ
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಾದ್ಯಂತ ಆಯುಧ ಪೂಜೆ ಅಂಗವಾಗಿ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ತಮ್ಮ ತಮ್ಮ ಆಯುಧಗಳನ್ನು ಇಟ್ಟು ವಿಶೇಷವಾಗಿ ಪೂಜೆ ಸಲ್ಲಿಸಿರುವುದು ಕಂಡು ಬಂದಿದೆ.ಹಳ್ಳಿಗಳಲ್ಲಿ ರೈತರು ,ಸಾರ್ವಜನಿಕರು ಕೃಷಿಗೆ ಸಂಬಂಧಿಸಿದ ಆಯುಧಗಳನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಾದ್ಯಂತ ಆಯುಧ ಪೂಜೆ ಅಂಗವಾಗಿ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ತಮ್ಮ ತಮ್ಮ ಆಯುಧಗಳನ್ನು ಇಟ್ಟು ವಿಶೇಷವಾಗಿ ಪೂಜೆ ಸಲ್ಲಿಸಿರುವುದು ಕಂಡು ಬಂದಿದೆ.ಹಳ್ಳಿಗಳಲ್ಲಿ ರೈತರು ,ಸಾರ್ವಜನಿಕರು ಕೃಷಿಗೆ ಸಂಬಂಧಿಸಿದ ಆಯುಧಗಳನ್ನು

ಶಿವಮೊಗ್ಗ : ಮೈತ್ರಿ ಶಿಕ್ಷಣ ಮಹಾವಿದ್ಯಾಲಯ, ಮೈತ್ರಿ ನರ್ಸಿಂಗ್ ಮಹಾವಿದ್ಯಾಲಯ ವತಿಯಿಂದ ಬುಧವಾರ ಮೈತ್ರಿ ಕಾಲೇಜಿನ ಆವರಣದಲ್ಲಿ ತಂಬಾಕು ಮುಕ್ತ ಯುವ ಭಾರತ 2.0 ಕಾರ್ಯಕ್ರಮದಡಿ ತಂಬಾಕು ಸೇವನೆಗಳಿಂದ ಉಂಟಾಗುವ ದುಷ್ಪರಿಣಾಮಗಳು, ಕೋಟ್ಪಾ ಕಾಯ್ದೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಹೊರವಲಯದಲ್ಲಿರುವ ಚಿತ್ತಾಪುರ-ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾವನ್ನು ಕೆಲ ಕಿಡಿಗೇಡಿಗಳು ನಿನ್ನೆ ರಾತ್ರಿ ವೆಳೆ ಧ್ವಂಸಗೊಳಿಸಿರುವ ಘಟನೆ ಜರುಗಿದೆ.ದರ್ಗಾದ ಗೇಟ್’ನ ಬೀಗ ಮುರಿದು ಸುತ್ತ ಕಟ್ಟಿದ ಕಟ್ಟೆ

ಶಿವಮೊಗ್ಗ : ಶಿವಮೊಗ್ಗ ನಗರ ನೀರು ಸರಬರಾಜು ವ್ಯವಸ್ಥೆಯನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ನಿರ್ವಹಿಸಲಾಗುತ್ತಿದ್ದು, ಅ.08ರಂದು ಬಂದ ಮಳೆಯಿಂದಾಗಿ ಗಾಜನೂರು ಡ್ಯಾಂ ಮತ್ತು ತುಂಗಾ ನದಿಯ ನೀರಿನಲ್ಲಿ

ಕಲಬುರಗಿ: ಶೈಕ್ಷಣಿಕ ಸುಧಾರಣಾ ಸಮಿತಿಯ ನೇತೃತ್ವ ವಹಿಸಲು ಸಂಘ ಪರಿವಾರದ ಹಿನ್ನೆಲೆಯ ಗುರುರಾಜ ಕರಜಗಿ ಅವರನ್ನು ನೇಮಿಸಿರುವುದನ್ನು ದಲಿತ ಅಲ್ಪಸಂಖ್ಯಾತರ ಸೇನೆ ಕರ್ನಾಟಕ ಶೇಖ್ ತಾಜುದ್ದೀನ್ ಕಾರ್ಯದರ್ಶಿ ಖಂಡಿಸಿದ್ದಾರೆ. ಸರ್ಕಾರದ ಇಂತಹ ನಡೆ ಪ್ರಸ್ತುತ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಬೊಮ್ಮನಹಳ್ಳಿ ಮತ್ತು ಕರದಾಳ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ದಿ ರಾಮ್ಕೊ ಸಿಮೆಂಟ್ ಕಂಪೆನಿಯವರು ಕುಟುಂಬಕ್ಕೆ ಒಬ್ಬರಂತೆ ಉದ್ಯೋಗ ಕಲ್ಪಿಸಿ ಕೊಡಬೇಕು ಎಂದು ಜಿಪಂ ಮಾಜಿ ಸದಸ್ಯ ನಾಗರೆಡ್ಡಿ ಪಾಟೀಲ್ ಕರದಾಳ

̊ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ದಸರಾ ಉತ್ಸವ ಸಮಿತಿ ವತಿಯಿಂದ 41ನೇ ವರ್ಷದ ದಸರಾ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಸೇಡಂ ನಗರದ ವಿದ್ಯಾರ್ಥಿ

ಕಲಬುರಗಿ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಕರ್ನಾಟಕದ ೭೭ ನೇ ರಾಜ್ಯೋತ್ಸವ ಸುಸಂದರ್ಭದಲ್ಲಿ ಕೊಡ ಮಾಡುವ “ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಡಾ.ನಾಗೇಂದ್ರಪ್ಪ ಶಿವಶರಣಪ್ಪ ಅವರನ್ನು ಆಯ್ಕೆಮಾಡಲಾಗಿದೆ ಎಂದು ದಾವಣಗೆರೆಯ ಕಲಾಕುಂಚ

ಶಿವಮೊಗ್ಗ : ನೃತ್ಯಗಾರ, ನೃತ್ಯ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಮತ್ತು ಗಾಯಕ ಸೇರಿದಂತೆ ಹಲವು ಕಲೆಗಳನ್ನು ಮೈಗೂಡಿಸಿಕೊಂಡಿರುವ ಸ್ಟೈಲ್ಡ್ಯಾನ್ಸ್ ಕ್ರಿವ್ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಶಶಿಕುಮಾರ್ ಎನ್ ಅವರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯೋಜಿಸಿದ್ದ

ಕಲಬುರಗಿ:ಚಿತ್ತಾಪುರ ಆ ಸಂಘಟಿತ ಕಾರ್ಮಿಕರು ಕಾನೂನುಗಳನ್ನು ತಿಳಿದುಕೊಂಡು ಯೋಜನೆ ಉಪಯೋಗಗಳನ್ನು ಪಡೆಯಬೇಕೆಂದು ಕಲಬುರಗಿ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳಾದ ಶರಣಪ್ಪ ಹಳಿಮನಿ ಅವರು ಹೇಳಿದರು.ಅವರು ಕರ್ನಾಟಕ ಸರ್ಕಾರ ಹಮ್ಮಿಕೊಂಡ ಕಾರ್ಮಿಕ ಇಲಾಖೆ ಜಿಲ್ಲಾ ಬಾಲಕಾರ್ಮಿಕ
Website Design and Development By ❤ Serverhug Web Solutions