
ಶ್ರೀ ಬ್ರಹ್ಮ ಶ್ರೀ ನಾರಾಯಣಗುರು ಜಯಂತಿ ಆಚರಣೆ
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಹೋಬಳಿಯಲ್ಲಿ ಹಿಂದುಳಿದವರ ಅಭಿವೃದ್ಧಿಗೆ ಶ್ರಮಿಸಿದ ಮಹಾಪುರುಷ ಸಾಮಾಜಿಕ ಧಾರ್ಮಿಕ ಶಿಕ್ಷಣ ಪರಿವರ್ತನೆಯ ಹರಿಕಾರರಾದ ಮಹಾ ಚಿಂತಕ ಶ್ರೀ ನಾರಾಯಣಗುರು ರವರ 170 ನೇಜಯಂತಿ ಆಚರಣೆ ಮಾಡಲಾಯಿತು ಈ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಹೋಬಳಿಯಲ್ಲಿ ಹಿಂದುಳಿದವರ ಅಭಿವೃದ್ಧಿಗೆ ಶ್ರಮಿಸಿದ ಮಹಾಪುರುಷ ಸಾಮಾಜಿಕ ಧಾರ್ಮಿಕ ಶಿಕ್ಷಣ ಪರಿವರ್ತನೆಯ ಹರಿಕಾರರಾದ ಮಹಾ ಚಿಂತಕ ಶ್ರೀ ನಾರಾಯಣಗುರು ರವರ 170 ನೇಜಯಂತಿ ಆಚರಣೆ ಮಾಡಲಾಯಿತು ಈ

ಶಿವಮೊಗ್ಗ: ನಿರಂತರ ಟ್ರಸ್ಟ್ ಇವರ ವತಿಯಿಂದ ಸ್ವಾತಂತ್ರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ನೃತ್ಯ ಸ್ಪರ್ಧೆಲ್ಲಿ ಸ್ಟೈಲ್ ಡ್ಯಾನ್ಸ್ ಕ್ರಿವ್ ಶಿವಮೊಗ್ಗ ಸಂಸ್ಥೆಯ ಸೀನಿಯರ್ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ, ಜ್ಯೂನಿಯರ್ ವಿದ್ಯಾರ್ಥಿಗಳಿಗೆ ದ್ವಿತೀಯ

ಯಾದಗಿರಿ::ಈ ಬಾರಿಯೂ ಗಂಗೆ ನಮ್ಮೆಲ್ಲರ ಮೇಲೆ ದಯೆ ತೋರಿ ರೈತರಲ್ಲಿ ಮತ್ತು ಜನರಲ್ಲಿ ಆತಂಕವನ್ನು ದೂರ ಮಾಡಿದ್ದಾಳೆ. ಕುಡಿಯುವ ನೀರಿಗಾಗಿ, ರೈತರ ಜಮೀನುಗಳಿಗೆ ನೀರಾವರಿಗಾಗಿ ನೀರನ್ನು ಕಾಲುವೆಗಳ ಮೂಲಕ ಹರಿಸಲಾಗುತ್ತಿದೆ ಎಂದು ಸಣ್ಣ ಕೈಗಾರಿಕೆ

ಕೊಟ್ಟೂರು:ಸಿಪಿಐಎಂಎಲ್ ಲಿಬರೇಶನ್ ತಾಲೂಕು ಕಾರ್ಯದರ್ಶಿ ಗುಡಿಯಾರ ಮಲ್ಲಿಕಾರ್ಜುನ್ ಸುಟ್ಟು ಕೋಡಿಹಳ್ಳಿ ಇವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಂದ 20.08.2024 ರಂದು ಉಚ್ಚಾಟನೆ ಮಾಡಲಾಗಿದೆ. ಪಕ್ಷದ ಸಂವಿಧಾನ ಮತ್ತು ಕಾರ್ಯಕ್ರಮವನ್ನು ಉಲ್ಲಂಘಿಸುವ ಚಟುವಟಿಕೆಗಳು ಮತ್ತು ಪಕ್ಷದ ತತ್ವ,

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೆಕಿನಾಳ ಗ್ರಾಮ ಪಂಚಾಯಿತಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ ಮಾಡಲಾಯಿತು ಹಾಗೂ ಹಿಂದುಳಿದ ಶ್ರೇಯೋಬ್ರಿದ್ದಿಗೆ ಶ್ರಮಿಸಿದ ಮಹಾಪುರುಷ ಸಾಮಾಜಿಕ ಧಾರ್ಮಿಕ,ಶೈಕ್ಷಣಿಕ ಪರಿವರ್ತನೆಯ ಹರಿಕಾರರಾದ ಶ್ರೀ ಬ್ರಹ್ಮ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸಕೇರಾ ಗ್ರಾಮದಲ್ಲಿ ನಾಲ್ಕನೆಯ ಸೋಮವಾರ ಹುಣ್ಣಿಮೆಯ ದಿನದಂದು ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವವನ್ನು ಬಹಳ ಸಡಗರದಿಂದ ಆಚರಣೆ ಮಾಡಲಾಯಿತು, ಬೆಳಗಿನ ಜಾವ ವೀರಭದ್ರೇಶ್ವರ ಮೂರ್ತಿಗೆ, ರುದ್ರಅಭಿಷೇಕದೊಂದಿಗೆ ನಂತರದಲ್ಲಿ ಕುಂಭ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಶರಣ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಹಾಗೂ 4,5 ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಈ ವೇಳೆಯಲ್ಲಿ ಗ್ರಾಮದ ಸ್ಥಳೀಯ ಸಂಪನ್ಮೂಲ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕಸದೊಡ್ಡಿ ಗ್ರಾಮದ ಹೊರವಲಯದಲ್ಲಿರುವ ಜಗದ್ಗುರು ಶ್ರೀ ಮೌನೇಶ್ವರ ದೇವಸ್ಥಾನದ ಆವರಣವನ್ನು ಅಭಿನಂದನ ಸಂಸ್ಥೆಯ ಸಂಡೇ ಫಾರ್ ಸೋಶಿಯಲ್ ವರ್ಕ್ ಸೇವಾ ಕಾರ್ಯದ ಅಡಿಯಲ್ಲಿ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿ ಸುಣ್ಣ

ಶಿವಮೊಗ್ಗ :ಭಾರತೀಯ ವಿಕಲಚೇತನರ ಸಬಲೀಕರಣ ಸಂಘವು ಯಶಸ್ವಿ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು ಇದೀಗ ಸೊಸೈಟಿ ರಿಜಿಸ್ಟ್ರೇಷನ್ ಕಾಯಿದೆ ಪ್ರಕಾರ ನೋಂದಣಿಗೊಂಡಿತು ಎಂದು ಸಂಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಾವಗಡ:ಕರ್ನಾಟಕ ರಾಜ್ಯ ಮಾಜಿ ಮುಖ್ಯಮಂತ್ರಿ ಶೋಷಿತ ಸಮುದಾಯದ ಧ್ವನಿ ಉಳುವವನೇ ಭೂಮಿಯ ಒಡೆಯ ಎನ್ನುವ ಯೋಜನೆಯನ್ನು ಜಾರಿಗೆ ತಂದ ಧೀಮಂತ ನಾಯಕ ದೇವರಾಜ್ ಅರಸು ಅವರನ್ನು ಎಂದೂ ಮರೆಯಲು ಸಾಧ್ಯವಿಲ್ಲ ಎಂದು ಶಾಸಕ ಎಚ್.ವಿ.ವೆಂಕಟೇಶ್
Website Design and Development By ❤ Serverhug Web Solutions